ಮನಸ್ಸಿನಂತೆ ಮಹದೇವ: ಎಸ್.‌ ನಾಗಶ್ರೀ ಅಜಯ್‌ ಅಂಕಣ

ಸ್ವಲ್ಪ ಯಾಮಾರಿದರೂ, ಯಾರನ್ನಾದರೂ ನಿರಾಶೆ, ನಕಾರಾತ್ಮಕ ಮನಃಸ್ಥಿತಿಯ ಕುಳಿಯೊಳಗೆ ಸೆಳೆಯುವ ತಾಕತ್ತು ಅವರಿಗಿರುತ್ತದೆ. ಕೆಟ್ಟವರಲ್ಲ. ಬೇರೆಯವರಿಗೆ ಕೆಟ್ಟದ್ದನ್ನು ಹಾರೈಸುವುದಿಲ್ಲ. ಪರೋಪಕಾರಿಗಳಾಗಿಯೇ ಕಾಣುತ್ತಾರೆ. ಆದರೆ ನಿರಂತರ ನಿರಾಶೆ, ನೋವು, ದುಃಖದ ಕಥೆಗಳನ್ನೇ ನೆನಪು ಮಾಡಿಕೊಳ್ಳುತ್ತಾ, ಒಳ್ಳೆಯ ಬದಲಾವಣೆಯ ಸಾಧ್ಯತೆಯನ್ನೇ ಅಲ್ಲಗೆಳೆಯುತ್ತಾ ಬದುಕುವವರ ನಡುವೆ ಸಂತೋಷಪರ ವ್ಯಕ್ತಿಗಳು ಹೆಚ್ಚುಕಾಲ ಉಳಿಯಲಾಗುವುದಿಲ್ಲ.
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ

Read More