Advertisement

Tag: Shubhashree Bhatta

ನೆರಿಗೆಬಿದ್ದ ನವಿಲುಗರಿ

ಮಲೆನಾಡಿಗೆ ಬಂದು ಬದುಕ ಕಟ್ಟಿಕೊಂಡ ಗಟ್ಟಿಗಿತ್ತಿ. ಇದೇ ಕಾರಣಕ್ಕೋ ಏನೋ ಕೆಲವೊಂದು ಭಾವ ಹೇಳದೆಯೂ ಅರ್ಥ ಮಾಡಿಕೊಂಡು ನಾನಿದ್ದೇನೆ ಎಂಬ ಗಟ್ಟಿ ಭಾವವನ್ನು ಬಿಗಿಯುತ್ತಿದ್ದಳು. ವಯಸ್ಸಿದ್ದಾಗ ಮನೆಗೆ ಬಂದವರನ್ನೆಲ್ಲಾ ಕೈಲಾದಷ್ಟು ಸತ್ಕರಿಸಿ, ಕೈಲಾಗದ ಇಳಿ ಮುಪ್ಪಲ್ಲಿಯೂ ಕಂಡವರನ್ನೆಲ್ಲ ಕರೆದು ಮಾತನಾಡಿಸಿ ಊರವರಿಗೆಲ್ಲರಿಗೂ ಹತ್ತಿರವಾಗಿದ್ದಳು. ಅಜ್ಜಿಯ ಈ ಅಂತಃಕರಣದ ಅಂತಃಶಕ್ತಿ ಅರಿವಾದದ್ದೇ ಅವಳು ಹೋದಾಗ.
ಹಿರಿಯರೊಟ್ಟಿಗಿನ ಮಾತುಗಳಲ್ಲಿ ಸಿಕ್ಕುವ ಜೀವನ ದರ್ಶನದ ಕುರಿತು ಬರೆದಿದ್ದಾರೆ ಶುಭಶ್ರೀ ಭಟ್ಟ

Read More

ಕ್ಯಾತನಮಕ್ಕಿಯ ಕಾಲಮೇಲೆ ಕೂತು ಗಾಳಿಗುಡ್ಡವ ನೆನೆದು

ಕಿಲೋಮೀಟರ್ ದೂರದಲ್ಲಿ ಬೈಕು ನಿಲ್ಲಿಸಿ ನಮ್ಮ ಟ್ರೆಕಿಂಗ್ ಆರಂಭಿಸಿದಾಗ ಇದ್ದ ಉತ್ಸಾಹ, ಕ್ಯಾತನಮಕ್ಕಿಯನ್ನು ಅರ್ಧ ಹತ್ತಿದಾಗಲೇ ಬತ್ತುವುದರಲ್ಲಿತ್ತು. ಒಂಚೂರು ಕುಳಿತು ನೀರು ಕುಡಿದು ಕಚ್ಚಾ ರಸ್ತೆಯಲ್ಲಿ ಬೆವರಿಳಿಸಿ, ತುದಿ ತಲುಪುವಾಗ ಜೀಪಿನಲ್ಲಿ ಬಂದವರ ದರ್ಬಾರಿಗೆ ಮನವೊಮ್ಮೆ ಪಿಚ್ಚೆಂದಿತ್ತು. ಆದರೂ ನಡೆದು ಗಮ್ಯ ತಲುಪುವ ಸಾರ್ಥಕ ಭಾವ ಆರಾಮಾಗಿ ತೇಲಿ ಬಂದವರಿಗೆಲ್ಲಿ ಬರಬೇಕು ಎಂದು ನಮಗೆ ನಾವೇ ಬೆನ್ತಟ್ಟಿಕೊಂಡು ಮುನ್ನಡೆದೆವು.
ಚಿಕ್ಕಮಗಳೂರಿನ ‘ಕ್ಯಾತನಮಕ್ಕಿʼ ಪ್ರವಾಸಿ ತಾಣಕ್ಕೆ ಭೇಟಿ ನೀಡಿದ ಅನುಭವಗಳನ್ನು ಇಲ್ಲಿ ಹಂಚಿಕೊಂಡಿದ್ದಾರೆ ಶುಭಶ್ರೀ ಭಟ್ಟ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ