Advertisement

Tag: Siraj Ahmad

ಮಾಸ್ತಿಯವರ ಐತಿಹಾಸಿಕ ಕಾದಂಬರಿಗಳ ಕಥಾವಿಸ್ತಾರ

ಮಾಸ್ತಿಯವರು ಐತಿಹಾಸಿಕ ಕಾದಂಬರಿಗಳನ್ನು ಬರೆಯುವ ಕಾಲಕ್ಕೆ ಆದರ್ಶಪ್ರಾಯ ಚಾರಿತ್ರಿಕ ಕಥಾನಾಯಕರನ್ನು ಚಿತ್ರಿಸುವ ಮಾದರಿ ಒಂದು ಕಡೆ ಇತ್ತು. ಇನ್ನೊಂದು ಕಡೆ ಬಂಗಾಳದ ‘ಆನಂದಮಠ’ದಂಥ ಕಾದಂಬರಿ, ಶಿವಾಜಿ, ರಾಜಸಿಂಹರಂಥ ದೇಶಭಕ್ತರ ಜೀವನವನ್ನು ವೈಭವೀಕರಿಸಿ ಬರೆಯುವ ಮಾದರಿ ಇತ್ತು. ಇವರಿಗೆ ಹೋಲಿಸಿದರೆ ಮಾಸ್ತಿಯವರ ಎರಡೂ ಕಾದಂಬರಿಗಳ ಕಥಾನಾಯಕರು ಇಂಥ ಅದರ್ಶಪೂರ್ಣ ಮಾದರಿಗಳಿಗೆ ಹೊರತಾಗಿದ್ದಾರೆ.

Read More

ಕನ್ನಡ ವಿಮರ್ಶೆಯ ವಿವೇಕ: ಕೆಲವು ಮಾತುಗಳು

ಕನ್ನಡದ ಈ ಕಾಲದ ವಿಮರ್ಶೆ ಮೇಲ್ನೋಟಕ್ಕೆ ತನ್ನನ್ನು ‘ನವ್ಯೋತ್ತರ’ವೆನ್ನಬೇಕೋ ‘ಆಧುನಿಕೋತ್ತರ’ವೆನ್ನಬೇಕೋ, ‘ದಲಿತ ಬಂಡಾಯೋತ್ತರ’ ಎನ್ನಬೇಕೋ ಎಂಬ ಸ್ವನಿರೂಪಣೆಯ ಗೊಂದಲದಲ್ಲಿಯೇ ಸಿಲುಕಿದಂತೆ ಕಂಡರೂ, ಅದು ಕನ್ನಡ ವಿಮರ್ಶೆಯ ಕಾರ್ಯಸೂಚಿ ಎಷ್ಟು ಅನಿರ್ದಿಷ್ಟವಾಗಿದೆ ಎಂಬುದರ ಸೂಚಕವೂ ಆಗಿ ಕಾಣಿಸುತ್ತದೆ. ಈಚಿನ ದಶಕಗಳಲ್ಲಿ ಸಂಸ್ಕೃತಿ ಅಧ್ಯಯನ ಹಾಗೂ ಸ್ತ್ರೀವಾದಿ ವಿಮರ್ಶೆಯ ಮಾದರಿಗಳು ಪ್ರಭಾವಶಾಲಿಯಾಗಿ ಬೆಳೆದಿರುವುದು ನಿಜವಾಗಿದೆ. ಡಾ. ಎಸ್. ಸಿರಾಜ್ ಅಹ್ಮದ್  ತಮ್ಮ ಅಂಕಣದಲ್ಲಿ ಪ್ರಸ್ತಾಪಿಸಿದ್ದಾರೆ. 

Read More

“ಕಾಬೂಲಿವಾಲ” ಎಂಬ ಕಳೆದುಹೋದ ನಂದನದ ಕತೆ: ಎಸ್.‌ ಸಿರಾಜ್‌ ಅಹಮದ್‌ ಅಂಕಣ

“ಕತೆಯ ಒಳವಿವರಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಆರಂಭದಲ್ಲಿ ಅವನ ಆಕಾರ ಭಾಷೆ ವೇಷ ಭೂಷಣಗಳ ಕಾರಣದಿಂದ ಕೇವಲ ಕಾಬೂಲಿವಾಲನಾಗಿದ್ದ ವ್ಯಕ್ತಿ ನಿಧಾನವಾಗಿ ರಹಮತಖಾನನಾಗಿದ್ದಾನೆ. ಕಾಬೂಲಿವಾಲ ಹಾಗೂ ಮಿನಿಯ ನಡುವೆ ನಿಧಾನವಾಗಿ ಗಟ್ಟಿಗೊಳ್ಳುತ್ತಿರುವ ಸ್ನೇಹಕ್ಕೆ ಅವಳ ತಂದೆಯ ಸಮ್ಮತಿ ಇಲ್ಲದಿದ್ದರೂ ಮಿನಿಯ ತಾಯಿಯಂತೆ ಬಲವಾದ ವಿರೋಧವಿಲ್ಲ. ನಿತ್ಯವೂ ಕಾಬೂಲಿವಾಲ ಬಂದು ಮಿನಿಯ ಜೊತೆ ಆಟವಾಡುತ್ತ ಅವಳಿಗೆ..”

Read More

ಕುಶಲದರ್ಜಿ ಗೋಪಾಲಿಯ ವ್ಯಾಕುಲಗಳು: ಎಸ್.‌ ಸಿರಾಜ್‌ ಅಹಮದ್‌ ಅಂಕಣ

“ಹೀಗಿರುವಾಗ ಎಲ್ಲೋ ಏನೋ ತಪ್ಪಿದಂತೆ ಕಾಣುತ್ತಿತ್ತು. ಅವನ ಸಣ್ಣಪ್ರಾಯದ ಎರಡನೆಯ ಹೆಂಡತಿ ಅವನಿಗಿಂತ ಹೆಚ್ಚು ಸಮಯವನ್ನು ಅವನ ಪುಟ್ಟ ಅಂಗಡಿಯಲ್ಲಿ ಕಳೆಯಲು ಶುರು ಮಾಡಿದಳು. ಅವಳು ಯಾರು ಬಂದು ಏನು ಮಾತಾಡಿದರೂ ಗಂಡನನ್ನೇ ದಿಟ್ಟಿಸಿ ನೋಡುವಾಗ ಏನೋ ಕಸಿವಿಸಿಯಾಗುತ್ತಿತ್ತು. ಊದುಗೆನ್ನೆಯ, ಉರುಬಿದ ಹೊಟ್ಟೆಯ ಈ ಆಸಾಮಿಯ ಮೇಲೆ ಅವನ ಹೆಂಡತಿ ಯಾಕಿಷ್ಟು ನಿಗಾ ಇಡುತ್ತಿದ್ದಾಳೆಂದು ನಮಗೆ ಮೋಜೆನಿಸುತ್ತಿತ್ತು.”

Read More

ನೀಲು ಸಾಲುಗಳಲ್ಲಿ ಅರಳುವ ಜೀವಜ್ಞಾನ: ಎಸ್. ಸಿರಾಜ್ ಅಹಮದ್ ಅಂಕಣ ಇಂದಿನಿಂದ ಶುರು

“ನೀಲು ಸಾಲುಗಳನ್ನು ನೋಡುತ್ತಾ ಹೋದರೆ ಅವು ಮೂಲಭೂತವಾಗಿ ಕವಿತೆ ಇರುವುದು ವಿವರಣೆ ವ್ಯಾಖ್ಯಾನಗಳಿಗೆ ಒಳಗಾಗುವುದಕ್ಕೆ ಎಂಬ ಹಳೆಯ ಶೈಕ್ಷಣಿಕ ನಂಬಿಕೆಯನ್ನು ಇಲ್ಲವಾಗಿಸುತ್ತವೆ. ಸಾಹಿತ್ಯವೆಂಬುದು ಸಾಮೂಹಿಕ ಸೃಜನಶೀಲ ಸಂತೋಷದ ಭಾಗವಾಗಿ ಉಳಿಯದೆ ಶೈಕ್ಷಣಿಕ ಶಿಸ್ತಿನ ಭಾಗವಾದ ಪರಿಣಾಮವಾಗಿ ಕಾವ್ಯಕ್ಕೆ..”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ