Advertisement

Tag: Smitha Raghavendra

ಬಾಗಿಲಿಗೆ ಬಂದಿಹನು ಬಳೆಗಾರ: ಸ್ಮಿತಾ ರಾಘವೇಂದ್ರ ಬರಹ

ನನಗೂ ಒಳಗೊಳಗೇ ಗಾಭರಿ; ಮದುವೆಗೂ ಮುಂಚೆ ಡಜನ್ ಗಟ್ಟಲೆ ಬಳೆ ತುಂಬಿಕೊಂಡು ಒಂದೂ ಒಡೆಯದಂತೆ ಇಟ್ಟುಕೊಳ್ಳುತ್ತಿದ್ದೆನಲ್ಲ.. ಈಗ ಏನಾಯ್ತು. ಗಡಿಬಿಡಿಯಲ್ಲಿ ಕೆಲಸ ಮಾಡಿದ್ರೆ ಬಳೆ ಒಡದೆ ಹೋಗ್ತದೆ ನೋಡು ಅಂದ ಅಮ್ಮನ ಮಾತು ನೆನಪಾಗಿ ಸಮಾಧಾನವಾಗುತ್ತಿತ್ತಾದರೂ ಈ ಅಪಶಕುನ ಎನ್ನುವ ಭಯದಿಂದ ತಪ್ಪಿಸಿಕೊಳ್ಳಲು ಗಾಜಿನ ಬಳೆ ತೊಡುವುದನ್ನು ಕ್ರಮೇಣ ಬದಲಿಸಿದ್ದೆ.
ಬಳೆಗಾರ ಮತ್ತು ಬಳೆಗಳ ಕುರಿತು ಸ್ಮಿತಾ ರಾಘವೇಂದ್ರ ಕಲ್ಲೇಶ್ವರ ಬರಹ ನಿಮ್ಮ ಓದಿಗೆ

Read More

‘ಹುಲಿಕಡ್ಜಿಳʼ ಕಥಾ ಸಂಕಲನದ ಕುರಿತು ಸ್ಮಿತಾ ರಾಘವೇಂದ್ರ ಬರಹ

ಇಲ್ಲಿನ ಹೆಚ್ಚಿನ ಕಥೆಗಳು ಮಲೆನಾಡು, ಆಗುಂಬೆ,ತೀರ್ಥಹಳ್ಳಿಯಂತಹ ಗ್ರಾಮಾಂತರ ಪ್ರದೇಶದ ಪರಿಸರದ ಸಂಪೂರ್ಣ ಚಿತ್ರಣವನ್ನು ಓದುಗನಿಗೆ ನೀಡುತ್ತದೆ. ಹೆಣ್ಣು ಹೇಳಿಕೊಳ್ಳದ ಕೆಲವು ಸೂಕ್ಷ್ಮಗಳನ್ನು ಅತಿ ಸೂಕ್ಷ್ಮವಾಗಿ ಕಥೆಯಲ್ಲಿ ಲೇಖಕ ಹರೀಶ್ ದಾಖಲಿಸಿದ್ದಾರೆ. ತಾನು ಹುಟ್ಟಿ ಬೆಳೆದ ಊರು ಮನೆಗಳನ್ನು ಬಿಟ್ಟು, ಇಷ್ಟಕ್ಕೋ, ಅನಿವಾರ್ಯಕ್ಕೋ, ಪಟ್ಟಣ ಸೇರಿಕೊಂಡ ನೂರಾರು ಮನಸ್ಸುಗಳು. ದಾರಿ ಕಾಯುತ್ತ ಹಳ್ಳಿಯಲ್ಲೇ ಉಳಿದ ಹಿರಿ ಜೀವಗಳು. ಇಂತಹ ನಯನಾಜೂಕಿನ ಭಾವಗಳ ಚಿತ್ರಣ ಸೆರೆಹಿಡಿದಿದ್ದಾರೆ.
ಹರೀಶ್‌ ಟಿ.ಜಿ ಬರೆದ ‘ಹುಲಿಕಡ್ಜಿಳ’ ಕಥಾಸಂಕಲನದ ಕುರಿತು ಸ್ಮಿತಾ ರಾಘವೇಂದ್ರ ಬರಹ

Read More

ಇತಿಹಾಸದ ಪದರಗಳ ಅವಲೋಕನ..

ಸಾವಿರಾರು ವರ್ಷಗಳನ್ನು ಎಳೆದು ತಂದು ತನ್ನ ಮೂಗಿನ ನೇರದಂತೆ ಇತಿಹಾಸದ ತುಣುಕನ್ನು ಬರೆದ ಮೆಗಾಸ್ತಾನಿಸನ ಇತಿಹಾಸದ ಆಧಾರದಿಂದ ನಾವು ಅಧ್ಯಯನ ಆರಂಭಿಸುತ್ತೇವೆಯೇ ವಿನಹಃ ಮೂಲಕ್ಕೆ ಹೋಗುವುದಿಲ್ಲ. ಸಂಸ್ಕೃತ ಭಾಷೆಯ ವ್ಯಾಕರಣ ಕೊಟ್ಟ ಪತಂಜಲಿ, ವರರುಚಿ, ಪಾಣಿನಿಯ ಮೊದಲಾದವರೆಲ್ಲ ಇದ್ದುದು ಪೂರ್ವದಲ್ಲಿ, ಆದರೆ ಅದ್ಯಾಕೋ ಮಧ್ಯದಲ್ಲಿ ಇದ್ದಕ್ಕಿದ್ದಂತೆ ಸಂಸ್ಕೃತ ಕಣ್ಮರೆಯಾಗಿ ಪ್ರಾಕೃತ ಆಕ್ರಮಿಸಿದ್ದು ಅಂದರೆ ಗೋಜಲು ಗೋಜಲಿನ ಇತಿಹಾಸ ಅಂದಿನಿಂದಲೇ ಆರಂಭವಾಯಿತು ಎಂದು ಸ್ಪಷ್ಟವಾದ ಮಾಹಿತಿ ನೀಡುತ್ತದೆ ಈ ಪುಸ್ತಕ.
ಸದ್ಯೋಜಾತ ಭಟ್ಟ ಬರೆದ ‘ಮಿಹಿರಕುಲಿ’ ಪುಸ್ತಕದ ಕುರಿತು ಸ್ಮಿತಾ ರಾಘವೇಂದ್ರ ಬರಹ

Read More

ಜಯಂತ ಕಾಯ್ಕಿಣಿ ಕಥಾಸಂಕಲನದ ಕುರಿತು ಸ್ಮಿತಾ ರಾಘವೇಂದ್ರ ಬರಹ

“ಅದೆಷ್ಟು ಮಾತಿನ ಮಲ್ಲ ! ಮಾತೇ ಮರೆತು ಮುಂಬೈ ಗಲ್ಲಿ ಗಲ್ಲಿ ಸುತ್ತುತ್ತಾನೆ. ಪಿಟ್ಸ್‌ ಬಂದ ವ್ಯಕ್ತಿಯ ಮುಷ್ಟಿಯೊಳಗಿನ ಮುದ್ದೆಯಾದ ಹಾಳೆಯಲ್ಲಿ ಪುಟ್ಟ ಮಗುವಿನ ಪಾದದ ಗುರುತನ್ನು ಪತ್ತೆ ಹಚ್ಚಿ ಆಗುವ ಅನಾಹುತ ತಪ್ಪಿಸುತ್ತಿದ್ದರೆ, ಸುಮ್ಮನೇ ಕಣ್ಣಾಲಿಗಳನ್ನು ತೇವವಾಗುತ್ತದೆ. ಹಾಗೆ ಮುಂಬೈ ಸುತ್ತಿಸಿ ಮತ್ತೆ ಸೀದಾ ನಮ್ಮ ಮಲೆನಾಡಿನ ಸೀಮೆಗೆ ಹಾಜರಾದ ಕಾಯ್ಕಿಣಿಯವರು ಇಡೀ ಕುಮಟಾ, ಅಂಕೋಲಾ, ಕಾರವಾರ, ಯಲ್ಲಾಪುರ, ಶಿರಸಿಗಳನ್ನು ಸುತ್ತಿಸುತ್ತ ಕಥೆ ಹೇಳುತ್ತ ಹೋಗುತ್ತಾರೆ.”
ಜಯಂತ ಕಾಯ್ಕಿಣಿ ಕಥಾ ಸಂಕನಲ “ಬಣ್ಣದ ಕಾಲು” ಕುರಿತು ಸ್ಮಿತಾ ರಾಘವೇಂದ್ರ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ