Advertisement

Tag: Ravindra Nayak Sannakkibettu

ಮನದ ಕಿಟಕಿ: ರವೀಂದ್ರ ನಾಯಕ್ ಸಣ್ಕಕ್ಕಿಬೆಟ್ಟು ಅಂಕಣ

ಮನೆಯ ರಾಮಾಯಣ ಮುಗಿಸಿ ಹೊರಗೆ ಬಂದು ಡ್ಯೂಟಿಗೆಂದು ಬೈಕ್ ಹತ್ತುವಾಗ ಆ ಗಂಡಸಿನ ಮುಖ ನೋಡಬೇಕು… ಯುದ್ಧ ನಂತರದ ನಿರ್ಮಲ ಶಾಂತಿ, ಆನಂದ ಅವರ ಮುಖದಲ್ಲಿ; ಜೀವಾವಧಿ ಶಿಕ್ಷೆ ಮುಗಿಸಿ ಈಗಷ್ಟೇ ಹೊರ ಬಂದ ಖೈದಿಯ ಸಂತೋಷದಂತೆ ನಿರಾಳ ಮುಖಭಾವ. ಸಂಜೆ ಮತ್ತೆ ಮನೆಯ ಬಾಗಿಲು ಬಡಿಯುವಾಗ ಮತ್ತದೇ ಬೇಸರ. “ಒಂದೇ ಮನೆಯಲ್ಲಿ ವಿಚ್ಭೇದಿತ ಮನಸ್ಸುಗಳು ಸಹಭೋಜನ ಮಾಡುತ್ತವೆ” ಎಂದು ಎಲ್ಲೋ ಓದಿದ್ದ ಮಾತು ಇವರನ್ನು ನೋಡಿದಾಗ ಅದೆಷ್ಟು ನಿಜ ಅನ್ನಿಸಿತು…
ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ “ಇನ್ನೊಂದು ಬದಿ”ಯ ಹನ್ನೆರಡನೆಯ ಬರಹ

Read More

ಪಾತ್ರ ಪುರಾಣ: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ

ಅಕ್ಷರಶಃ ದೀಪವಾರಿದ ಮೇಲಿ ನಿಂಕ ದೀಪದ ಮಲ್ಲಿಯಾದಳು ಶಕುಂತಲೆ. ಅಷ್ಟು ದುರ್ಬಲವೇ ನಮ್ಮ ಪ್ರೇಮ? ಯಾವುದೋ ವಸ್ತುವಿನ ಅವಶ್ಯಕತೆ ಅನಿವಾರ್ಯ ಆಗುವಷ್ಚು? ದಿಕ್ಕುತಪ್ಪಿದಳು, ಏಕಾಂಗಿಯಾದಳು.ಶಕುಂತಲೆಗೆ ದುಷ್ಯಂತನ ಪರಿಚಯವಿತ್ತು.ಸಂಧಿಸಿದ ಕೂಡಲೇ ತನ್ನ ಗುರುತು ಹಿಡಿಯುವನೆಂಬ ಅಪಾರ ಆತ್ಮವಿಶ್ವಾಸವೂ ಇತ್ತು. ಅದಕ್ಕಾಗಿಯೇ, ಅವಳಿಗೆ ದುಷ್ಯಂತ ಗುರುತಿಗಾಗಿಯೇ ಕೊಟ್ಟಿದ್ದ ಉಂಗುರವನ್ನು ಅವಳು ಅಷ್ಟೊಂದು ಮಹತ್ವದ್ದಾಗಿ ಪರಿಗಣಿಸಲೇ ಇಲ್ಲ.
ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ “ಇನ್ನೊಂದು ಬದಿ”ಯ ಆರನೆಯ ಬರಹ

Read More

ಸೀತಕ್ಕನ ವಠಾರ: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ

ಸ್ವಲ್ಪ ಹೊತ್ತು ಮಸೆದ ನಂತರ ತನ್ನ ತೋರು ಬೆರಳನ್ನು ಕತ್ತಿಯ ಅಲಗಿಗೆ ತಾಗಿಸುತ್ತಾ “ಹಾಂ, ಈಗ ಹರಿತ ಆಯ್ತು. ಕತ್ತಿ ಹರಿತ ಇಲ್ಲಂದ್ರೆ ಯಾವುದಕ್ಕೂ ಉಪ್ಯೋಗಿಲ್ಲ ನೋಡು. ಒಂದು ರೀತಿಯಲ್ಲಿ ಈ ಬಿಸಿ ಚಾ ಇದ್ದ ಹಾಗೆ. ಬಿಸಿಬಿಸಿ ಇದ್ದಾಗ ಮಾತ್ರ ಕುಡಿಬಹುದು, ಆದ್ರೆ ತಣ್ಣಗಾದ್ರೆ ಕುಡಿಯೋಕೆ ಆಗಲ್ಲ ಅಲ್ವಾ? ಸ್ಥಿತಿ ಮುಖ್ಯ, ಬರೇ ಚಾ ಅಲ್ಲ…” ಅಂತ ಹೇಳಿ ನಮ್ಮ‌ಮನೆ ಹಿಂದಿನ ತೋಟಕ್ಕೆ ತಾಗಿ ಇದ್ದ ಅವರ ಗದ್ದೆಗೆ ಹೋದ್ರು.
ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ “ಇನ್ನೊಂದು ಬದಿ”ಯ ನಾಲ್ಕನೆಯ ಬರಹ

Read More

ಸುರಿವ ಮಳೆಯಲ್ಲಿ ಅಪ್ಪ ಮತ್ತು ನಾನು

ಈ ಯೂರಿಯಾ ಹಾಕುವ ದಿನಗಳಲ್ಲಿ ಗದ್ದೆಗಳನ್ನು ಬಹಳ ಜಾಗುರೂಕತೆಯಿಂದ ಕಾವಲು ಕಾಯಬೇಕಾಗುತ್ತದೆ. ಆ ದಿನ ಮಳೆ ಬಂದರೆ ಎಲ್ಲವೂ ಹರಿದು ಹೋಗುವ ಭಯ ಒಂದು ಕಡೆಯಾದರೆ ಇನ್ನೊಂದು ಭಯವೂ ಇದೆ. ಸಂಜೆಯ ವೇಳೆಗೆ ಯೂರಿಯಾ ಹಾಕಿ ಹಾಗೆಯೇ ಹೋದರೆ ಮರುದಿನ ಬೆಳಗ್ಗೆ ಅದು ಬೇರೆ ಗದ್ದೆಯ ಪಾಲಾಗುವುದು ಹೆಚ್ಚು. ಕೆಳಗಿನ ಗದ್ದೆಗಳಿಗೆ ನೀರಿಲ್ಲ ಅಂತ ನೆಪ ಮಾಡಿ ನಮ್ಮ ಗದ್ದೆಯಿಂದ ಅವರ ಗದ್ದೆಗಳಿಗೆ ನೀರು ಹಾಯಿಸುವ ನೆಪದಲ್ಲಿ ಗದ್ದೆಯ ಬದು ಸ್ವಲ್ಪ ಸರಿಸಿದರೆ ಯೂರಿಯವೆಲ್ಲಾ ಆ ಗದ್ದೆಯ ಪಾಲು. ಉಳುಮೆಯ ಸುಖದುಃಖಗಳ ಕುರಿತು ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅವರ ಲೇಖನ  ಇಲ್ಲಿದೆ.

Read More

ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರೆದ ಈ ದಿನದ ಕವಿತೆ

“ಈಗ್ಯಾಕೋ ಹೆಚ್ಚು ಸಾಮಾನುಗಳೇ ಇಲ್ಲ
ಅವನು ತರುವ ಬುಟ್ಟಿಯಲ್ಲಿ.
ಮೊದಲಿನಂತೆ ಸುತ್ತ ಹರಡಿಕೊಳ್ಳದೇ ಬುಟ್ಟಿ
ಎದುರಿಗಿಟ್ಟು ಕುಳಿತುಬಿಡುತ್ತಾನೆ.
ಇದ್ದುದನ್ನೇ ಚೌಕಾಶಿ ಮಾಡುವವರ ಬಳಿ
ವಿನಾಕಾರಣ ಸಿಟ್ಟಿಗೇಳುತ್ತಾನೆ”- ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರೆದ ಈ ದಿನದ ಕವಿತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ