ಗುಲಾಬ್ ಜಾಮೂನು ಕೊಡಿಸಿದ್ದ ಬಾಬುಮಾಮಾ
ಶ್ರೀಮಂತರಿಗೆ ಮತ್ತು ಮಧ್ಯಮವರ್ಗದವರಿಗೆ ಸಕ್ಕರೆಯ ಹುಚ್ಚು ಹಿಡಿದಿತ್ತು. ಬಾಬು ಮಾಮಾ ತನ್ನದೇ ರೀತಿಯಲ್ಲಿ ಪ್ಲ್ಯಾನ್ ಮಾಡಿದ. ನಾವು ಮೊದಲಿಗೆ ಇದ್ದ ಮದ್ದಿನಖಣಿ ಓಣಿಯಲ್ಲಿನ ನಮ್ಮ ಪರಿಚಯಸ್ಥರ ಮನೆಗೆ ಹೋಗಿ ‘ನಮಗೆ ಸಕ್ಕರೆ ಬೇಡ, ನಿಮಗೆ ಬೇಕಾದರೆ ತಂದು ಕೊಡುವುದಾಗಿ ತಿಳಿಸುತ್ತಿದ್ದ. ಅವರು ಕೈಚೀಲದೊಂದಿಗೆ ರೇಷನ್ ರೇಟಿಗಿಂತಲೂ ಹೆಚ್ಚಿಗೆ ಹಣ ಕೊಡುತ್ತಿದ್ದರು. ಆ ಮೇಲೆ ಕೈಚೀಲವೂ ಇಲ್ಲ, ಸಕ್ಕರೆಯೂ ಇಲ್ಲ. ಹೀಗೆ ದಿನಕ್ಕೊಬ್ಬರಾದರೂ ನಮ್ಮ ಮನೆ ಹುಡುಕಿಕೊಂಡು ಬರುತ್ತಿದ್ದರು….
Read More