Advertisement

Tag: Short Stories

ಕಾಡುವ ಕತೆಗಳ ರೂವಾರಿ….

ಆ ಕಾಲಘಟ್ಟ ಬಂಗಾಳದ ಮಟ್ಟಿಗೆ ಅದೊಂಥರಾ ವಿಚಿತ್ರ ಪರಿಸ್ಥಿತಿ. ಅತ್ಯಂತ ವಿದ್ಯಾವಂತ, ಬುದ್ಧಿವಂತರಾದ ಜನಸಮುದಾಯ. ಆದರೆ ಅಷ್ಟೇ ಕರ್ಮಠ ಆಚರಣೆಗಳಿಂದ ಜರ್ಜರಿತವಾಗುತ್ತಾ ಇದ್ದ ಸಮುದಾಯ. ಅತ್ತ ಶ್ರೀಮಂತ ಜಮೀನುದಾರರು ಮತ್ತು ಬಡ ಕೂಲಿ ಕಾರ್ಮಿಕರು ಹಾಗೂ ಗೇಣಿದಾರರು. ಧನಾತ್ಮಕ ಮತ್ತು ಋಣಾತ್ಮಕ ಎರಡೂ ಅಂಶಗಳಲ್ಲಿ ಅತಿರೇಕದ ತುದಿಗಳಲ್ಲಿದ್ದ ಸಮಾಜ. ಇದನ್ನು ಸುಧಾರಿಸಲು ದೊಡ್ಡ ಸಂಖ್ಯೆಯಲ್ಲೇ ಹುಟ್ಟಿಬಂದ ಸುಧಾರಣಾವಾದಿಗಳು. ಆಂಗ್ಲ ಶಿಕ್ಷಣದಿಂದ ಬಹಳ ಕ್ಷಿಪ್ರವಾಗಿ ಪ್ರಸರಣಗೊಂಡ ಪಾಶ್ಚಾತ್ಯ ಜ್ಞಾನ. ಆಂಗ್ಲರು ಕೂಡಾ ಪ್ರಭಾವಿತಗೊಳ್ಳುವಷ್ಟರ ಮಟ್ಟಿಗಿನ ಬುದ್ಧಿಮತ್ತೆ.

Read More

ಎಸ್. ಗಂಗಾಧರಯ್ಯ ಅನುವಾದಿಸಿದ ಹೆಮಿಂಗ್ವೆ ಕಥೆ “ಕನೇರಿ”

ಕನೇರಿ ತನ್ನ ಪುಕ್ಕಗಳನ್ನೊಮ್ಮೆ ಕೊಡವಿತು. ನಂತರ ಅವುಗಳನ್ನು ಕುಕ್ಕತೊಡಗಿತು. `ನಂಗೆ ಯಾವಾಗಲೂ ಹಕ್ಕಿಗಳೆಂದರೆ ಪಂಚ ಪ್ರಾಣ. ನಾನು ಈ ಕನೇರಿ ಹಕ್ಕೀನಾ ನನ್ನ ಪುಟ್ಟ ಮಗಳಿಗಾಗಿ ತಗಂಡು ಹೋಗ್ತಿದೀನಿ. ಹಾ, ಅಲ್ಲಿ ನೋಡಿ. ಅವನು ಈಗ ಹಾಡ್ತಾ ಇದಾನೆ,’ ಅಂದಳು ಅಮೇರಿಕನ್ ಹೆಂಗಸು. ಕನೇರಿ ಚಿಲಿಪಿಲಿಗುಟ್ಟತೊಡಗಿತು. ಅದರ ಗಂಟಲ ಮೇಲಿನ ಪುಕ್ಕಗಳು ನಿಮಿರಿ ನಿಂತವು. ನಂತರ ಅದು ತನ್ನ ಕೊಕ್ಕನ್ನು ಕೆಳಕ್ಕಾಕಿಕೊಂಡು ಪುಕ್ಕಗಳನ್ನು ಹೆಕ್ಕತೊಡಗಿತು.
ನೊಬೆಲ್‌ ಪ್ರಶಸ್ತಿ ಪುರಸ್ಕೃತ ಅರ್ನೆಸ್ಟ್‌ ಹೆಮಿಂಗ್ವೆಯ ಒಂದಷ್ಟು ಕಥೆಗಳನ್ನು ಎಸ್. ಗಂಗಾಧರಯ್ಯ ಕನ್ನಡಕ್ಕೆ ತಂದಿದ್ದು, ಈ ಸಂಕಲನದ ಒಂದು ಕಥೆ “ಕನೇರಿ” ನಿಮ್ಮ ಓದಿಗೆ

Read More

ಚೆಕೊವ್‌ರ ಏಳು ಅಪರೂಪದ ಕತೆಗಳು

ಮಗಳೊಂದಿಗೆ ಒಂದು ದಿನ ಕಳೆಯುವ ಸುಖ ಈ ಎಲ್ಲ ವೈಭವಕ್ಕಿಂತ ಮಿಗಿಲಾದುದು ಎಂದು ಕನಸು ಕಾಣುತ್ತ ದಿನ ಮುಗಿಸುತ್ತಿರುತ್ತಾಳೆ ನತಾಲ್ಯಾ. ಅಷ್ಟರಲ್ಲಿ ಅವಳ ಮರಿ ದೆಲ್, ಅಂದರೆ ಪತಿ ದೇವರ ಆಗಮನವಾಗುತ್ತದೆ. ಸಣ್ಣದೊಂದು ಕೆಲಸದಲ್ಲಿದ್ದ ಆಕೆಯ ಗಂಡ ನಿಕಿಟಿನ್ ಹೆಂಡತಿ ಪ್ರಸಿದ್ಧಳಾಗುತ್ತಲೇ ಕೆಲಸ ಬಿಟ್ಟು ಅವಳ ಹಣದಲ್ಲೇ ಐಶಾರಾಮಿ ಜೀವನ ನಡೆಸುತ್ತಿದ್ದಾನೆ. ಹೆಚ್ಚಿನ ಹಣಕ್ಕಾಗಿ ಪೀಡಿಸುತ್ತಿದ್ದಾನೆ. ನತಾಲ್ಯಾ ಎಷ್ಟು ಬಿಡಿಸಿಕೊಳ್ಳಲು ಯತ್ನಿಸಿದರೂ…

Read More
  • 1
  • 2

ಜನಮತ

ಕಾಲಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಸುತ್ತಾಡಿದ ದೇಶಗಳ ಒಳಗೂ-ಹೊರಗೂ: ಕೆ.ಎನ್.ಲಾವಣ್ಯ ಪ್ರಭಾ ಬರಹ

ಒಮ್ಮೆ ಎಸ್ಕಲೇಟರಿನಲ್ಲಿ ಲೇಖಕಿ ಹೋಗುವಾಗ ಅಕಸ್ಮಾತ್ತಾಗಿ ಅವರ ಸೀರೆ ಸಿಕ್ಕಿಕೊಂಡು ಮೊಣಕಾಲಿನವರೆಗೂ ಹರಿದುಹೋಗುತ್ತಿದ್ದರೂ ಅಕ್ಕಪಕ್ಕದ ಜನ ತಮಗೆ ಸಂಬಂಧವೇ ಇಲ್ಲದವರಂತೆ ತಮ್ಮ ಪಾಡಿಗೆ ಹೋಗುವುದು, ಬಸ್‌ನಲ್ಲಿ ಕೂತಾಗ…

Read More

ಬರಹ ಭಂಡಾರ