Advertisement

Tag: Sarita Navali

ಆವನಾವನು ಕಾಯ್ವ : ಸರಿತಾ ನವಲಿ ಬರೆದ ಕತೆ

ಪರದೇಶದ ಪ್ರಜೆ ಅಂತಾದ ಮಾತ್ರಕ್ಕ ಹುಟ್ಟಿನ ಮೂಲ ಬದಲಾಯಿಸಿಕ್ಕೆ ಆಗ್ತದೇನು? ಇಲ್ಲ ಮೈ ಬಣ್ಣ ಬದಲು ಆಗ್ತದೇನು?” ಪವಮಾನನಿಗೆ ತನ್ನ ಬದುಕಿನ ಅಸ್ತಿತ್ತ್ವಕ್ಕ ಕಾರಣರಾದವರನ್ನು ಬಿಟ್ಟು ಅಮೆರಿಕಾದ ಪ್ರಜೆ ಅನ್ನೋ ಅಸ್ತಿತ್ವವನ್ನು ಪಡೆಯೋದೇ ಮುಖ್ಯ ಆದಂಗಿತ್ತು. ರಾಮಾಚಾರರ ಆರೋಗ್ಯ ಸುಧಾರಿಸೊ ಹಂಗ ಕಾಣಲಿಲ್ಲ. ಮುಂದೇನು? ಅನ್ನೋ ಸೀತಾಬಾಯಿಯ ಯೋಚನಿಕಿಂತ, ಊರಿನ ಮಂದಿ ಮಾತೇ ಜಾಸ್ತಿಯಾಯಿತು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ