Advertisement

Tag: sikandar Kapu

ಓಬಿರಾಯನ ಕಾಲದ ಕಥಾಸರಣಿಯಲ್ಲಿ ಸಿಕಂದರ್ ಕಾಪು ಬರೆದ ಕತೆ

“ಘರ್ಷಣೆಗೆ ಕಸುವೇರಲು ಓರ್ವ ಪೋಲೀಸ್ ವೀರ ದರ್ಪದಿಂದ ಧಾವಿಸಿ ಬಂದು ಸುನಂದೆಯ ಬಳಿಯಲ್ಲಿದ್ದ ಒಬ್ಬ ಹುಡುಗಿಯ ತಲೆಗೆ ಲಾಥಿಯಿಂದ ಪ್ರಹಾರ ಮಾಡಿದ. ಉತ್ತರ ಕ್ಷಣ ಅವಳು ಚಟ್ಟನೆ ಚೀರಿ ಬಿದ್ದು ಬಿಟ್ಟಳು. ಈ ದೃಶ್ಯವನ್ನು ಕಂಡು ಕುಪಿತಳಾದ ಸುನಂದೆ ಕೆರಳಿದ ಕೇಸರಿಯಂತೆ ಮುಂಬರಿದು ‘ಎಲೋ ದುರಾತ್ಮಾ, ಬೆತ್ತದೇಟಿನ ಆಜ್ಞೆಯಿರಲು ಹುಡುಗಿಗೆ ದೊಣ್ಣೆಯಿಂದ ಹೊಡೆದೆಯಾ? ನಿನ್ನ ಪೊಳ್ಳು ಪೌರುಷಕ್ಕೆ ಬೆಂಕಿ ಬೀಳಲಿ’ ಎಂದು ಘರ್ಜಿಸಿದಳು….”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ