Advertisement

Tag: Science Facts

ನನ್ನನ್ನು ಹುಡುಕಿಕೊಳ್ಳುವ ದಾರಿಯಲ್ಲಿ ಸಿಕ್ಕ ಹೊಳಹುಗಳು

ಕನಕ ದಾಸರು “ನಾನು ಹೋದರೆ ಹೋದೇನು” ಎಂದಾಗ, ಅವರೆಂದದ್ದು ಸತ್ತ ನಂತರ ಸ್ವರ್ಗ ಸೇರುವ ಮಾತಲ್ಲ – ಮಕ್ಕಳಿಗಾಗಿ ಆ ಕತೆಯನ್ನು ನಾವು ಹೇಳಿದರೂ. ಅವರೆಂದದ್ದು ಪೂರ್ಣ ಧ್ಯಾನದಲ್ಲಿ ತೊಡಗಿಕೊಂಡಾಗ ಈ “ನಾನು” ಎಂಬ ಭಾವ “ಹೋಗುವ” ವಿಷಯ. ಆಸಕ್ತಿಕರ ವಿಷಯವೆಂದರೆ, ಆಧುನಿಕ ನ್ಯೂರೋಸೈನ್ಸ್ ಸಹ ಅದನ್ನೇ ಹೇಳುತ್ತಿದೆ. ಧ್ಯಾನದಲ್ಲಿ ತೊಡಗಿಕೊಂಡವರ ಮಿದುಳನ್ನು ಪರಿಶೀಲಿಸಿದಾಗ, ಮಿದುಳಿನ “ನಾನು ಕೇಂದ್ರ”ಗಳು ಸ್ಥಬ್ಢವಾಗುವುದನ್ನು ಗಮನಿಸಿದ್ದಾರೆ.  ಶೇಷಾದ್ರಿ ಗಂಜೂರು ಬರೆದ ಲೇಖನ..

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ