Advertisement

Tag: Short story

ಪೂರ್ಣಿಮಾ ಭಟ್ಟ ಸಣ್ಣಕೇರಿ ಬರೆದ ಈ ಭಾನುವಾರದ ಕತೆ “ರಸಮಲಾಯಿ”

ಅವನ ಮನೆಯಿಂದ ಹೊರಬಿದ್ದು ಆಫೀಸಿಗೆ ನುಗ್ಗಿ ಕಂದಸ್ವಾಮಿ ಸಾವ್ಕಾರ್ರನ್ನ ಭೇಟಿ ಮಾಡಲು ಕೇಳಿಕೊಂಡಳು. ಮ್ಯಾನೇಜರ್ ಸೀಟಿನಲ್ಲಿ ಕೂತ ಕಂದಸ್ವಾಮಿ ಎಲ್ಲವನ್ನೂ ಆಲಿಸಿದ. ಎರಡು ಬಾರಿ ಅನಿಮೇಶನಿಗೆ ಫೋನ್ ಮಾಡಿದರೂ ಅವನು ಫೋನ್ ಎತ್ತಲಿಲ್ಲ. ‘ನಿಂಗಾಗಿದ್ದು ಅನ್ಯಾಯ ಭಾಗಿ. ನಾನು ಇದನ್ನ ನ್ಯಾಯಯುತವಾಗೇ ಬಗೆಹರಿಸುತ್ತೇನೆ. ನಿನ್ನ ತಮ್ಮ ಬೇರೆ ಅನಾಹುತ ಕೆಲಸಗಾರ.
ಪೂರ್ಣಿಮಾ ಭಟ್ಟ ಸಣ್ಣಕೇರಿ ಬರೆದ ಈ ಭಾನುವಾರದ ಕತೆ “ರಸಮಲಾಯಿ” ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಮಂಜುನಾಯಕ ಚಳ್ಳೂರು ಕತೆ

ಅಪ್ಪ ಒಂದುಕಟ್ಟು ಬೀಡಿ ಮುಗಿಸಿದ್ದ. ಆತ ಎದ್ದು ಇನ್ನೂ ಬಾರಕೋಲು ತಗೊಂಡಿರಲಿಲ್ಲ, ನಾನೂ, ಸಾಂತ ಕೀಲಿಕೊಟ್ಟ ಗೊಂಬೆಗಳಂತೆ ಹೊಯ್ಕೊಳ್ಳಕೆ ಶುರು ಮಾಡಿದೆವು. ಅಪ್ಪನ ಸಿಟ್ಟು ನಮ್ಮ ಮೇಲೆ ವರ್ಗಗೊಂಡಿತು. ಇಬ್ಬರ ಬೆನ್ನಿಗೊಂದೊಂದು ಜೋರಾಗಿ ಗುದ್ದುಕೊಟ್ಟ. ನನಗಂತು ಅಳಲಿಕ್ಕೆ ಉಸುರು ಇಲ್ಲದಂಗಾಗಿತ್ತು. ಅವ್ವ ಅವತ್ತು ಉದಗಳ್ಳಿ ತಗಂಡು ಬೀಸಿದಳು ಅಪ್ಪನಿಗೆ. ಆತನ ಮೊಣಕಾಲಿಗೊಂದು ಗಿಚ್ಚ ಕುಂತಿತು. ಧಾರಾಕಾರ ರಕ್ತ ಸುರಿಯತೊಡಗಿತು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಮಂಜುನಾಯಕ ಚಳ್ಳೂರು ಬರೆದ ಕತೆ “ವಜ್ರಮುನಿ”

Read More

ಮಹಮದ್‌ ರಫೀಕ್‌ ಕೊಟ್ಟೂರು ಬರೆದ ಈ ಭಾನುವಾರದ ಕಥೆ “ಅಮೀನಾ”

ಮುರುಳಿಯ ಹೆಸರು ಹೇಳುತ್ತಲೇ ಮೆತ್ತಗಾಗಿದ್ದ ಅಮೀನಾ ತನ್ನ ಕತೆಯನ್ನು ಎಲ್ಲಿಂದ ಆರಂಭಿಸಬೇಕೆಂದು ಯೋಚಿಸಲಾರಂಭಿಸಿದಳು ‘ನಂಗೆ ನೆನಪಿರುವಂತೆ ನನ್ನ ಅಪ್ಪ ಲಾಡ್‌ ಸಾಬ್‌ ಗುಜುರಿ ಕೆಲಸ ಮಾಡುತ್ತಿದ್ದ, ದುಡಿದದ್ದಕ್ಕಿಂತ ಸೈಕಲ್‌ ತುಳಿದದ್ದೇ ಹೆಚ್ಚು. ಸೈಕಲ್ಲು ಚಲಿಸಿದರೆ ನಮ್ಮ ಬದುಕೂ ಚಲಿಸುತ್ತಿತ್ತು. ಅಮ್ಮಿ ಮನೇಲಿ ಬೀಡಿಯ ಜೊತೆ ನಮ್ಮ ಬದುಕನ್ನೂ ಕಟ್ಟುತ್ತಿದ್ದಳು…”
ಮಹಮದ್‌ ರಫೀಕ್‌ ಕೊಟ್ಟೂರು ಬರೆದ ಈ ಭಾನುವಾರದ ಕಥೆ

Read More

ರವಿಶಂಕರ್ ಎಸ್‌.ಎಲ್.‌ ಬರೆದ ಈ ಭಾನುವಾರದ ಕಥೆ

ಮನೆಯಕಡೆಯಿಂದ ಜಾನಕಿ ನರಳುವ ಸಣ್ಣಸದ್ದು ಕೇಳತೊಡಗಿತು. ಜಾನಕಿಗೆ ಒಂಭತ್ತು ತಿಂಗಳುಗಳು ತುಂಬಿದ್ದರಿಂದ ಹೆರಿಗೆನೋವು ಶುರುವಾಗಿತ್ತು. ಶಿವಮ್ಮ ಸಾಕಷ್ಟು ಹೆರಿಗೆಗಳನ್ನು ಮಾಡಿಸಿದ್ದರಿಂದ, ಯಾರ ಸಹಾಯವೂ ಬಯಸದೆ, ಒಬ್ಬಂಟಿಯಾಗೇ ಹೆರಿಗೆಮಾಡಿಸುವ ಅನುಭವ ಪಡೆದಿದ್ದಳು. ಹೆರಿಗೆನೋವಿನ ನರಳುವಿಕೆಯ ಕೂಗು ಹೆಚ್ಚಾಗುತ್ತಿದ್ದಂತೆಯೇ, ಸಂಗಣ್ಣ ತಾನು ಇಳಿದು ಹೋಗಲೆ. ಬೇಡವೇ? ಎಂಬ ಯೋಚನೆಗೆಬಿದ್ದ.
ರವಿಶಂಕರ್ ಎಸ್‌.ಎಲ್.‌ ಬರೆದ ಈ ಭಾನುವಾರದ ಕಥೆ “ಹಬ್ಬ” ನಿಮ್ಮ ಓದಿಗೆ

Read More

ಆಕರ್ಷ ಕಮಲ ಬರೆದ ಈ ಭಾನುವಾರದ ಕತೆ

ಪಜಲ್ ಪೀಸ್‌ಗಳನ್ನು ಕೆಳಕ್ಕಿರಿಸಿ ಕೀಲಿಕೈಗಳ ಗೊಂಚಲನ್ನು ಚರಂಡಿಗೆ ಎಸೆಯಲು ನಿರ್ಧರಿಸಿದ್ದನೇನೋ ಎನ್ನುವಷ್ಟೇ ವೇಗವಾಗಿ ಎಲಿವೇಟರ್‌ಗಳ ಕಡೆಗೆ ಓಡಿದ. ಹದಿಮೂರನೇ ಮಹಡಿಯಿಂದ ಗ್ರೌಂಡ್ ಫ್ಲೋರ್ ಲಾಬಿಗೆ ಬರುವಷ್ಟರಲ್ಲಿ ಕಚೇರಿಯಿಂದ ಹೊರನಡೆಯುವಾಗ ತನ್ನ ಹೆಸರು ನೆನಪಿಲ್ಲದ ಕಾವಲುಗಾರನಿಗೆ ಏನು ಹೇಳಬಹುದು, ಮನಸ್ಸನ್ನು ನೋಯಿಸದೆ ಪೊಲಿಟಿಕಲಿ ಕರೆಕ್ಟ್ ಆಗಿ ಹೇಗೆ ಮಾತನಾಡಬಹುದು ಎಂದೆಲ್ಲ ಯೋಚಿಸಿದ. ಆಕ್ಸೆಸ್ ಕಾರ್ಡ್ ಇಲ್ಲದೆಯೇ ಮತ್ತೆ ಕಚೇರಿಗೆ ಬರಲೇಬೇಕು.
ಆಕರ್ಷ ಕಮಲ ಬರೆದ ಕತೆ “ಆಯತಾಕಾರದ ನೆರಳು” ನಿಮ್ಮ ಈ ಭಾನುವಾರದ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ