ನೆನಪುಗಳಿಗೆ ಜೀವ ತುಂಬುವ ಬರಹ: ಸ್ಮಿತಾ ಅಮೃತರಾಜ್ ಬರಹ

ನನಗಿಲ್ಲಿ ಲೇಖಕಿಯ ಬರೆಹಗಳು ಇಷ್ಟವಾಗುವುದಕ್ಕೆ ಅನೇಕ ಕಾರಣಗಳಿವೆ. ಮೊದಲನೆಯದಾಗಿ ಬಾಲ್ಯದಲ್ಲಿ ನಮಗೆ ನೋವು, ಕೀಳರಿಮೆ, ಅಪಮಾನ, ತಾರತಮ್ಯ ಎಲ್ಲದರ ಅನುಭವಗಳಿಗೆ ಒಡ್ಡಿಕೊಂಡು ಒಂದಲ್ಲ ಒಂದು ಹಂತದಲ್ಲಿ ಮನಸ್ಸನ್ನು ಹಿಡಿಮಾಡಿಕೊಂಡಿರುತ್ತೇವೆ. ಒಂದು ಕ್ಷಣ ಅದು ಮನಸ್ಸನ್ನು ಘಾಸಿಗೊಳಿಸಿದರೂ ಮರುಕ್ಷಣಕ್ಕೆ ಮರೆತು ಮೆಟ್ಟಿನಿಲ್ಲುವ ಛಾತಿಯೂ ಜೊತೆಜೊತೆಗೆ ಹುಟ್ಟಿಕೊಳ್ಳುತ್ತಿತ್ತು.
ನಾಗರೇಖಾ ಗಾಂವಕರ ಬರೆದ ಬಾಲ್ಯದ ಅನುಭವಗಳ ಕುರಿತ ಬರಹಗಳ “ಬಣ್ಣದ ಕೊಡೆ” ಕೃತಿಯ ಕುರಿತು ಸ್ಮಿತಾ ಅಮೃತರಾಜ್ ಸಂಪಾಜೆ ಬರಹ

Read More