ತ್ಯಾಗಕ್ಕಿಲ್ಲಿ ಬೆಲೆಯಿದೆಯೇ?: ಜಯಲಕ್ಷ್ಮಿ ಪಾಟೀಲ್ ಅಂಕಣ
ಸಮಾಜಘಾತುಕ ಕೆಲಸಗಳಿಗಾಗಿ, ಯಾರದೋ ತೇಜೋವಧೆಗಾಗಿ, ಜಾತಿಯನ್ನು ಜರಿಯುವುದಕ್ಕಾಗಿ, ಜಾತಿಯನ್ನಿಟ್ಟುಕೊಂಡು ಮೆರೆಯುವುದಕ್ಕಾಗಿ, ಇನ್ನೊಬ್ಬರ ವಯಕ್ತಿಕ ಬದುಕಿನ ಬಗ್ಗೆ ನಮಗೇನೂ ಗೊತ್ತಿಲ್ಲದಿದ್ದರೂ ಎಲ್ಲ ಬಲ್ಲವರಂತೆ ಆಡಿಕೊಳ್ಳುವುದಕ್ಕಾಗಿ, ಸಂವಿಧಾನವು ದೇಶದ ಸುವ್ಯವಸ್ಥೆಗೊಂದು ರಾಜಮಾರ್ಗ ಎನ್ನುವುದು ತಿಳಿದಿದ್ದರೂ ಅದನ್ನು ವಿಷ’ಯ ಮಾಡಿಕೊಂಡು ಕಿತ್ತಾಡುವುದಕ್ಕಾಗಿ, ರಾಜಕೀಯ ಪಕ್ಷಗಳ ಮೇಲಿನ ಕುರುಡುಮೋಹದಿಂದ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಮಡಿದವರ ಹೆಸರುಗಳಿಗೆ ಮಸಿ ಬಳಿಯುವುದರ ಮೂಲಕ ಸಾಮಾಜಿಕ ವಾತಾವರಣವನ್ನು ಹದಗೆಡಿಸಿ ದ್ವೇಷವನ್ನು ಹರಡುವುದಕ್ಕಾಗಿ, ಇತಿಹಾಸ ತಿರುಚುವ ಮೂಲಕ ಏನೋ ಮಹತ್ತರವಾದುದನ್ನು ಕಡೆದು ಗುಡ್ಡೆ ಹಾಕಿದೆ ಎಂಬಂತಾಡುವುದು, ಎಂಥಾ ನಾಚಿಗ್ಗೇಡಿತನ ಅನ್ನುವ ಅರಿವಾದರೂ ಇರಬೇಕಲ್ಲವೆ?
ಜಯಲಕ್ಷ್ಮಿ ಪಾಟೀಲ್ ಬರೆಯುವ “ಗರ್ದಿ ಗಮ್ಮತ್ತು” ಅಂಕಣ
