Advertisement

Tag: Shanthinath Desai

ಶಾಂತಿನಾಥರೊಂದಿಗೆ ಸ್ಕಾಚ್…

ಶಾಂತಿನಾಥರ ಸಾಹಿತ್ಯ ಆಗಿನ ಕಾಲಕ್ಕೂ ಹೊಸ ಮತ್ತು ಯಾರೂ ಪ್ರಯತ್ನಿಸಿರದ ಆಯಾಮಗಳನ್ನು ತೆರೆದಿಡುತ್ತಿತ್ತು ಎನ್ನುವುದು ನಿಜ. ಹೀಗೆ ಮಡಿವಂತಿಕೆಯೇ ಇಲ್ಲದೇ ಬರೆಯುತ್ತಿದ್ದ ಶಾಂತಿನಾಥರು ಯಾವುದೇ ವಿವಾದಕ್ಕೆ ಒಳಗಾಗಲಿಲ್ಲ. ತಮ್ಮಷ್ಟಕ್ಕೆ ತಾವು ನಿರ್ಭಿಢೆಯಿಂದ ಬರೆದರು. ತಮ್ಮ ವಿಸ್ತಾರವಾದ ಸಾಹಿತ್ಯ- ಮಾನಸಶಾಸ್ತ್ರ – ಸಮಾಜಶಾಸ್ತ್ರ – ರಾಜಕೀಯದ ಓದು ಮತ್ತು ಒಳನೋಟಗಳ ಹಿನ್ನೆಲೆ ಅವರ ಕಥೆಯ ಕಟ್ಟುವಿಕೆಯಲ್ಲಿದೆ.
“ಶಾಂತಿನಾಥ ದೇಸಾಯಿ ಸಾಹಿತ್ಯ-ವ್ಯಕ್ತಿತ್ವ” ಕೃತಿಯಲ್ಲಿ ಎಂ.ಎಸ್.ಶ್ರೀರಾಮ್ ಬರೆದ ಲೇಖನ ನಿಮ್ಮ ಓದಿಗೆ

Read More

ಮುಕ್ತಛಂದದ ಶಾಂತಿನಾಥ ದೇಸಾಯಿ

ನವ್ಯ ಸಾಹಿತ್ಯದ ಪ್ರಬಲ ಪ್ರತಿಪಾದಕರಾಗಿದ್ದ ಶಾಂತಿನಾಥ ದೇಸಾಯಿ ಮತ್ತು ರಾಮಚಂದ್ರ ಶರ್ಮ ಕೊನೆಯವರೆಗೂ ನವ್ಯ ಲೇಖಕರಾಗಿದ್ದರು ಎಂಬುದು ಕೆಲವು ವಿಮರ್ಶಕರ ಅಭಿಪ್ರಾಯ. ರಾಮಚಂದ್ರ ಶರ್ಮರ ವಿಷಯದಲ್ಲಿ ಇದನ್ನು ಒಪ್ಪಬಹುದಾದರೂ ಶಾಂತಿನಾಥ ದೇಸಾಯಿಯವರ ವಿಷಯದಲ್ಲಿ ಇದನ್ನು ಒಪ್ಪಲು ಸಾಧ್ಯವಿಲ್ಲ. ಶಾಂತಿನಾಥ ದೇಸಾಯಿಯವರು ಮೊದಮೊದಲು ಬರೆದ ಕಥೆ-ಕಾದಂಬರಿಗಳಲ್ಲಿ ಸಾಮಾಜಿಕ ಪ್ರಜ್ಞೆ ಕಂಡು ಬರುವುದಿಲ್ಲವೆಂಬುದು ನಿಜವಾದರೂ ನಂತರದ ವರ್ಷಗಳಲ್ಲಿ ಅವರು ನವ್ಯತೆಯನ್ನು ಮೀರಿ ಸ್ಪಷ್ಟ ಸಾಮಾಜಿಕ ಪ್ರಜ್ಞೆಯಿಂದ ಬರೆದರು. ಶಾಂತಿನಾಥ ದೇಸಾಯಿ ಅವರ ಜನ್ಮದಿನದ ಸಂದರ್ಭದಲ್ಲಿ ವಿಕಾಸ ಹೊಸಮನಿ ಬರೆದ ಲೇಖನ ಇಲ್ಲಿದೆ. 

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ