Advertisement

Tag: ramzan dargah

ನಾಲ್ಕಾಣೆಯಿಂದ ಒಂದು ಪ್ರಾಣ ಉಳಿಯಿತು!

ಆಕೆ ಅಗಸಿಯ ಕಡೆಗೆ ಹೋಗುತ್ತಿರುವುದರಿಂದ ಏನಾಗಿದೆ ಎಂದು ಕೇಳಿಯೆಬಿಟ್ಟೆ. ಅಡುಗೆಯಲ್ಲಿ ಉಪ್ಪಿಲ್ಲವೆಂದು ಗಂಡ ಹೊಡೆದಿರುವುದಾಗಿ ತಿಳಿಸಿದಳು. ‘ಆತ ಹಣ ಕೊಡದಿದ್ದರೆ ಉಪ್ಪು ಎಲ್ಲಿಂದ ತರಲಿ’ ಎಂದು ಕೇಳಿದಳು. ಈ ರೀತಿ ಬದುಕುವುದಕ್ಕಿಂತ ಸಾಯುವುದೇ ಮೇಲು ಎಂದು ಬಾವಿಗೆ ಹಾರುವುದಾಗಿ ಹೊರಟೇಬಿಟ್ಟಳು. ಮತ್ತೆ ತಡೆದೆ. ಬಿಗಿ ಮುಷ್ಟಿಯಲ್ಲಿದ್ದ ನಾಲ್ಕಾಣೆಯನ್ನು ತೋರಿಸುತ್ತ ‘ಇದನ್ನು ಕೊಟ್ಟರೆ ವಾಪಸ್ ಹೋಗುವೆಯಾ’ ಎಂದು ಕೇಳಿದೆ. ಆಕೆ ಕೃತಜ್ಞತೆಯಿಂದ ತೆಗೆದುಕೊಂಡು ಮನೆಯ ದಾರಿ ಹಿಡಿದಳು. ಆ ನಾಲ್ಕಾಣೆಯನ್ನು ಖರ್ಚು ಮಾಡಿದೆನೆಂದು ಭಾವಿಸಿ ತಾಯಿ ಬಡಿದದ್ದು ನೋವೆನಿಸಲಿಲ್ಲ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 58ನೇ ಕಂತು ನಿಮ್ಮ ಓದಿಗೆ.

Read More

ನಾನು ರಂಜಾನ್ ದರ್ಗಾ, ಎಪ್ಪತ್ತು ವರ್ಷಗಳ ಮುಗಿಸಿ ಎಪ್ಪತ್ತೊಂದನೇ ವರ್ಷಕ್ಕೆ ಕಾಲಿಟ್ಟಿರುವೆ…

”ಆ ಆಕಳುಗಳ ಹಿಂಡಿನಲ್ಲಿ ಗಂಗಾ ಎಂಬ ಆಕಳು ಇತ್ತು. ಅದು ನನ್ನನ್ನು ತಾಯಿಯಂತೆ ಪ್ರೀತಿಸುತ್ತಿತ್ತು. ನಾನು ಗೆಳೆಯರ ಜೊತೆ ಓಡಾಡುತ್ತ ಹಸಿವಾದಾಗ ಗಂಗಾ ಬಳಿ ಹೋಗುತ್ತಿದ್ದೆ. ನನ್ನನ್ನು ನೋಡಿದ ತಕ್ಷಣ ಅದು ಕಕ್ಕುಲತೆಯಿಂದ ಧ್ವನಿ ತೆಗೆಯುತ್ತಿತ್ತು. ನಾನು ಹೋಗಿ ಅದರ ಬಾಯಿ ಮುಂದೆ ಕೂಡುತ್ತಿದ್ದೆ. ಅದು ಬಹಳ ಪ್ರೀತಿಯಿಂದ ನನ್ನ ತಲೆ ನೆಕ್ಕುತ್ತಿತ್ತು.”
ಹಿರಿಯ ಪತ್ರಕರ್ತ, ಲೇಖಕ ರಂಜಾನ್ ದರ್ಗಾ ಅವರ ಜೀವನದ ಪುಟಗಳು ಇನ್ನು ಮುಂದೆ ವಾರಕ್ಕೊಮ್ಮೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ