Advertisement

Tag: Shridhar S Siddapura

ಕೀರ್‌ಗಂಗಾ ದಾರಿಯಲ್ಲಿ ಸಿಕ್ಕನೊಬ್ಬ ಸಂತ: ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ ಪ್ರವಾಸ ಸರಣಿ

ಕಾಲು ಸರಿಯಿಲ್ಲದ ಬಾಣಸಿಗನೊಬ್ಬ ಕಷ್ಟಪಟ್ಟು ಮೇಲೇರಿ ಬಂದು ಅಡುಗೆ ಮಾಡಿದ್ದ. ಆತನ ಬದುಕಿನ ಕಷ್ಟಗಳು ಏನಿದ್ದವೋ? ಸದಾ ಚಡಪಡಿಸುತ್ತಲೇ ಇರುತ್ತಿದ್ದ. ಹಿಮಾಚಲ, ಮೇಘಾಲಯದಲ್ಲಿ ಹಬ್ಬುತ್ತಿರುವ ಗಾಂಜಾ ವಾಸನೆ ಇಲ್ಲಿಯೂ ನನ್ನ ಮೂಗಿಗೆ ಬಡಿದಿತ್ತು!! ರಾತ್ರಿಯಾಗುತ್ತಲೇ ಆಗಸದ ಬೀದಿಯಲ್ಲಿ ತಾರಾ ಮೆರವಣಿಗೆ. ಎಲ್ಲೂ ಜಾಗವಿಲ್ಲದಂತೆ ಹಾಸಿದ್ದ ನಕ್ಷತ್ರ ಚಾಪೆ! ಕೌತುಕಮಯ ನೀಲಾಕಾಶ.
ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ “ಸಾಗುತ ದೂರ ದೂರ…” ಪ್ರವಾಸ ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ