Advertisement

Tag: Ramzan Darga

ಬಾಲ್ಯದ ಆಟ..ಆ ಹುಡುಗಾಟ ಇನ್ನೂ ಮರೆತಿಲ್ಲಾ..

“ಆಮೇಲೆ ನಾನು ಆ ಕೋಣೆಯ ಕಿಟಕಿಯ ಮುಂದೆ ಕುಳಿತು ಪಾಠ ಕೇಳುತ್ತಿದ್ದೆ. ಒಂದು ಸಲ ಕಪ್ಪು ಹಲಗೆಯ ಮೇಲೆ ಗಣಿತ ಸಮಸ್ಯೆಯೊಂದನ್ನು ಬರೆದು ಉತ್ತರ ಬರೆಯಲು ತಿಳಿಸಿದರು. ನಾನು ಮನದಲ್ಲೇ ಕೂಡಿಸಿ ಕಳೆದು ಭಾಗಿಸಿ ಥಟ್ಟನೆ ಉತ್ತರ ಹೇಳಿದೆ. ಹೀಗೆ ಹೇಳಲು ಕಾರಣವೂ ಇತ್ತು. ನನ್ನ ಬಳಿ ಕಚ್ಚಾ ನೋಟಬುಕ್ ಕೂಡ ಇರಲಿಲ್ಲ. ಹೀಗಾಗಿ ಮನದಲ್ಲೇ ಲೆಕ್ಕಾಚಾರ ಮಾಡುವುದು ಅನಿವಾರ್ಯವಾಗಿತ್ತು. ನನ್ನ ಉತ್ತರದಿಂದ ಮಾಸ್ತರರಿಗೆ ಖುಷಿಯಾಯಿತು. ನನಗೆ ಒಳಗೆ ಕರೆದರು.”
ರಂಜಾನ್ ದರ್ಗಾ ಬರೆಯುವ ನೆನಪಾದಾಗಲೆಲ್ಲ ಸರಣಿಯ ಹದಿನಾಲ್ಕನೇ ಕಂತು ಇಲ್ಲಿದೆ.

Read More

ಆಕೆ ಹಗಲ್ಹೊತ್ತು ಬಯಲಿಗೆ ಹೋದದ್ದೇ ತಪ್ಪಾಯ್ತು!

ಹೈನುಳ್ಳವರು ದೊಡ್ಡ ಪಾತ್ರೆಯಲ್ಲಿ ಮೊಸರು ಕಡೆಯುತ್ತ ಬೆಣ್ಣೆ ತೆಗೆಯುವುದನ್ನು ನೋಡುವುದೇ ನನಗೆ ಸೋಜಿಗವಾಗಿತ್ತು. ಮೊಸರು ಮಜ್ಜಿಗೆಯಾಗಿ ಅದರೊಳಗಿಂದ ಬೆಣ್ಣೆ ಬರುವುದನ್ನು ನೋಡಲಿಕ್ಕೆ ಮಜಾ ಅನಿಸುತ್ತಿತ್ತು. ದೊಡ್ಡ ಕಡೆಗೋಲನ್ನು ಕಂಬದ ಆಧಾರದ ಮೇಲೆ ದೊಡ್ಡ ಪಾತ್ರೆಯಲ್ಲಿ ಇಳಿಬಿಟ್ಟು ಅದಕ್ಕೆ ಸಣ್ಣ ಹಗ್ಗ ಸುತ್ತಿ ಎರಡೂ ಕೈಯಿಂದ ಮಥಿಸುತ್ತಿದ್ದರು. ಮಜ್ಜಿಗೆಯನ್ನು ಎಂದೂ ಮಾರುತ್ತಿರಲಿಲ್ಲ..”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ