Advertisement

Tag: S Nagashree Ajay

ಬಿಸಿಲು ಮೂಡುವ ಹೊತ್ತಿಗೆ, ಕೈಯಲ್ಲೊಂದು ಹೊತ್ತಿಗೆಯಿರಲಿ

ಇತ್ತೀಚೆಗೆ ಇತ್ತ ನಾಟಕವೂ ಅಲ್ಲದ, ಅತ್ತ ಸರಳ ಓದುವಿಕೆಯೂ ಅಲ್ಲದ ಮಧ್ಯಮಾರ್ಗದಲ್ಲಿ ನಿಂತ ಆಡಿಯೋ ಪುಸ್ತಕಗಳ ಭರಾಟೆಯೂ ಹೆಚ್ಚಿದೆ. ಕೆಲಸ ಮಾಡುತ್ತಲೇ ಕೇಳಿಸಿಕೊಳ್ಳಬಹುದು. ವಿಚಾರ ತಿಳಿಯಬಹುದು ಎಂಬ ಸಕಾರಾತ್ಮಕ ಅಂಶಗಳ ಬೆಂಬಲವಿದ್ದರೂ, ಏಕಾಂತದಲ್ಲಿ ಈ ಜಗದ ಪರಿವೆ ಇಲ್ಲದೆ, ಮನೋಲೋಕದಲ್ಲಿ ಪಾತ್ರವೇ ನಾವಾಗಿ ವಿಹರಿಸುವ ‘ಓದಿ’ನ ಆನಂದವನ್ನು ಎಂದಿಗೂ ಅವು ನೀಡಲಾರವು. ನಮ್ಮ ಕಲ್ಪನೆಯಲ್ಲಿ ಪಾತ್ರಗಳಿಗೆ ರೂಪ, ಬಣ್ಣ, ನಿಲುವು ಸಿಕ್ಕಂತೆಯೇ ಅವುಗಳಿಗೆ ಧ್ವನಿಯೂ ಲಭಿಸಿರುತ್ತದೆ.
ಎಸ್. ನಾಗಶ್ರೀ ಅಜಯ್ ಬರೆಯುವ ಲೋಕ ಏಕಾಂತ ಅಂಕಣ

Read More

ಕೊಳ್ಳುವ ಭರದಲ್ಲಿ ವಿವೇಕವೇ ಕಳೆದುಹೋದರೆ!

ಮುವ್ವತ್ತರ ಸುಮಾರಿಗೆ ಕೆಲವು ಪ್ರಶ್ನೆಗಳನ್ನು ಕೇಳಿಕೊಳ್ಳಬೇಕಿದೆ. ಕಂಡಿದ್ದನ್ನೆಲ್ಲಾ ಕೊಳ್ಳುವ ಶಕ್ತಿ ನೀಡುವ ಖುಷಿ, ಸವಿಯಾದ ನೆನಪಿನ ಘಮ ಹೊತ್ತ ಅರಿವೆಗಳು ನೀಡುವ ಹಿತಾನುಭವಕ್ಕೆ ಸಾಟಿಯಾಗಬಲ್ಲದೆ? ಕೊಳ್ಳುತ್ತೇನೆಂಬುದು ನಮ್ಮ ಅಹಂಕಾರವನ್ನು ತಣಿಸಬಹುದು. ಆದರೆ ಅಕ್ಕರೆಯ ಸಕ್ಕರೆಯಾಗಬಹುದೆ? ಅರವತ್ತರ ಸುಮಾರಿಗೆ ಈ ಮಟ್ಟಗಿನ ಸರಳತೆ ರೂಢಿಸಿಕೊಳ್ಳೋಣ ಅನ್ನುವಂತಿಲ್ಲ. ಇದು ಖಂಡಿತ ವೈರಾಗ್ಯದ ದಾರಿಯಲ್ಲ. ವಿವೇಚನೆಯ ಹಾದಿ.
ಎಸ್ ನಾಗಶ್ರೀ ಅಜಯ್ ಬರೆಯುವ ಲೋಕ ಏಕಾಂತ ಅಂಕಣ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ