Advertisement

Tag: School

ಸಂತೋಷ ಪಡುತ್ತಾ ಕಲಿಯುವುದೂ ಸಾಧ್ಯ

ಬೇಸಿಗೆ ರಜೆಯ  ಕುರಿತು ಅನೇಕ ಅಭಿಪ್ರಾಯಗಳಿವೆ.  ವರ್ಷ ಪೂರ್ತಿ ಬಿಡುವಿಲ್ಲದೇ ಪಾಠ ಪ್ರವಚನಗಳು ನಡೆದು, ಕೊನೆಗೆ ಪರೀಕ್ಷೆಗಳು ಬರುತ್ತವೆ, ಈ ಪರೀಕ್ಷೆಯಲ್ಲಿ ಉತ್ತಮ ಅಂಕ ಗಲಿಸಿದರೆ ಮಾತ್ರ ಮಗು ಮುಂದಿನ ಹಂತಕ್ಕೆ ಪ್ರವೇಶ ಪಡೆಯುತ್ತದೆ. ಅದೇನೇ ಇರಲಿ, ರಜೆಯ ಖುಷಿಯೇ ಶಾಲೆಯೊಳಗೇಕೆ ಬರಬಾರದು ಎಂದು ಅಚ್ಚರಿಪಡುತ್ತಾರೆ ಅರವಿಂದ ಕುಡ್ಲ. ಗಣಿತ ಮೇಷ್ಟರ ಶಾಲಾ ಡೈರಿಯಲ್ಲಿ ಹೊಸ ಬರಹ  ಇಲ್ಲಿದೆ. 

Read More

ನಮ್ ಶಾಲೆಗೆ ಬನ್ನಿ ಸಾರ್… ಎನ್ನುವ ಪ್ರೀತಿಯ ಕರೆ

ಸಮುದಾಯದತ್ತ ಶಾಲೆ ಕಾರ್ಯಕ್ರಮಕ್ಕೆ ಅಲ್ಲಿನ  ಶಾಲೆಗಳಿಗೆ ಅಲ್ಲಿನ ಅಧ್ಯಾಪಕರ ಜೊತೆಗೆ ನಡೆದುಕೊಂಡೇ ಹೋಗಿ ಬಂದಾಗ ಅಲ್ಲಿನ ನಿಜವಾದ ಪರಿಸ್ಥಿತಿಯ ಅರಿವಾಗುತ್ತಿತ್ತು. ಶಾಲೆವರೆಗೂ ಬಂದರೆ ಆ ಶಾಲೆಯ ಅಧ್ಯಾಪಕರು ಬಹಳ ಪ್ರೀತಿಯಿಂದ ‘ಸಾರ್ ನೀವು ಶಾಲೆವರೆಗೂ ಬರುತ್ತೀರಿ ಅನ್ನುವುದೇ ಸಂತೋಷ. ಯಾವ ಅಧಿಕಾರಿಯೂ ಇಲ್ಲಿವರೆಗೆ ಬಂದುದ್ದೇ ಇಲ್ಲ’ ಎಂದು ತಮ್ಮ ಪರಿಸ್ಥಿತಿಯನ್ನು ಹೇಳಿಕೊಳ್ಳುತ್ತಿದ್ದರು. ಗಣಿತ ಮೇಷ್ಟರ ಶಾಲಾ ಡೈರಿ ಸರಣಿಯಲ್ಲಿ ಅರವಿಂದ ಕುಡ್ಲ ಲೇಖನ 

Read More

ಜನಮತ

ಕಾಲಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

“ದಿಟದ ದೀವಿಗೆ”: ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ್‌ ಆತ್ಮಕಥನದ ಪುಟಗಳು

ನನ್ನ ಅಮ್ಮನ ಪ್ರಾಯದ ಊರಿನ ಹುಡುಗಿಯರಿಗಿಂತ ಹೆಚ್ಚು ಚಟುವಟಿಕೆ, ಸೂಕ್ಷ್ಮಬುದ್ಧಿ, ಇನ್ನೊಬ್ಬರ ಜತೆ ನಡೆದುಕೊಳ್ಳುವ ರೀತಿ ಅನೇಕರಿಗೆ ವಿಸ್ಮಯವನ್ನು ಉಂಟುಮಾಡುತ್ತಿತ್ತು. ಪ್ರತಿಯೊಂದು ಕೆಲಸದಲ್ಲೂ ಅಚ್ಚುಕಟ್ಟುತನ ಎದ್ದು ಕಾಣುತ್ತಿತ್ತು.…

Read More

ಬರಹ ಭಂಡಾರ