ಸತ್ತ ಕವಿಯ ನೆನೆದು ಅಳುವ ದೇವರು..: ಎಸ್. ಜಯಶ್ರೀನಿವಾಸ ರಾವ್ ಸರಣಿ

ಲ್ಯಾಟ್ವಿಯಾದ ಪ್ರಮುಖ ಕವಿ ಮಾರಿಸ್ ಸಲೇಯ್ಸ್-ರ ಪ್ರಕಾರ ರೊನಲ್ಡ್ಸ್ ಬ್ರಾಯ್ಡಿಸ್-ರು ತಮ್ಮ ನಾಲ್ಕನೆಯ ಸಂಕಲನ “ಜೀರೋ ಸಮ್”-ನಲ್ಲಿ ತಮ್ಮ ಹಿಂದಿನ ಕವನ ಸಂಕಲನಗಳ ಪ್ರತಿಧ್ವನಿಗಳನ್ನು ಸಮತೋಲಿತ ವಿನ್ಯಾಸದಲ್ಲಿ ಹೊಸ ಮೋಟೀಫ಼್-ಗಳೊಂದಿಗೆ ಸಂಯೋಜಿಸುವ ಮೂಲಕ ತನ್ನ ಕಾವ್ಯ-ಕಾರ್ಯದ ಒಂದು ಹಂತಕ್ಕೆ ಮುಕ್ತಾಯದ ಗಂಟು ಹಾಕುತ್ತಾರೆ. ಆದರೆ ನಗುವಿನ ಮೂಲ ಸ್ವರೂಪ ಮತ್ತು ನಗುವ ಸಾಮರ್ಥ್ಯದ ಪ್ರಶ್ನೆಯು ಇಲ್ಲಿಯೂ ಕೇಂದ್ರದಲ್ಲೇ ನೆಲೆಸಿದೆಯೆಂದನ್ನುತ್ತಾರೆ ಸಲೇಯ್ಸ್.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿ

Read More