Advertisement

Tag: S Diwakar

ಎಸ್. ದಿವಾಕರ್ ಅವರ ಹೊಸ ಪುಸ್ತಕದಿಂದ ಒಂದು ಪ್ರಬಂಧ

“ಘನಗಂಭೀರ ವಿಮರ್ಶೆಯಂತೆ ಭಾಸವಾಗುವ ಈ ಒಂದು ವಾಕ್ಯವನ್ನು ನೋಡಿ: “ಶ್ರೀಯುತರು ವಿಚಾರ ಸಾಹಿತ್ಯ ರಚನೆಯಲ್ಲಿ ಸಿದ್ಧಹಸ್ತರಾಗಿದ್ದರೂ ಕೂಡ, ಪರಿಕಲ್ಪನೆಗಳನ್ನು ವಿವರಿಸುವಾಗ ಅವರು ಭಾಷೆಯನ್ನು ಉದ್ದೇಶಕ್ಕೆ ತಕ್ಕಂತೆ ದುಡಿಸಿಕೊಂಡರೂ ಕೂಡ, ಅವರ ಕೃತಿಗಳು ಕೆಲವು ಕಡೆ ನಿಜಕ್ಕೂ ಕಬ್ಬಿಣದ ಕಡಲೆ ಎನ್ನಬೇಕು.” ಇಲ್ಲಿನ ‘ಸಿದ್ಧಹಸ್ತ’, ‘ದುಡಿಸಿಕೊಂಡು’, ‘ಕಬ್ಬಿಣದ ಕಡಲೆ’ ಮುಂತಾದವನ್ನು ಎಷ್ಟು ಬಾರಿ ಓದಿಕೊಂಡರೂ ಯಾವುದೇ ರಸ ಹುಟ್ಟಲಾರದು.”

Read More

ಎಸ್. ದಿವಾಕರ್ ಕವನ ಸಂಕಲನದ ಕುರಿತು ಎಚ್. ಆರ್. ರಮೇಶ್ ಬರಹ

“ಕ್ಲೀಷೆಯಲ್ಲದ, ಚರ್ವಿತಚರ್ವಣವಲ್ಲದ ಇಲ್ಲಿನ ಕವಿತೆಗಳ ವಿಸ್ತಾರ, ಭಿತ್ತಿ, ಆಧುನಿಕೋತ್ತರ ಕನ್ನಡ ಕಾವ್ಯ ಮೀಮಾಂಸೆಗೆ ಒಂದು ಕೊಡುಗೆ. ಅದರ ದಾರಿಯನ್ನು ಇನ್ನಷ್ಟು ಮುಂದಕ್ಕೆ ಸ್ಪಷ್ಟಮಾಡುವಲ್ಲಿ ಪ್ರೀತಿಯ ಪ್ರಯತ್ನ. ಅದು ಸಫಲವೂ ಕೂಡ ಇಲ್ಲಿ. ಓದುತ್ತ ಹೋದಲ್ಲಿ ಕವಿತೆಗಳ ಸಾಲುಗಳ, ಮನಗಾಣಬಹುದು. ಹೊಸ ಚೈತನ್ಯದಿಂದ ತುಂಬಿ ತುಳುಕುವವು. ಜೊತೆಗೆ ವ್ಯಕ್ತಗೊಂಡಿರುವ ವಸ್ತು ಕಡುವಾಸ್ತವದ ನಿಗಿನಿಗಿ ಕೆಂಡದಂತಿವೆ.”

Read More

ಎಂ.ಎಸ್.ಕೆ.ಪ್ರಭು ಬರೆದಿಟ್ಟು ತೆರಳಿದ ಕಥಾ ಒಡಪುಗಳು

”ಪ್ರಭು ಅವರ ಕತೆಗಳಲ್ಲಿ ಮನುಷ್ಯ ಜಗತ್ತಿನೊಡನೆ ತಾನು ಇಟ್ಟುಕೊಳ್ಳುವ ಸಂಬಂಧದಲ್ಲೇ ತನ್ನತನವನ್ನು ಕಂಡುಕೊಳ್ಳುತ್ತಾನೆಂಬ ಕಾಣ್ಕೆಯಿದೆ. ಸಂಬಂಧವೆನ್ನುವುದು ವೈಯಕ್ತಿಕವಾಗಿರುವಂತೆ ಸಾಮಾಜಿಕವೂ ಆಗಿರುವುದುಂಟು. ಹಾಗಾಗಿ ಅದನ್ನು ವಿವಿಧ ಮಗ್ಗುಲುಗಳಿಂದ ಪರಿಶೀಲಿಸಬೇಕಾಗುತ್ತದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ