Advertisement

Tag: Sheshadri Ganjur

ಕೃಷ್ಣರಂಧ್ರದ ಸುಬ್ರಹ್ಮಣ್ಯನ್ ಚಂದ್ರಶೇಖರರ ಕುರಿತು

ಚಂದ್ರಶೇಖರ್ ಇಂಗ್ಲೆಂಡ್ ಬಿಟ್ಟು ಅಮೆರಿಕ ತಲುಪಿದ ನಂತರವೂ, ಕೆಲವೊಂದು ವೈಜ್ಞಾನಿಕ ಕಾನ್ಫರೆನ್ಸ್‌ಗಳಲ್ಲಿ, ಎಡ್ಡಿಂಗ್‌ಟನ್ ಜೊತೆಗೆ ಮುಖಾಮುಖಿಯಾಗುವ ಸಂದರ್ಭಗಳು ಎದುರಾದವು. ಒಮ್ಮೆ ಹೀಗೆ ಎದುರಾದಾಗ, ಎಡ್ಡಿಂಗ್‌ಟನ್ ತಮ್ಮ ಹಿಂದಿನ ನಡೆವಳಿಕೆಯ ಬಗೆಗೆ, ಚಂದ್ರಶೇಖರ್ ಅವರಲ್ಲಿ ಕ್ಷಮೆ ಬೇಡಿದರಂತೆ. ಆಗ ಚಂದ್ರಶೇಖರ್, “ಹಾಗಿದ್ದರೆ… ನನ್ನ ಅಧ್ಯಯನದ ತೀರ್ಮಾನಗಳನ್ನು ನೀವು ಈಗ ಒಪ್ಪುತ್ತೀರೇ?” ಎಂದು ಕೇಳಿದರಂತೆ.”

Read More

ಐನ್‌ಸ್ಟೈನನ ಥಿಯರಿ ಆಫ್ ರಿಲೆಟಿವಿಟಿ ಕಬ್ಬಿಣದ ಕಡಲೆಯೆ?

“ಹದಿಹರೆಯದ ಐನ್‌ಸ್ಟೈನನ ಮನದಲ್ಲಿ ಮೂಡಿದ ಎಲೆಕ್ಟ್ರೋ-ಮ್ಯಾಗ್ನೆಟಿಕ್ ಅಲೆಗಳ ಕುರಿತಾದ ಈ ಸೋಜಿಗ, ಹಾಗೆಯೇ ಮುಂದುವರೆಯಿತು. ಅವನು ಪೇಟೆಂಟ್ ಆಫೀಸಿನಲ್ಲಿ ಕೆಲಸಕ್ಕೆ ಸೇರಿದಮೇಲೆ, ಸಮಯ ದೊರೆತಾಗಲೆಲ್ಲಾ ಈ ವಿಷಯದ ಬಗೆಗೆ ಆಳವಾದ ಚಿಂತನೆ ನಡೆಸಲಾರಂಭಿಸಿದ. ಬೆಳಕಿನ ವೇಗ ಮತ್ತು ಈಥರ್‌ ನ ಒಗಟನ್ನು ಬಿಡಿಸಲು ಮನದಲ್ಲೇ ಪ್ರಯೋಗಗಳನ್ನು ನಡೆಸತೊಡಗಿದ….”

Read More

ಪ್ರಿಂಟಿಂಗ್‌ ಪ್ರೆಸ್ಸಿನಲ್ಲಿ ರೂಪುಗೊಂಡ ವಿಜ್ಞಾನಿ!: ಶೇಷಾದ್ರಿ ಗಂಜೂರು ಅಂಕಣ

“ಓದು ಬರಹ ಬಲ್ಲವನಾದರೂ ಕ್ರಮ ಶಿಕ್ಷಣ ಪಡೆಯದಿದ್ದ ಫ್ಯಾರಡೆಗೆ ಆ ಪುಸ್ತಕ ಒಂದು ವರದಾನವಾಯಿತು. ರಾಸಾಯನಿಕ ಶಾಸ್ತ್ರದ ಪ್ರಥಮ ಪಾಠಗಳನ್ನು ಅವನು ಕಲಿತದ್ದು ಆ ಪುಸ್ತಕದ ಮೂಲಕವೇ. ಆ ಪುಸ್ತಕವನ್ನು ಬರೆದವಳು ಜೇನ್ ಮಾರ್ಸೆಟ್ ಎಂಬ ಲೇಖಕಿ. ವೈಜ್ಞಾನಿಕ ರಂಗದಲ್ಲಿ ತನ್ನ ಬೆಳವಣಿಗೆಗೆ ಕಾರಣೀಭೂತವಾದ ಆ ಪುಸ್ತಕ ಮತ್ತು ಆ ಲೇಖಕಿಯನ್ನು ಫ್ಯಾರಡೆ ಮರೆಯಲ್ಲಿಲ್ಲ. ವಿಜ್ಞಾನಿಯಾಗಿ ಹೆಸರು ಮಾಡಿದ ನಂತರವೂ ತನ್ನೆಷ್ಟೋ ಲೇಖನ….”

Read More

ಕಾಲದಲ್ಲಿ ಲೀನವಾಗುವುದೆಂದರೆ….: ಶೇಷಾದ್ರಿ ಗಂಜೂರು ಅಂಕಣ

“ಮ್ಯಾಕ್ಸ್‌ವೆಲ್‌ ನ ಕಾಲಕ್ಕೆ ಸುಮಾರು ಎರಡು ಶತಮಾನದ ಮುನ್ನವೇ, ಐಸಾಕ್ ನ್ಯೂಟನ್ “ಏಳು ಬಣ್ಣ ಸೇರಿ ಬಿಳಿಯ ಬಣ್ಣವಾಯಿತು” ಎಂದು ತೋರಿಸಿಕೊಟ್ಟಿದ್ದ. ಅದರ ಕುರಿತು ಮತ್ತಷ್ಟು ಅಧ್ಯಯನ ನಡೆಸಿದ ಮ್ಯಾಕ್ಸ್‌ವೆಲ್, ಕೇವಲ ಕೆಂಪು, ಹಸಿರು ಮತ್ತು ನೀಲಿ ಬಣ್ಣಗಳಿಂದಲೇ ಯಾವುದೇ ಬಣ್ಣವನ್ನು ನಿರ್ಮಿಸಬಹುದೆಂದು ತೋರಿಸಿಕೊಟ್ಟ. ಅಷ್ಟೇ ಅಲ್ಲ, ೧೮೬೧ರಲ್ಲಿ, ಲಂಡನ್ನಿನ ರಾಯಲ್ ಸೊಸೈಟಿಯ ಪ್ರದರ್ಶನ ಒಂದರಲ್ಲಿ..”

Read More

ನ್ಯೂರಾನ್‌ ಗಳ ಸುಳಿಯಲ್ಲಿ ನೆನಪಿನ ಕೊಂಡಿ…: ಶೇಷಾದ್ರಿ ಗಂಜೂರು ಅಂಕಣ

“ಈ ನ್ಯೂರಾನ್‌ ಗಳು ಒಂದಕ್ಕೊಂದು ಸಂಪರ್ಕಿಸುವ ಜಾಗಗಳಲ್ಲಿ, ಅವುಗಳು ತಾಗುವುದಿಲ್ಲ. ಬದಲಿಗೆ, ಅವುಗಳ ಮಧ್ಯೆ ಅತ್ಯಂತ ಸಣ್ಣದಾದ ಸಿನಾಪ್ಟಿಕ್ ಕ್ಲೆಫ್ಟ್‌ ಗಳೆನ್ನುವ ಜಾಗವಿರುತ್ತದೆ. ಎಲೆಕ್ಟ್ರಿಕ್ ಸಿಗ್ನಲ್‌ ಗಳು ಹಾಯದಂತಹ ಈ ಜಾಗಗಳಲ್ಲಿ, ಒಂದು ನ್ಯೂರಾನ್ ಇನ್ನೊಂದು ನ್ಯೂರಾನ್‌ ಗೆ ತನ್ನ ಸಂದೇಶ ರವಾನೆ ಮಾಡುವುದು. ರಾಸಾಯನಿಕ ಕಣಗಳ ಮೂಲಕ. “ನ್ಯೂರೋಟ್ರಾನ್ಸ್‌ಮಿಟರ್ಸ್” ಎನ್ನುವ ಈ ರಾಸಾಯನಿಕ ಕಣಗಳಲ್ಲಿ ಹಲವಾರು ತರಹದ ವೈವಿಧ್ಯಗಳಿದ್ದು, ..”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ