Advertisement

Tag: Sidram Patil

ಸಿದ್ರಾಮ್ ಪಾಟೀಲ ಕಥಾ ಸಂಕಲನದ ಕುರಿತು ಪ್ರಿಯಾ ಭಟ್‌ ಬರೆದ ಬರಹ

“ಕಥೆಗಳಲ್ಲಿ ಭಾಷೆಯದೇ ಒಂದು ತೂಕ. ಉತ್ತರ ಕರ್ನಾಟಕ ದ ಬದುಕಿನ ಸೊಗಡು ಭಾಷೆಯನ್ನು ಸಶಕ್ತವಾಗಿ ಬಳಸುವುದರೊಂದಿಗೆ ಪ್ರಾದೇಶಿಕತೆಯನ್ನು ತುಂಬಿಕೊಟ್ಟಿದ್ದಾರೆ ಲೇಖಕರು. ಸಣ್ಣಕತೆಗಳಲ್ಲಿ ಪ್ರಾದೇಶಿಕ ಭಾಷೆಯನ್ನು ಬಳಸಿಕೊಂಡೂ ಓದುಗರ ಕತೆಯ ಕುತೂಹಲಕ್ಕೆ ಓದಿಸಿಕೊಳ್ಳುವಿಕೆಗೆ ತೊಡಕಾಗದಂತೆ ಬರೆಯುವುದು ಕೂಡ ಲೇಖಕರ ಪ್ರತಿಭೆ. ಮಿಸೆಸ್ ಕೆಂಪೆ ಮತ್ತು ಅಶೋಕ, ಇಂಜೆಕ್ಷನ್ ಮೊದಲಾದ ಕಥೆಗಳಲ್ಲಿ ಭಾಷೆಯೆ ಮನುಷ್ಯ ಭಾವಗಳ ಹೃದ್ಯವಾಗಿಸಿವೆ.”
ಸಿದ್ರಾಮ್‌ ಪಾಟೀಲ ಬರೆದ ‘ಜಂಗಮಕ್ಕಳಿವಿಲ್ಲʼ ಹೊಸ ಕಥಾ ಸಂಕಲನದ ಕುರಿತು ಪ್ರಿಯಾ ಭಟ್‌ ಕಲ್ಲಬ್ಬೆ ಬರೆದ ಲೇಖನ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ