Advertisement

Tag: Rashtrakutas

ಕಲ್ಲು ಕಲ್ಲಿನಲಿ… ಆನೆ ಕುದುರೆ…

ಎರಡನೇ ಪ್ರತಾಪರುದ್ರ ಯಾ ರುದ್ರದೇವ ರುದ್ರಾಂಬಳ ಮೊಮ್ಮಗನಾಗಿದ್ದು, ಆಕೆಯ ಅನಂತರ ಪಟ್ಟಕ್ಕೆ ಬಂದು ಅಕ್ಕ ಪಕ್ಕದ ದಂಗೆಗಳನ್ನು ಅಣಗಿಸಿ ಪ್ರಬಲನಾದನು. ದೆಹಲಿಯ ಸುಲ್ತಾನರು ದಕ್ಷಿಣವನ್ನು ಪ್ರವೇಶಿಸಿದುದು ಇವನ ಕಾಲದಲ್ಲೇ. ವಾರಂಗಲ್ಲಿಗೆ ಲಗ್ಗೆಯಿಟ್ಟ ಮುಸ್ಲಿಮ್ ಸೈನ್ಯವನ್ನು ಮೂರು ಬಾರಿ ಅವನು ಎದುರಿಸಬೇಕಾಯಿತು. 1309ರಲ್ಲಿ ಅಲ್ಲಾ ಉದ್ದೀನ ಖಿಲ್ಜಿಯಿಂದ ದಂಡನಾಯಕನಾಗಿ ನಿಯುಕ್ತನಾದ ಮಾಲಿಕ್ ಕಾಫಿರನು ವಾರಂಗಲ್ಲಿನ ಮೇಲೆ ಲಗ್ಗೆಯಿಟ್ಟನು. ಇದರಲ್ಲಿ ಜಯಶಾಲಿಯಾದ ಕಾಫಿರನು ನಗರವನ್ನೆಲ್ಲ ಲೂಟಿ ಮಾಡಿದನು.
ಕೆ.ವಿ. ತಿರುಮಲೇಶ್ ಬರೆಯುವ ‘ನನ್ನ ಹಿಸ್ಟರಿ ಪುಸ್ತಕ’ ಸರಣಿಯ ಮತ್ತೊಂದು ಬರಹ ಇಲ್ಲಿದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ