Advertisement

Tag: Sediyapu Krishnabhatta

ನವೋದಯ ದೀಪಕ್ಕೆ ಎಣ್ಣೆ ಹೊಯ್ದ ಕವಿ

ಸೇಡಿಯಾಪು ಕೃಷ್ಣಭಟ್ಟರಿಗೆ ಮಂಗಳೂರಿನಲ್ಲಿ ಪಂಡಿತ ಮುಳಿಯ ತಿಮ್ಮಪ್ಪಯ್ಯನವರ ಮಾರ್ಗದರ್ಶನ ಮತ್ತು ತರುಣ ಕವಿ ಕಡೆಂಗೊಂಡ್ಲು ಶಂಕರಭಟ್ಟರ ಗೆಳೆತನದ ಲಾಭವಾಯಿತು. ಅವರಿಬ್ಬರಿಂದ ಪ್ರೇರಣೆ ಪಡೆದು, ಮದ್ದಿನಂಗಡಿಯಲ್ಲಿ ಕುಳಿತೇ ಕನ್ನಡ – ಸಂಸ್ಕೃತ ಭಾಷೆಗಳನ್ನು ಖಾಸಗಿಯಾಗಿ ಅಧ್ಯಯನ ನಡೆಸಿ, ಮದರಾಸು ಸರ್ಕಾರ ನಡೆಸುತ್ತಿದ್ದ ‘ವಿದ್ವಾನ್’ ಪರೀಕ್ಷೆಯಲ್ಲಿ ಪಾಸಾದರು. ಆ ಪದವಿಯ ಬಲದಿಂದ 1929 ರಲ್ಲಿ ಸೈಂಟ್ ಅಲೋಷಿಯಸ್ ಹೈಸ್ಕೂಲಿನಲ್ಲಿ ಕನ್ನಡ ಪಂಡಿತರಾಗಿ ಸೇರಿಕೊಂಡು ಸುಮಾರು ಇಪ್ಪತ್ತು ವರ್ಷಗಳ ಕಾಲ ಕೆಲಸ ಮಾಡಿದರು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ