Advertisement

Tag: Siddagagnga shri

ಭಕ್ತವತ್ಸಲ ಸಿದ್ಧಗಂಗಾ ಶ್ರೀಗಳು: ರಂಜಾನ್ ದರ್ಗಾ ಸರಣಿ

ಎಲ್ಲ ಜಾತಿ ಜನಾಂಗಗಳ ಮಕ್ಕಳ ಶೈಕ್ಷಣಿಕ ಏಳ್ಗೆಯೆ ಅವರ ಬಹುದೊಡ್ಡ ಗುರಿಯಾಗಿತ್ತು. ಪ್ರತಿ ವರ್ಷ ಹತ್ತುಸಾವಿರ ಮಕ್ಕಳನ್ನು ಸಾಕುತ್ತ, ಅವರಿಗೆ ಯಾವುದೇ ರೀತಿಯ ಕೊರತೆಯಾಗದಂತೆ ನೋಡಿಕೊಳ್ಳುತ್ತ, ಶೈಕ್ಷಣಿಕವಾಗಿ ಅವರನ್ನು ಉನ್ನತ ಸ್ಥಾನಕ್ಕೇರಿಸುವುದು ಸಾಮಾನ್ಯ ಮಾತಲ್ಲ. ಅವರ ಮಠದ ಎಲ್ಲ ವಿಭಾಗಗಳಲ್ಲಿ ನಿಷ್ಠೆಯಿಂದ ಎಲೆ ಮರೆಯ ಕಾಯಿಯಂತೆ ಕಾರ್ಯನಿರ್ವಹಿಸುವ ಪ್ರತಿಯೊಬ್ಬರೂ ಗೌರವಕ್ಕೆ ಅರ್ಹರಾಗಿದ್ದಾರೆ. ಅವರ ಮಠದ ಆವರಣವು ಪುಟ್ಟ ಭಾರತವೇ ಆಗಿದೆ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ