Advertisement

Tag: Ramjan Darga

‘ಠೂ..’ ಬಿಟ್ಟ ಗೆಳೆಯರನ್ನು ಒಂದಾಗಿಸಿಬಿಡುತ್ತಿದ್ದ ಹಬ್ಬಗಳು

ನಾಗರಪಂಚಮಿಯಲ್ಲಿ ತವರು ಮನೆಗೆ ಬಂದ ಹೆಣ್ಣುಮಕ್ಕಳು ಜೋಕಾಲಿ ಆಡುವ ಜೋಷ್ ಬಗ್ಗೆ ಬರೆಯಲು ಶಬ್ದಗಳು ಸಾಲುತ್ತಿಲ್ಲ. ಒಂದು ಜೋಕಾಲಿಯಲ್ಲಿ ಇಬ್ಬರು ಮಹಿಳೆಯರು ಎದುರು ಬದುರಾಗಿ ಜೋಕಾಲಿ ಜೀಕುವಾಗ ಶಕ್ತಿಯ ಜೊತೆಗೇ ಅವರ ಸ್ವಾತಂತ್ರ್ಯದ ಸುಖ ಎದ್ದು ಕಾಣುತ್ತಿತ್ತು. ಹುತ್ತಕ್ಕೆ ಹಾಲೆರೆಯುವ ಮೂಢನಂಬಿಕೆ ಜೊತೆಗೇ ಅದನ್ನು ಮೀರಿ ನಮ್ಮ ಜನರ ಆಶಯಗಳ ಬಗ್ಗೆಯೂ ಚಿಂತಿಸುವ ಶಕ್ತಿಯನ್ನು…

Read More

ಬೋರ್ಡಿಂಗ್ ನಲ್ಲಿ ಸರ್ವಧರ್ಮದ ಸೌಹಾರ್ದ ಗೀತ

ನನ್ನ ಬಾಲ್ಯಕಾಲದಲ್ಲಿ ಎಲ್ಲ ಸಮುದಾಯಗಳಲ್ಲಿ ಇಂಥ ಸಂವೇದನಾಶೀಲ ಮತ್ತು ನ್ಯಾಯನೀತಿಯ ಹಿರಿಯರು ಇದ್ದರು. ತಪ್ಪುಗಳು ಘಟಿಸಬಾರದು ಎಂಬುದಕ್ಕೆ ‘ನಾಲ್ಕು ಜನ ಏನಂದಾರು?’ ಎಂದು ತಪ್ಪು ದಾರಿ ಹಿಡಿಯುವ ಲಕ್ಷಣವುಳ್ಳವರಿಗೆ ಅವರು ಪ್ರಶ್ನಿಸುತ್ತಿದ್ದರು. ಅಂದಿನ ಕಾಲದಲ್ಲಿ ಸಮಾಜವೇ ದೈವವಾಗಿತ್ತು. ಹಿರಿಯರೇ ನ್ಯಾಯಾಧೀಶರಾಗಿದ್ದರು. ಇತರ ಅನುಭವಿಗಳೇ ವಕೀಲರಾಗಿದ್ದರು.

Read More

ಪ್ರಾಣಿಲೋಕದ ಪ್ರೀತಿಸುಧೆಯ ನೆನಪುಗಳು

ನನ್ನ ತಂದೆ ಹಾವು ಹೊಡೆಯುವುದನ್ನು ಕೂಡ ಸಹಿಸಿಕೊಳ್ಳುತ್ತಿರಲಿಲ್ಲ. ಆದರೆ ಕಂದೂರಿ ಒಂದು ಶ್ರದ್ಧೆಯಾಗಿದ್ದರಿಂದ ಮನೆತನದಲ್ಲಿ ತಲೆತಲಾಂತರದಿಂದ ಬಂದ, ಅವರದೇ ನಂಬಿಕೆಯಿಂದ ಕೂಡಿದ ಧಾರ್ಮಿಕ ಕರ್ತವ್ಯ ನಿರ್ವಹಣೆಯನ್ನು ನಿಷ್ಠೆಯಿಂದ ಮಾಡುತ್ತಿದ್ದರು. ನನ್ನ ದಲಿತ ಮಿತ್ರ ತುಕಾರಾಮ ನನಗಿಂತ ಆರುವರ್ಷ ದೊಡ್ಡವರಿದ್ದರು. ನಾನು ನಾಲ್ಕನೆಯ ಇಯತ್ತೆ ಓದುವಾಗ ಅವರು ಮ್ಯಾಟ್ರಿಕ್ ಇದ್ದರು. ನಮ್ಮ ಮನೆಯ ಹತ್ತಿರದ ಹರಿಜನ ಬೋರ್ಡಿಂಗ್‌ನಲ್ಲಿ ಇದ್ದು ಓದುತ್ತಿದ್ದರು.

Read More

‘ಭಕ್ತರಿಗೆ ಭಾಗ್ಯ ಕೊಡು. ಮಕ್ಕಳಿಗೆ ಬಡತನ ಕೊಡು’

ಒಬ್ಬ ವ್ಯಕ್ತಿ ಹೀಗೆ ದೇವನಾಗಲು ಹೇಗೆ ಸಾಧ್ಯ ಎಂದು ವಿಚಾರವಾದಿಗಳಿಗೆ ಅನಿಸದೆ ಇರದು. ಜನಸಮುದಾಯಗಳ ಬಗ್ಗೆ ಅತೀವ ಕಾಳಜಿಯುಳ್ಳ ಸಾಮಾಜಿಕ ಮನುಷ್ಯ ಜನಪದರ ಕಣ್ಣಲ್ಲಿ ದೇವರಾಗಿ ಕಾಣುತ್ತಾನೆ. ತಮ್ಮ ಮೇಲೆ ನಿಷ್ಕಾಮ ಪ್ರೀತಿಯ ಮಳೆಗೆರೆಯುವವನನ್ನು ಜನಸಾಮಾನ್ಯರು ಹೀಗೆ ದೇವರಾಗಿಸುತ್ತಾರೆ. ಅಮೋಘಸಿದ್ಧನಂಥ ಅಖಂಡ ಪ್ರೀತಿಯೇ ದೈವೀ ಗುಣ. ಅಂಥ ಗುಣವುಳ್ಳವರೇ ದೇವರು. ಅದ್ದರಿಂದ ಇಂಥ ಸಿದ್ಧರ ಕುರಿತ ಡೊಳ್ಳಿನ ಪದಗಳೆಲ್ಲ “ನಮ್ಮಯ ದೇವರು ಬಂದಾರ ಬನ್ನಿರೇ” ಎಂದೇ ಪ್ರಾರಂಭವಾಗುತ್ತವೆ.
ರಂಜಾನ್ ದರ್ಗಾ ಬರೆಯುವ ‘ನೆನಪಾದಾಗಲೆಲ್ಲ’ ಸರಣಿ

Read More

ಹೃದಯ ತುಂಬುವಂತೆ ಮಾಡುವ ಮಾನವೀಯ ಸಂಬಂಧಗಳು

ಧಾರ್ಮಿಕ ಸಮಾಜಗಳಲ್ಲಿ ಮೂಲಭೂತವಾದಿಗಳು, ಕೋಮುವಾದಿಗಳು ಮತ್ತು ಏನೂ ಗೊತ್ತಿಲ್ಲದ ಕರ್ಮಠರದೇ ಕಾರುಬಾರು ಜಾಸ್ತಿ ಇರುತ್ತದೆ. ಜನರನ್ನು ಹಿಂದೂ ಮುಸ್ಲಿಂ ಮಾಡುವುದರಲ್ಲೇ ಅವರು ತಲ್ಲೀನರಾಗಿರುತ್ತಾರೆ.  ರಂಜಾನ್ ಮತ್ತು ಬಕ್ರೀದಗಳಲ್ಲಿ ನನ್ನ ತಂದೆ ದೊಡ್ಡ ಹಂಡೆಯಲ್ಲಿ ಶುರಕುಂಬಾ ತಯಾರಿಸಲು ಎಲ್ಲ ವ್ಯವಸ್ಥೆ ಮಾಡುತ್ತಿದ್ದರು. ನಾವಿಗಲ್ಲಿಯ ಜನರೆಲ್ಲ ಶುರಕುಂಬಾ ಕುಡಿಯಬೇಕೆಂಬುದು ಅವರ ಆಶಯವಾಗಿತ್ತು.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ