Advertisement

Tag: Ramzan Darga

ನನ್ನ ತಂದೆ ಶರಣರಂತೆ, ಸಂತರಂತೆ

ಅವರು ಜೀವನದಲ್ಲಿ ಸಾಲವನ್ನೇ ಮಾಡಲಿಲ್ಲ. ದುಡಿಮೆಯೆ ಅವರ ಬ್ಯಾಂಕು.  ವಾಪಸ್ ಮಾಡುವ ಶಕ್ತಿಇಲ್ಲವೆಂದ ಮೇಲೆ ಸಾಲ ಮಾಡಬಾರದು ಎಂಬುದು ಅವರ ನೀತಿಯಾಗಿತ್ತು. ಸಮಾಜ ಜಾತಿ ಉಪಜಾತಿಗಳ ಬಂಧನದಲ್ಲಿ ಸಿಕ್ಕಿ ಹಾಕಿಕೊಂಡಿದ್ದರೂ ಅಸ್ಪೃಶ್ಯತೆ ಆಚರಿಸುತ್ತಿದ್ದರೂ  ಆ ಬಗ್ಗೆ ತಲೆಕೆಡಿಸಿಕೊಳ್ಳಲಿಲ್ಲ. ‘ನೀವು ಹಾಗಿರಬೇಕು, ಹೀಗಿರಬೇಕು’ ಎಂದು ಯಾರಿಗೂ ಉಪದೇಶ ಮಾಡಲಿಲ್ಲ. ಆದರೆ ಸ್ವಂತಕ್ಕೆ ಜಾತಿ, ಧರ್ಮ ಮತ್ತು ಅಸ್ಪೃಶ್ಯತೆ ಮುಂತಾದವುಗಳನ್ನು ಮೀರಿ ಬದುಕಿದವರು. ನಾನು ಶನಿವಾರ ಜನಿಸಿದ್ದರಿಂದ ಪ್ರತಿ ಶನಿವಾರ ನನ್ನನ್ನು ಕರೆದುಕೊಂಡು ಶನಿದೇವರ ಗುಡಿಗೆ ಹೋಗುತ್ತಿದ್ದರು. ರಂಜಾನ್‌ ದರ್ಗಾ ಬರೆಯುವ  ನೆನಪಾದಾಗಲೆಲ್ಲ ಸರಣಿ

Read More

ಬಡವರ ಶಕ್ತಿ ಅದಮ್ಯ

ಬಡವರು ಎಷ್ಟೇ ಮೂಢನಂಬಿಕೆಯವರಿದ್ದರೂ ತಮ್ಮ ಶಕ್ತಿಯನ್ನು ಅವಲಂಬಿಸಿಯೆ ಬದುಕುವುದು ಅವರ ಜಾಯಮಾನವಾಗಿದೆ. ಬದುಕೆಂಬುದು ಅವರಿಗೆ ಹೋರಾಟದ ಅಖಾಡಾ ಆಗಿದೆ. ಆಹಾರ, ಬಟ್ಟೆ, ಆಶ್ರಯ ಮತ್ತು ಮಕ್ಕಳ ಭವಿಷ್ಯಕ್ಕಾಗಿ ಅವರು ನಿರಂತರವಾಗಿ ಹೋರಾಡುತ್ತಲೇ ಇರುತ್ತಾರೆ. ಆದರೆ ಈ ಹೋರಾಟ ಮಾರ್ಕ್ಸ್ ಹೇಳುವ ವರ್ಗ ಹೋರಾಟವಾಗಿರುವುದಿಲ್ಲ. ಅವರ ಶೋಷಣೆ ಮಾಡುವವರು ಅವರಿಗೆ ಅನ್ನದಾತರು ಎಂದು ಕಾಣುತ್ತಿದ್ದರೇ ಹೊರತು ಶೋಷಕರಾಗಿ ಕಾಣುತ್ತಿರಲಿಲ್ಲ.  ರಂಜಾನ್ ದರ್ಗಾ ಬರೆಯುವ ಆತ್ಮಕತೆ ನೆನಪಾದಾಗಲೆಲ್ಲ ಸರಣಿಯ 33ನೆಯ ಕಂತು ಇಲ್ಲಿದೆ. 

Read More

ಅಂಬಾಭವಾನಿಯ ಆರಾಧನೆಯ ದಿನಗಳು

ಪ್ರತಿ ಶುಕ್ರವಾರ ಜನ ಕಿಕ್ಕಿರಿದು ತುಂಬತೊಡಗಿದರು. ನನಗೋ ಶುಕ್ರವಾರ ಬಂದರೆ ಬೇಸರ ಶುರುವಾಗತೊಡಗಿತು. ನನ್ನ ಮತ್ತು ಅಂಬಾಭವಾನಿಯ ಮಧ್ಯದ ಏಕಾಗ್ರತೆಗೆ ಈ ಶಾಂತಿಭಂಗ ಬಹಳ ಕಿರಿಕಿರಿ ಎನಿಸುತ್ತಿತ್ತು. ಎಲ್ಲರೂ ಪ್ರಶ್ನೆ ಕೇಳುತ್ತಿದ್ದಿಲ್ಲ. ಆ ಮುಗ್ಧ ಮಹಿಳೆಯರು ಕುತೂಹಲದಿಂದ ಬರುತ್ತಿದ್ದರೂ ನನ್ನ ಪೂಜೆ ಧ್ಯಾನ ಮುಗಿಯುವ ವರೆಗೂ ತುಟಿಪಿಟಕ್ಕೆನ್ನದೆ ಕುಳಿತುಕೊಳ್ಳುತ್ತಿದ್ದರು. ಆದರೆ ಅವರೆಲ್ಲ ಬಂದು ಕೂಡುವುದೇ ನನಗೆ ಕಿರಿಕಿರಿ ಎನಿಸುತ್ತಿತ್ತು.
ರಂಜಾನ್ ದರ್ಗಾ ಬರೆಯುವ ಸರಣಿ

Read More

ಗುಲಾಬ್ ಜಾಮೂನು ಕೊಡಿಸಿದ್ದ ಬಾಬುಮಾಮಾ

ಶ್ರೀಮಂತರಿಗೆ ಮತ್ತು ಮಧ್ಯಮವರ್ಗದವರಿಗೆ ಸಕ್ಕರೆಯ ಹುಚ್ಚು ಹಿಡಿದಿತ್ತು. ಬಾಬು ಮಾಮಾ ತನ್ನದೇ ರೀತಿಯಲ್ಲಿ ಪ್ಲ್ಯಾನ್ ಮಾಡಿದ. ನಾವು ಮೊದಲಿಗೆ ಇದ್ದ ಮದ್ದಿನಖಣಿ ಓಣಿಯಲ್ಲಿನ ನಮ್ಮ ಪರಿಚಯಸ್ಥರ ಮನೆಗೆ ಹೋಗಿ ‘ನಮಗೆ ಸಕ್ಕರೆ ಬೇಡ, ನಿಮಗೆ ಬೇಕಾದರೆ ತಂದು ಕೊಡುವುದಾಗಿ ತಿಳಿಸುತ್ತಿದ್ದ. ಅವರು ಕೈಚೀಲದೊಂದಿಗೆ ರೇಷನ್ ರೇಟಿಗಿಂತಲೂ ಹೆಚ್ಚಿಗೆ ಹಣ ಕೊಡುತ್ತಿದ್ದರು. ಆ ಮೇಲೆ ಕೈಚೀಲವೂ ಇಲ್ಲ, ಸಕ್ಕರೆಯೂ ಇಲ್ಲ. ಹೀಗೆ ದಿನಕ್ಕೊಬ್ಬರಾದರೂ ನಮ್ಮ ಮನೆ ಹುಡುಕಿಕೊಂಡು ಬರುತ್ತಿದ್ದರು….

Read More

ಹಿಂಸೆಯನ್ನು ಹತೋಟಿಯಲ್ಲಿಡಲು ಮಾನವೀಯತೆಯೇ ಬೇಕು

ಹುಲಿಗೆ ಆಕ್ರಮಣದ ನಖಗಳಿವೆ. ಆದರೆ ಹುಲ್ಲೆಗೆ ಸಂರಕ್ಷಣೆಯ ಕೊಂಬು ಮತ್ತು ವೇಗಶಕ್ತಿ ಇವೆ. ಇದೆಲ್ಲ ಇರುವಂಥದ್ದೆ. ಏಕೆಂದರೆ ಪ್ರಕೃತಿಯಲ್ಲಿನ ಹುಲಿ ಹುಲ್ಲೆಗಳು ಜೀವಜಾಲದಲ್ಲಿನ ಆಹಾರ ಸರಪಳಿಯ ನಿಯಮದಂತೆಯೆ ಬದುಕುತ್ತಿವೆ. ಆದರೆ ಆಂತರ್ಯದಲ್ಲಿ ಹುಲಿ, ಹುಲ್ಲೆಗಳಂತಿರುವ ಮಾನವರೂ ಇದ್ದಾರೆ. ಅವರಿಗೆ ಈ ಪ್ರಕೃತಿಯ ನಿಯಮ ಅನ್ವಯಿಸುವುದಿಲ್ಲ. ಆದ್ದರಿಂದ ಅವರು ಬದಲಾಗುಂಥ ವ್ಯವಸ್ಥೆ ರೂಪುಗೊಳ್ಳಬೇಕಿದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ