Advertisement

Tag: Ravishankar SL

ರವಿಶಂಕರ್ ಎಸ್‌.ಎಲ್.‌ ಬರೆದ ಈ ಭಾನುವಾರದ ಕಥೆ

ಮನೆಯಕಡೆಯಿಂದ ಜಾನಕಿ ನರಳುವ ಸಣ್ಣಸದ್ದು ಕೇಳತೊಡಗಿತು. ಜಾನಕಿಗೆ ಒಂಭತ್ತು ತಿಂಗಳುಗಳು ತುಂಬಿದ್ದರಿಂದ ಹೆರಿಗೆನೋವು ಶುರುವಾಗಿತ್ತು. ಶಿವಮ್ಮ ಸಾಕಷ್ಟು ಹೆರಿಗೆಗಳನ್ನು ಮಾಡಿಸಿದ್ದರಿಂದ, ಯಾರ ಸಹಾಯವೂ ಬಯಸದೆ, ಒಬ್ಬಂಟಿಯಾಗೇ ಹೆರಿಗೆಮಾಡಿಸುವ ಅನುಭವ ಪಡೆದಿದ್ದಳು. ಹೆರಿಗೆನೋವಿನ ನರಳುವಿಕೆಯ ಕೂಗು ಹೆಚ್ಚಾಗುತ್ತಿದ್ದಂತೆಯೇ, ಸಂಗಣ್ಣ ತಾನು ಇಳಿದು ಹೋಗಲೆ. ಬೇಡವೇ? ಎಂಬ ಯೋಚನೆಗೆಬಿದ್ದ.
ರವಿಶಂಕರ್ ಎಸ್‌.ಎಲ್.‌ ಬರೆದ ಈ ಭಾನುವಾರದ ಕಥೆ “ಹಬ್ಬ” ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ