Advertisement

Tag: Shridhar Siddapur

ಹೊಷಾಯ್ ಹೊಸೆದ ಹೊಸ ಕತೆ….: ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ ಪ್ರವಾಸ ಸರಣಿ

ನಿಧಾನಕ್ಕೆ ನಾಲ್ಕಾರು ಬಾರಿ ಹತ್ತಿ ಇಳಿಯುತ್ತಾ ನನ್ನ ಕಾಲಿಗೆ ಬಲ ಬರಲು ಪ್ರಾರಂಭವಾಯಿತು! ನಿಧಾನವಾಗಿ ನನ್ನ ಕಾಲಿನ ಶಕ್ತಿ ಮರಳಿತು. ಮೊದಲಿನಂತಾದೆ. ಕೂಡಿಕೊಂಡ ನರಗಳೆರಡು ನೈಸರ್ಗಿಕ ವಿಧಾನದಲ್ಲೇ ಬೇರ್ಪಟ್ಟವು! ವಾವ್‌ ಅದ್ಭುತ! ಬದುಕಿನ ಆಸೆ ಕಳಕೊಂಡ ನಾನು ಮತ್ತೆ ಬದುಕ ಜೀವಿಸತೊಡಗಿದೆ. ತಾನು ಹೊಷಾಯ್ ಆದರೂ ಬಾಹುಬಲಿಯ ಸೇವೆಗೆ ನಿಂತೆ! ಬೆಳಿಗ್ಗೆ ಬೇಗ ಬಂದು ಬಾಗಿಲು ತೆಗೆಯುವುದು. ದೇವಾಲಯದ ವಠಾರದ ಸ್ವಚ್ಛತೆ. ಬಂದವರಿಗೆ ಮಾಹಿತಿ ನೀಡುವುದು. ಪೂಜೆಗೆ ಬರುವ ಪುರೋಹಿತರಿಗೆ ಸಹಾಯ ಮಾಡುತ್ತಾ ನನ್ನ ಕೃತಜ್ಞತೆ ಸಲ್ಲಿಸುತ್ತಿದ್ದೇನೆ.
ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ “ಸಾಗುತ ದೂರ ದೂರ…” ಪ್ರವಾಸ ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ