Advertisement

Tag: Shriharsha Salimatha

ಬಲೂನು ಊದುವ ಮಂಗಳಿ ಮತ್ತು ಹಾಡು ಹೇಳುವ ಮಕ್ಕಳು… : ಶ್ರೀಹರ್ಷ ಸಾಲಿಮಠ ಅಂಕಣ

“ಕೆಲವು ಮನೆಗಳಿಗೆ ಹೋದಾಗ ಜನ ತಮ್ಮ ಮಕ್ಕಳ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಂಡು ಬಿಟ್ಟಿರುತ್ತಾರೆ. ಹಾಡಿನದೋ, ನರ್ತನದ್ದೋ, ಓದಿನದ್ದೋ ಅಥವಾ ಚಿತ್ರ ಬರೆಯುವುದೋ.. ಹೀಗೆ ಯಾವುದೋ ಒಂದು. ಅದೇನೂ ಅಂತಹ ಅಪರೂಪದ ಪ್ರತಿಭೆ ಅಂತ ಇರುವುದಿಲ್ಲ. ಸುಮ್ಮನೆ ಬಂದವರಿಗೆ ತೊರಿಸುವುದಕ್ಕೆ “ಡೆಮೋ ಪರ್ಪಸ್” ಒಂದಷ್ಟು ಕಲಿತದ್ದು…”

Read More

ಕೆಂಪುಬೀದಿಯ ಹೆಣ್ಣುಮಕ್ಕಳ ಕಾಳಜಿ : ಶ್ರೀಹರ್ಷ ಸಾಲಿಮಠ ಅಂಕಣ

“ನಮ್ಮ ಗೆಳೆಯರೆಲ್ಲ ಕಾರಿನಲ್ಲಿ ತಾವು ಸಲ್ಪದರಲ್ಲಿ ಮಾಡುವುದರಿಂದ ತಪ್ಪಿಸಿಕೊಂಡ ಅನಾಹುತದ ಬಗ್ಗೆ ಹರಟತೊಡಗಿದ್ದರು. ನನ್ನ ಮನಸ್ಸು ಇನ್ನೂ ಪೋಸ್ಟರ್ ನಲ್ಲೇ ನೆಟ್ಟಿತ್ತು. ಅದು ನನ್ನ ಜೀವನದ ಮೊಟ್ಟಮೊದಲ ಮತ್ತು ಇಲ್ಲಿಯವರೆಗಿನ ಏಕೈಕ ವೇಶ್ಯಾಗೃಹಕ್ಕೆ ಕಾಲಿಟ್ಟ ಅನುಭವ. ಆದರೆ ಈ ಅನುಭವದ ಬಗ್ಗೆ ನನಗೆ ಬೇಸರವಿಲ್ಲ. ಬಹುಷಃ ಹೆಣ್ಣನ್ನು ನೋಡಬೇಕಾದ ಒಂದು ಹೊಸ ದೃಷ್ಟಿಕೋನದ ಬಗ್ಗೆ ಕಂಡುಕೊಂಡಿದ್ದೆ. ಸಂಪ್ರದಾಯಸ್ಥ ಮನೆತನದ ಗಂಡಸುಗಳು ಮಿಸೋಜಿನಿಸ್ಟ್ ಗಳಾಗಿರುವುದು…”

Read More

‘ಎಲ್ಲಿ ಒಮ್ಮೆ ಹೊಡೆದು ತೋರಿಸಿ ನೋಡೋಣ?’: ಶ್ರೀಹರ್ಷ ಸಾಲಿಮಠ ಅಂಕಣ

“ನಮ್ಮ ತಂದೆಯ ಅಕ್ಷರಗಳ ಚರ್ಚೆ ನಮ್ಮ ಬಹುದೂರದ ಸಂಬಂಧಿಕರಲ್ಲೂ ಹರಡಿತ್ತು. ಒಮ್ಮೊಮ್ಮೆ ಕೆಲವರು ನನಗೆ ನಮ್ಮಪ್ಪನ ಪತ್ರಗಳನ್ನು ತೋರಿಸಿ “ನಿಮ್ಮಪ್ಪ ಏನೋ ಬರದಾನ.. ಸಲ್ಪ ಓದಿ ಹೇಳಪ್ಪಾ” ಅಂತ ಕೇಳುತ್ತಿದ್ದರು. ನಾನು ಆ ಪತ್ರದಲ್ಲಿ ಬರೆದಿರುವುದು ಕನ್ನಡವೋ ಇಂಗ್ಲೀಷೋ ಎಂದು ಗುರುತಿಸಲೇ ಸ್ವಲ್ಪ ಸಮಯ ತೆಗೆದುಕೊಳ್ಳುತ್ತಿದ್ದೆ. ನಮ್ಮ ತಂದೆ ಒಂದೊಂದು ಸಾರಿ ನನ್ನ ಕೈಲಿ ನನ್ನ ಪಕ್ಕ ಕೂತು…”

Read More

ಅಳುವ ಕಂದನಿಗಾಗಿ.. ಅತ್ತಿತ್ತ ನೋಡುತ್ತಾ…: ಶ್ರೀಹರ್ಷ ಅಂಕಣ

“ಕ್ಯಾಪಿಟಲಿಸಂನ ಕೀಲುಗೊಂಬೆಗಳಾಗಿ ಬದುಕುತ್ತಿರುವ ಜನರಿಗೆ ವಿಕಾಸವಾದವನ್ನು ಯೊಚಿಸುವ ವ್ಯವಧಾನವೆಲ್ಲಿದೆ? ತಾವೇ ಕಟ್ಟಿಕೊಂಡ ಸಮಾಜದ ಸರಳುಗಳೊಳಗೆ ಬಂಧಿಯಾಗಿ ಒದ್ದಾಡುತ್ತಿರುವ, ಹುಚ್ಚು ಓಟದೊಳಗೆ ನಮ್ಮನ್ನು ನಾವೇ ಕಳೆದುಕೊಂಡ ನತದೃಷ್ಟ ಪೀಳಿಗೆ ನಮ್ಮದು! ಹಣ ಸಂಪಾದಿಸಲು ಬಂಜೆತನ ತಂದುಕೊಳ್ಳುವುದು, ಕಳೆದುಹೋದ ಫಲವತ್ತತೆಯನ್ನು ಕೊಂಡುಕೊಳ್ಳಲು ಮತ್ತೆ ಅದೇ ಹಣ ಖರ್ಚು ಮಾಡುವುದು! ಎಷ್ಟು ಸೂಕ್ಷ್ಮವಾಗಿ ನಮ್ಮನ್ನು ಈ ಬಂಡವಾಳಶಾಹಿ ವ್ಯವಸ್ಥೆಯು ಯಾವ ಗುರಿಯೂ ಇಲ್ಲದಂತೆ ಓಡುವಂತೆ ಮಾಡುತ್ತದೆ.”

Read More

ಕೀಳರಿಮೆಯ ರೋಗಕ್ಕೆ ಶಿಕ್ಷಣದ ಮದ್ದರೆದು…: ಶ್ರೀಹರ್ಷ ಸಾಲಿಮಠ ಬರೆಯುವ ಹೊಸ ಅಂಕಣ

“ಒಮ್ಮೆ ಸೈಕಲ್ ಕೊಳ್ಳಲು ಹೋಗಿದ್ದಾಗ ನಾನು ಒಂದು ಸೈಕಲ್ಲನ್ನು ತೊರಿಸಿ “ಇದು ಎಷ್ಟು” ಅಂತ ಕೇಳಿದೆ. ಸೇಲ್ಸ್ ಮನ್ ಬಿಳಿಯ. ಆತ ಬೆಲೆ ಎಷ್ಟು ಅಂತ ಹೇಳದೆ “ಅದು ದುಬಾರಿ” ಎಂದಷ್ಟೇ ಹೇಳಿದ. ನೀನು ಕಂದುಬಣ್ಣದವನು ನಿನಗೆ ಅದನ್ನು ಕೊಳ್ಳುವ ಯೋಗ್ಯತೆಯಿಲ್ಲ ಎಂದು ಆತ ಪರೋಕ್ಷವಾಗಿ ಹೇಳಿದ್ದ. ಅಸಲಿಯತ್ತೆಂದರೆ ನಾನು ಕಟ್ಟುವ ತೆರಿಗೆಯೇ ಆತನ ಆದಾಯಕ್ಕಿಂತ ಹೆಚ್ಚಿತ್ತು!”

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ