Advertisement

Tag: Roopashree Kalliganur

ಕನ್ನಡದ ಹೆಣ್ಮನಗಳ ಕನ್ನಡಾಭಿಮಾನ: ರೂಪಶ್ರೀ ಕಲ್ಲಿಗನೂರ್ ಬರಹ

ಕನ್ನಡ ನಾಡಿನ ಮಕ್ಕಳು ಇಡೀ ಜಗತ್ತಿನ ತುಂಬಾ ಓಡಾಡಿದರೂ, ಮನೆಗೆ ಬಂದು ಅಮ್ಮನೊಟ್ಟಿಗೆ ಕನ್ನಡ ಮಾತನಾಡಿದಾಗಲೇ ಅವರಿಗೂ ಸಮಾಧಾನ. ಯಾಕೆಂದರೆ ಅವರೆಲ್ಲ ಮೊದಲು ಕಲಿತ ಪದವೇ “ಅಮ್ಮ” ಅಲ್ಲವೇ! ಜಗತ್ತಿನ, ಬೆಳವಣಿಗೆಯೆಂಬ ಸಂಕೀರ್ಣತೆಯ ಸಂದಿಗ್ಧತೆಯಲ್ಲಿ ಕನ್ನಡ ಭಾಷೆ ಚೂರು ನಲುಗುತ್ತಿದೆ ಎನ್ನಿಸುತ್ತಿದೆಯಾದರೂ ದೊಡ್ಡಮಟ್ಟದಲ್ಲಿಯಲ್ಲವಾದರೂ, ತಮಗೆ ಸಿಕ್ಕ ಅವಕಾಶಗಳಲ್ಲಿ ಕನ್ನಡದ ಬೆಳವಣಿಗೆಗೆ, ಉಳಿವಿಗೆ ಶ್ರಮಿಸುವ ಹಲವು ಶ್ರೀಸಾಮಾನ್ಯರಿದ್ದಾರೆ. ಕರ್ನಾಟಕದಲ್ಲಿ ಅಲ್ಲದೇ ಬೇರೆಡೆಗಳಲ್ಲಿ ನೆಲೆಸಿರುವ, ಕನ್ನಡದ ಅಸ್ಮಿತೆಯನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಹಲವು ಕನ್ನಡದ ಹೆಣ್ಮಗಳ ಮಾತುಗಳು…

Read More

ನಾವು ತಿನ್ನುವ ಆಹಾರದ ಮೂಲ ಯಾವುದು?

ನಾವು ತಿನ್ನುವ ಆಹಾರದ ಬಗ್ಗೆ ಬೆಳೆದ ಪ್ರಜ್ಞೆಯಿಂದ ಒಂದಷ್ಟು ಕಂಪೆನಿಗಳು ಹೊಸ ರೀತಿಯಲ್ಲಿ ಲಾಭಮಾಡಿಕೊಳ್ಳಲಾರಂಭಿಸಿದ್ದು ಒಂದೆಡೆಯಾದರೆ, ಮತ್ತೊಂದಷ್ಟು ಜನ ತೀರಾ ಮತ್ತೊಂದು ಹಾದಿಯಲ್ಲಿ ಯೋಚಿಸಲಾರಂಭಿಸಿದ್ದರು. ನಾವು ತಿನ್ನುವ ತರಕಾರಿಗಳನ್ನು ನಾವೇ ಬೆಳೆದುಕೊಂಡರೆ ಹೇಗೆ? ಹೀಗಂದುಕೊಂಡ ಬಹುತೇಕ ಜನರು ಇದ್ದದ್ದು ಬೆಂಗಳೂರಿನಂಥ ಮಹಾನಗರಗಳಲ್ಲಿ. ಮನೆ ಕಟ್ಟಲಿಕ್ಕೆ ಒಂದು ಸೈಟಿಗೆ ಸಾಕಷ್ಟು ಒದ್ದಾಡಬೇಕಾದಾಗ ಇನ್ನು ತರಕಾರಿಗಳನ್ನು ಬೆಳೆದುಕೊಳ್ಳುವುದು ಹೇಗೆ ಅನ್ನುವ ಜಿಜ್ಞಾಸೆಯ ಸಮಯದಲ್ಲೇ ಕೆಲವೊಂದಷ್ಟು ಜಾಣರು ಟೆರೆಸ್‌ ಗಾರ್ಡನಿಂಗ್‌ ಆರಂಭಿಸಿಯೇ ಬಿಟ್ಟರು. ರೂಪಶ್ರೀ ಕಲ್ಲಿಗನೂರ್‌ ಬರಹ

Read More

ಹಾರಲು ತವಕಿಸುವ ಮನಸ್ಸಿಗೆ ಪ್ರವಾಸವೆಂಬ ರೆಕ್ಕೆಯಿರಲಿ

ಎಲ್ಲ ಹಕ್ಕಿಗಳಂತೆಯೇ ನನ್ನ ಕಣ್ಣಿಗೆ ಕಾಣಿಸಿದ ಆ ಹಕ್ಕಿ ವಿಶೇಷವಾದುದು ಎಂದು ನನಗೇನೂ ಗೊತ್ತಿರಲಿಲ್ಲ. ಜೀವನದಲ್ಲಿ ಎಷ್ಟೋ ಬಾರಿ ಹೀಗೆಯೇ ಆಗುತ್ತದೆ. ನಮ್ಮೊಡನೆ ಇರುವ ಯಾವುದೋ ವಿಷಯದ ವಿಶೇಷತೆ, ಇನ್ಯಾರೋ ಹೇಳಿದಾಗಲೇ ಅರಿವಾಗುವುದು. ಹಕ್ಕಿಗಳೋ ಸದಾ ವಿಶೇಷ ಕತೆಗಳನ್ನು ತಿಳಿದಿರುತ್ತವೆ. ಯಾಕೆಂದರೆ ಪ್ರವಾಸ ಎಂಬುದು ಅವುಗಳಿಗೆ ವಿಶೇಷವೇ ಅಲ್ಲ. ಆದರೆ ಮನುಷ್ಯರು ಮಾತ್ರ ಪ್ರವಾಸ ಹೋಗಬೇಕಾದರೆ..

Read More

ಸ್ವಾಭಿಮಾನಕ್ಕೆ ಅಂತಸ್ತಿನ ಗಡಿರೇಖೆಗಳುಂಟೆ!

“ಆಕೆಯದ್ದು ವಿಚಿತ್ರ ಸ್ವಭಾವ. ಅಮ್ಮ ಹೇಳಿರುತ್ತಿದ್ದ ಸಮಯಕ್ಕೆ ಯಾವತ್ತೂ ಬಂದಿದ್ದು ನನಗೆ ನೆನಪಿಲ್ಲ. ತನಗೆ ಬಿಡುವಾದಾಗಲೇ ಆಕೆ ಕೆಲಸಕ್ಕೆ ಬರೋದು. ಹಾಗಂತ ಕಡಿಮೆ ದುಡ್ಡಿಗೆ, ಚೌಕಾಸಿಗೆ ಬರುವ ಹೆಂಗಸೂ ಆಕೆಯಲ್ಲ. ಹಾಗೇನಾದ್ರೂ ಕೇಳಿದ್ರೆ ‘ಆಯ್ತು, ಎಲ್ಡು ಬಟ್ಟೆ ಕಮ್ಮಿ ಒಕ್ಕೊಡ್ತೀನಿ.. ಸುಮ್ಮನಿರ್ತಾರಾ…ʼ ಅಂತ ಸೀದಾ ಕೇಳಿಬಿಡುವವಳು. ಹಾಗಾಗಿ ಅವಳ ಈ ಸ್ವಭಾವ ಸಹಿಸಿಕೊಳ್ಳುವವರು ಅಥವಾ ಅನಿವಾರ್ಯವಿದ್ದವರು ಮಾತ್ರವೇ ಅವಳನ್ನು ಕೆಲಸಕ್ಕೆ ಕರೆಯುತ್ತಿದ್ದರು. …”

Read More

ಆನೆ ಬಂತೊಂದಾನೆ… ಅಲ್ಲ.. ಮೂರಾನೆ!

“ಆ ಸುದ್ದಿ ಓದಿ ಎರಡು ಮೂರು ದಿನವಾಗಿರಲಿಲ್ಲ, ಮನೆ ಕೆಲಸಕ್ಕೆ ಬರುವ ಗಂಗೆ ಒಂದು ಬೆಳಗ್ಗೆ ಅತ್ತೆ ಹತ್ತಿರ ಕೊಡವ ಭಾಷೆಯಲ್ಲಿ ಗಂಭೀರವಾಗಿ ಏನನ್ನೋ ಮಾತನಾಡುತ್ತಿದ್ದರು. “ರಾತ್ರಿ ಎಲ್ಲ ನಿದ್ದೆಯೇ ಇಲ್ಲ ಅಕ್ಕಯ್ಯಾ… ಹೀಗೇ ಇವು ಬರ್ತಾ ಹೋದ್ರೆ, ಎಂತ ಮಾಡೋದು ನಾವು? ಗಾಬರಿಯಾಯ್ತದೆ. ಬೆಳಗ್ಗೆ ಬೆಳಗ್ಗೆ ಬೇಗ ಕೆಲಸಕ್ಕೆ ಬಾ ಅಂತಾರೆ. ಒಂದೊಂದ್‌ ಸಲಾ.ಕೆಲ್ಸಾ ಮುಗ್ಸಿ ಮನೇಗ್‌ ಹೋಗೋದು ಲೇಟಾಯ್ತದೆ. ರಾತ್ರಿ ಒಬ್ಬರೇ ಸಿಕ್ರೆ ಬಿಡ್ತಾವ..? ತುಳ್ದು ಜಜ್ಜಿ ಹಾಕ್ತವೆ…”..”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ