Advertisement

Tag: Shivarama Karanth

ಓಬಿರಾಯನ ಕಾಲದ ಕಥಾ ಸರಣಿಯಲ್ಲಿ ಶಿವರಾಮ ಕಾರಂತರು ಬರೆದ ಕತೆ…

“ರಾಧಾಕೃಷ್ಣನು ಬಂದ ಹದಿನೈದು ದಿವಸಗಳಲ್ಲಿ, ತನ್ನ ಗುಡಿಸಲಿನ ಸಲುವಾಗಿ ಸಾಮಗ್ರಿಗಳನ್ನು ದೊರಕಿಸಿಕೊಳ್ಳಲು ಊರಲ್ಲಿ ಅಲೆದಾಡಿದನು. ಒಬ್ಬಿಬ್ಬರ ಪರಿಚಯವೂ ಆಯಿತು. ಆಗ ಅವರಲ್ಲಿ ಹೋಗುವ ಎಂದು ಹೊರಟನು. ಆ ದಿನದ ಗ್ರಾಸಕ್ಕೆ ಬೇರೆ ದಾರಿ ಇದ್ದಿರಲಿಲ್ಲ. ಅದಕ್ಕಾಗಿ ಹೊರಟಿದ್ದ ಅವನು ಹಿಂದೀ ರಣಾಗ್ರದಲ್ಲಿ ಸಿಲುಕಿಕೊಂಡನು. ಕೊನೆಗೆ ಶ್ಯಾಮ, ನೀಲ ಎಂದು ಇಬ್ಬರು ಹಿರಿಯ ಹುಡುಗರನ್ನು ಕರೆದುಕೊಂಡು…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ