Advertisement

Tag: Sadashiv Soratur

ತಾಂತ್ರಿಕ ಕವಿಯ ಮಾಂತ್ರಿಕ ಕವಿತೆಗಳು….: ದೇವರಾಜ್‌ ಹುಣಸಿಕಟ್ಟಿ ಬರಹ

ಪ್ರೇಮ, ಪ್ರೇಮ ವೈಫಲ್ಯದ ಕುರಿತು ಕವಿತೆಗಳು ನಿಮಗೆ ಈ ಸಂಕಲದಲ್ಲಿ ಢಾಳವಾಗಿಯೇ ಸಿಗುತ್ತವೆ. ಉದಾಹರಣೆಗೆ “ಕಾಳಜಿ”, ಕಟ್ಟಳೆಯೊಳಗೆ “ಗೋರಿ ಅಲ್ಲ ರೆಂಜಿ ಗಿಡ” ಹೀಗೆ ಅನೇಕ ಕವಿತೆಗಳು ನಿಮ್ಮ ವೈಯುಕ್ತಿಕ ಪ್ರೇಮ, ವೈಫಲ್ಯದ ನೋವು ಸುಖ ಎರಡಕ್ಕೂ ಜೊತೆಯಾಗಿ ರಮಿಸುತ್ತವೆ. ಹೀಗೆ ಕವಿಯೊಬ್ಬ ಆಪ್ತವಾಗುತ್ತಲೇ ಹೋಗುತ್ತಾನೆ. ಇಲ್ಲಿ ವೈನು, ವೇಶ್ಯೆ, ಮೆಟ್ಟು, ಪದ, ಕವಿ, ಕವಿತೆ ಹೀಗೆ ಅನೇಕ ವಿಷಯಗಳ ಕವಿತೆಗಳು ನಿಮ್ಮನ್ನ ಮಾಂತ್ರಿಕ ಸ್ಪರ್ಶದಿಂದ ಎದೆ ನೆಲವ ತೇವಗೊಳಿಸದೇ ಇರುವುದಿಲ್ಲ.
ಸದಾಶಿವ ಸೊರಟೂರು ಅವರ “ಗಾಯಗೊಂಡ ಸಾಲುಗಳು” ಕವನ ಸಂಕಲನದ ಕುರಿತು ದೇವರಾಜ್‌ ಹುಣಸಿಕಟ್ಟಿ ಬರಹ, ನಿಮ್ಮ ಓದಿಗೆ

Read More

ಮನುಷ್ಯ ಲೋಕದ ಸಂಕಟಗಳು ಕಥೆಗಳಾದ ಪರಿ

ಇಲ್ಲಿನ ಕಥೆಗಳಲ್ಲಿ ಬರುವ ‘ಪರಸು, ತೇಜು ಮತ್ತು ಸಂಜು ಪಾತ್ರಗಳು ಒಂದು ಹೊಸ ನೆಲೆಗಟ್ಟಿನಲ್ಲಿ ನಿಲ್ಲುತ್ತವೆ. ಇವರೆಲ್ಲಾ ಬದುಕಿನ ಹೊಸ ಸಮಸ್ಯೆಯೊಂದರ ಪ್ರತಿರೂಪದಂತೆ ನಿಲ್ಲುತ್ತಾರೆ. ಮುಗಿಲ ದುಃಖ ಮತ್ತು ಹುಚ್ಚು ಕಥೆಗಳು ತುಂಬಾ ಭಾವನಾತ್ಮಕವಾಗಿವೆ. ನಿಮ್ಮ ಮನೆಯ ಪಕ್ಕದವರ ಕಥೆಯಷ್ಟೆ ಆಪ್ತವಾಗಿ ಬಂದಿದೆ. ಆಧುನಿಕ ಕಾಲದ ಅನಾಥ ಬದುಕನ್ನು ಈ ಎರಡು ಕಥೆಗಳು ತೆರೆದಿಡುತ್ತವೆ.
ಸದಾಶಿವ ಸೊರಟೂರು ಅವರ ಅರ್ಧ ಮಳೆ ಅರ್ಧ ಬಿಸಿಲು ಕಥಾ ಸಂಕಲನದ ಕುರಿತು ರಾಘವೇಂದ್ರ ಈ. ಹೊರಬೈಲು ಬರಹ

Read More

ಕಥಾ ಬೇಸಾಯವನ್ನು ಬದುವಿನಲ್ಲಿ ನಿಂತು ನೋಡಿ

ಉಳುಮೆ ಅನುಭವದ್ದು. ಒಂದು ಸಾಲಿನ ಉಳುಮೆ ಸಾಕೋ, ಎರಡುಸಾಲು ಹೊಡೆಯಬೇಕೋ, ಮೂರುಸಾಲು ಆಗಬೇಕೋ ಎಂಬುದು ಉಳುಮೆಗಾರನ ವಿವೇಚನೆಯದು. ಹಾಗೆಯೇ ಬಲಸುತ್ತು, ಎಡಸುತ್ತು ಉಳುಮೆಯ ವಿಚಾರವೂ ಸಹ. ಬದುವಿನ ಉಬ್ಬಂಚು ತಗ್ಗಬೇಕಾದರೆ ಎಡಸುತ್ತಿನ ಉಳುಮೆಗೆ ನೇಗಿಲು ಹಿಡಿಯಬೇಕು. ಎದೆಯ ಹೊಲದಲ್ಲಿ ಹುಟ್ಟುವ ಕಥೆ ಬೆಳೆದು ಬೆಳೆಯಾಗವುದು ಇಂತಹ ಹದಗಳಲ್ಲಿಯೇ. ಹೊಲದ ವಿಸ್ತಾರವಿದ್ದಂತೆ ಕಥೆಯ ವಿಸ್ತಾರವೂ ಇರುತ್ತದೆ. ವಿಸ್ತಾರ ದೊಡ್ಡದಿದ್ದರೂ ಉಳುಮೆಯಾದಷ್ಟು ನೆಲದಲ್ಲಷ್ಟೇ ಬೆಳೆ. ಸದಾಶಿವ ಸೊರಟೂರು ಕಥಾಸಂಕಲನ “ಅರ್ಧ ಬಿಸಿಲು ಅರ್ಧ ಮಳೆ”ಗೆ ಸ. ರಘುನಾಥ ಬರೆದ ಮುನ್ನುಡಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ