Advertisement

Tag: School Life

ಆರಿಸಬಹುದು ಕಿಚ್ಚು; ಆರಿಸುವುದ್ಹೇಗೆ ಇದ್ದರೆ ಹೊಟ್ಟೆಕಿಚ್ಚು?!: ಬಸವನಗೌಡ ಹೆಬ್ಬಳಗೆರೆ ಸರಣಿ

ರೈತ ‘ನಾನು ಬಿತ್ತುವ ಬೀಜಗಳನ್ನೇ ನನ್ನ ನೆರೆಹೊರೆಯ ಹೊಲದ ರೈತರಿಗೂ ನೀಡುತ್ತೇನೆ’ ಎಂದು ಹೇಳಿದನಂತೆ! ಆಗ ಅವರಿಗೆ ಇನ್ನೂ ಅಚ್ಚರಿಯಾಗಿ ‘ನೀವು ನಿಮ್ಮ ಸ್ಪರ್ಧಾಳುಗಳಿಗೆ ಕೊಟ್ಟರೆ ನೀವೇ ನಿಮ್ಮ ಸ್ಪರ್ಧಿಯನ್ನು ಬೆಳೆಸಿದಂತಾಗುವುದಿಲ್ಲವೇ?’ ಎಂದಾಗ ಆ ರೈತ ‘ನಾನು ಬಿತ್ತುವ ಬೀಜಗಳನ್ನೇ ಅಕ್ಕಪಕ್ಕದವರಿಗೂ ಕೊಟ್ಟರೆ ಫಲ ಬಿಡುವ ಸಮಯದಲ್ಲಿ ಪರಾಗಸ್ಪರ್ಶದಿಂದಾಗಿ ನನ್ನ ಹೊಲದ ಫಲವು ಉತ್ತಮವಾಗುತ್ತದೆ. ಒಂದೊಮ್ಮೆ ಅಕ್ಕಪಕ್ಕದ ಹೊಲದವರು ಕಮ್ಮಿ ಗುಣಮಟ್ಟವಿರುವ ಬೀಜಗಳನ್ನು ಬಿತ್ತಿದರೆ ಫಲ ಬಿಡುವ ಸಮಯದಲ್ಲಿ ಆ ಹೊಲದ ಪರಾಗರೇಣುಗಳಿಂದ ನನ್ನ ಹೊಲದ ಫಲವೂ ಕಮ್ಮಿಯಾಗುತ್ತದೆ!
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ