Advertisement

Tag: Ramjan Darga

ಅಲ್ಲೀಬಾದಿಯ ಮೃಗಶಿರ ಮಳೆಹಾಡ ನೆನಪು

ಮಣ್ಣೆತ್ತಿನ ಅಮಾವಾಸೆ ದಿನ ಗುಳ್ಳವ್ವ ಕೂಡುತ್ತಾಳೆ. ಇವಳು ಐದು ವಾರ ಇರುತ್ತಾಳೆ. ಹದಿಹರೆಯದ ಹುಡುಗಿಯರು ಇದರಲ್ಲಿ ಹೆಚ್ಚಾಗಿ ಪಾಲ್ಗೊಳ್ಳುವರು. ಅವರ ಜೊತೆ ಗುಳ್ಳವ್ವ ಐದು ವಾರ ಇರುವುದರಿಂದ ಭಾವನಾತ್ಮಕ ಸಂಬಂಧ ಬೆಳೆದಿರುತ್ತದೆ. ವಾರದ ಕೊನೆಯ ದಿನ ಹೊಲದಲ್ಲಿ ಹುಗಿಯುವಾಗ ಇಲ್ಲವೇ, ಗಿಡದ ಮೇಲೆ ಕೂಡಿಸಿ ಬರುವಾಗ ಬಿಕ್ಕಿಬಿಕ್ಕಿ ಅಳುತ್ತಾರೆ. ಗುಳ್ಳವ್ವ ಕೂಡ ಮಳೆಗೆ ಸಂಬಂಧಿಸಿದ ದೇವತೆಯಾಗಿದ್ದಾಳೆ.
ರಂಜಾನ್ ದರ್ಗಾ ಬರೆಯುವ ‘ನೆನಪಾದಾಗಲೆಲ್ಲ’ ಸರಣಿ

Read More

ಜಾತಿಯೆಂಬ ತಡೆರೇಖೆಗಳನ್ನು ದಾಟಿಕೊಂಡು..

ಬಾಬು ಮಾಮಾನ ಗೆಳೆಯನೊಬ್ಬ ನನ್ನನ್ನು ಪ್ರೀತಿಯಿಂದ ಕಾಣುತ್ತಿದ್ದ. ಎತ್ತಿ ಆಡಿಸುತ್ತಿದ್ದ. ಆತನೊಮ್ಮೆ ಬಾವಿಯಿಂದ ನೀರು ತುಂಬಿಕೊಂಡು ಹೋಗುತ್ತಿದ್ದುದು ಕಾಣಿಸಿತು. ಅವನನ್ನು ಕಂಡೊಡನೆ ಖುಷಿಯಿಂದ ಅವನ ಹಿಂದೆ ಓಡಿದೆ. ಅವನ ಹಳದಿ ರುಮಾಲಿನ ಚುಂಗವನ್ನು ಹಿಡಿದು ‘ಮಾಮಾ’ ಎಂದು ಕೂಗಿದೆ. ಆತನಿಗೆ ಬಹಳ ಸಿಟ್ಟು ಬಂದಿತು. ನನ್ನ ಕಪಾಳಿಗೆ ಹೊಡೆದು ರಸ್ತೆ ಮೇಲೆ ನೀರು ಚೆಲ್ಲಿ ಮತ್ತೆ ಕೊಡ ತುಂಬಲು ಬಾವಿಯ ಮೆಟ್ಟಿಲುಗಳನ್ನು ಇಳಿಯ ತೊಡಗಿದ.”

Read More

ಜಾತಿಗಿಂತ ನೀತಿಗೇ ಹೆಚ್ಚಿನ ಬೆಲೆಯಿದ್ದ ಕಾಲ

ಬಯಲಾಟದಲ್ಲಿ ದ್ರೌಪದಿ ಪಾತ್ರದ ಗಣಪು ಬಂದು ಒಂದಿಷ್ಟು ಕುಣಿದು ಮಾತನಾಡುವಾಗ ಆತನ ಧ್ವನಿ ಒಡೆದದ್ದು ಗೊತ್ತಾಯಿತು. ರಂಗತಾಲೀಮದಲ್ಲಿ ಮಾತಾಡಿ ಮಾತಾಡಿ ಆತ ಧ್ವನಿ ಕಳೆದುಕೊಂಡಿದ್ದಾನೆಂದು ಅಜ್ಜಿ ನನಗೆ ಹೇಳಿದಳು. ಅಜ್ಜಿಯ ಲಕ್ಷ್ಯ ಹೆಚ್ಚಾಗಿ ಅವನಿಗೆ ಹಾರ ಹಾಕಿ ಒಂದು ರೂಪಾಯಿ ಬಹುಮಾನ ಕೊಡುವುದರ ಕಡೆಗೆ ಇತ್ತು. ಎರಡನೇ ಸಲ ರಂಗದ ಮೇಲೆ ಬಂದಾಗ ಹಾರ ಹಾಕಿ ಬಹುಮಾನ ಕೊಡುವುದಕ್ಕಾಗಿ..”

Read More

ಕನ್ನಡ ನನ್ನ ಆತ್ಮದ ಭಾಷೆ:ರಂಜಾನ್ ಬರಹ

ನನ್ನ ತಾಯಿಯ ತಂದೆ, ವಿಜಾಪುರದಿಂದ ೧೦ ಕಿಲೊಮೀಟರ್ ದೂರವಿರುವ ಅಲಿಯಾಬಾದ ಗ್ರಾಮದಲ್ಲಿ ಗಾಂವಟಿ ಶಾಲೆಯ ಶಿಕ್ಷಕನಾಗಿದ್ದನಂತೆ. ಇದೆಲ್ಲ ೭೫ ವರ್ಷಗಳಿಗೂ ಹಿಂದಿನ ಮಾತು. ಆ ತವರು ಮನೆಯಲ್ಲಿ ತಂದೆಯಿಂದ ಕಲಿತ ಎರಡೇ ಅಕ್ಷರಗಳನ್ನು ನನ್ನ ತಾಯಿ ಮರೆಯದೇ ತಂದಿದ್ದಳು.

Read More

ಬಂದೂಕಿನ ಬಾಯಲ್ಲಿ ಗುಬ್ಬಿಗೂಡು: ರಂಜಾನ್ ದರ್ಗಾ ಬರಹ

ಭಟ್ಕಳ ಗಲಭೆಯ ಸಂದರ್ಭದಲ್ಲಿ ೨೦ ಮಂದಿ ಬಡ ಮುಸ್ಲಿಮರು ಮತ್ತು ೨೦ ಮಂದಿ ಬಡ ಮೀನುಗಾರ, ನಾಮಧಾರಿ ಮುಂತಾದ ಹಿಂದುಳಿದ ಜನಾಂಗದವರು ಜೀವ ಕಳೆದುಕೊಂಡರು. ನೂರಾರು ಜನ ಗಾಯಾಳುಗಳಾದರು. ಕೋಟ್ಯಂತರ ರೂಪಾಯಿಗಳ ಆಸ್ತಿಪಾಸ್ತಿ ಹಾಳಾಯಿತು.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ