Advertisement

Tag: Social Media

ಇಂಟರ್‌ನೆಟ್‌ ಸೃಷ್ಟಿಸುತ್ತಿರುವ ಆಧುನಿಕ ಪುರಾಣಗಳು

ಭೂಲೋಕದಲ್ಲಿರುವ ಬೆರಗು ಹುಟ್ಟಿಸುವ ಎಲ್ಲ ಕೆಲಸಗಳನ್ನು ಅನ್ಯಲೋಕದ ಜೀವಿಗಳು ಬಂದು ಮಾಡಿದ್ದಾರೆ ಅಂತ ಎಲ್ಲವನ್ನೂ ಏಲಿಯನ್‌ ಟೆಕ್ನಾಲಜಿಗೆ ಒಪ್ಪಿಸುವ ಅಸಂಬದ್ಧತೆ ಈಗ ಎಲ್ಲಾ ಕಡೆಗಳಲ್ಲಿ ಢಾಳಾಗಿ ಕಾಣಿಸುತ್ತಿದೆ. ಅದು ಎಷ್ಟರ ಮಟ್ಟಿಗೆ ಜನರನ್ನು ನಂಬಿಸಿದೆ ಅಂದರೆ ಇತ್ತೀಚೆಗೆ ಒಬ್ಬರು ನನ್ನೊಂದಿಗೆ ಯಾರಾದರೂ ಮನುಷ್ಯರು ಅಷ್ಟು ಚೆನ್ನಾಗಿ ಕೆತ್ತಲು ಸಾಧ್ಯವೇ ಇಲ್ಲ ಅಂತ ವಾದಿಸುತ್ತಿದ್ದರು. ಅವರಿಗೆ ಈಗಲೂ ಕೆತ್ತನೆ ಮಾಡುವ ಸ್ಥಪತಿಗಳಿರುವುದು ತಿಳಿದಂತಿಲ್ಲ.
ಗಿರಿಜಾ ರೈಕ್ವ ಬರೆಯುವ ‘ದೇವಸನ್ನಿಧಿ’ ಅಂಕಣದಲ್ಲಿ ಹೊಸ ಬರಹ

Read More

ಸುಳ್ಳು ನಮ್ಮ ಮನೆದೇವರಾಗಿ..

ಸುಳ್ಳು ಸುದ್ದಿಯನ್ನುತಡೆಯುವ ಪ್ರಯತ್ನ ಹಿಂದೆಯೂ ನಡೆಯುತ್ತಿತ್ತು. ಇಂದೂ ನಡೆಯುತ್ತಿದೆ.  ನಮ್ಮ ಉದ್ದೇಶಕ್ಕೆ ಪೂರಕವಾಗಿ ತಂತ್ರಜ್ಞಾನ, ಉಪಕರಣಗಳು ಎಷ್ಟೇ ಸಹಕಾರಿ ಆಗಿದ್ದರೂ ಅವುಗಳನ್ನು ಬಳಸುವ ಮನಸ್ಸುಗಳಲ್ಲಿ ಸುದುದ್ದೇಶವಿಲ್ಲದೇ ಇದ್ದಾಗ, ನಾವು ರೂಪಿಸಿಕೊಂಡ ಅತ್ಯಾಧುನಿಕ ವ್ಯವಸ್ಥೆಗಳು ಪ್ರಯೋಜನವಿಲ್ಲದ್ದಾಗಿಬಿಡುತ್ತದೆ. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಪತ್ತೆಮಾಡುವುದೇ ಒಂದು ಸಾಹಸ.

Read More

ನೆಟ್ಟಲ್ಲಿ ಕಮೆಂಟು ಎರಡು ಮಂಡೆಯ ಹಾವು ಕಾಣೋ

ವಿಷೇಶಣ, ಕ್ರಿಯಾ, ಕರ್ತೃ ಪದಗಳನ್ನು ಜೋಡಿಸುವ ಕ್ರಮದಲ್ಲಿಯೇ ಬದುಕನ್ನು ಜೋಡಿಸಬಲ್ಲ ಸಾಹಿತ್ಯ, ಕಾವ್ಯಗಳ “ಸ್ಟಕ್ಚರ್”ಗಳು- ಯಾರು ಬೇಕಾದರೂ ಮಾಡಬಲ್ಲ, ಹಣಬರದ ದರಿದ್ರವಾಗಿವೆ. ಹಾಗಾಗಿ- ನಮಗೆಲ್ಲ ಸಾಹಿತ್ಯ “ಅರ್ಥ”ವಾಗಿಬಿಡಬೇಕು. ಏನಿದೆ ಅದರಲ್ಲಿ? ಪದಗಳ ಹೊರತು.

Read More

ಜನಮತ

ಕಾಲಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಜಾರಿದ ಬದುಕನ್ನು ಸ್ವವಿಮರ್ಶಿಸಿಕೊಂಡ ಆತ್ಮಕಥೆ: ನಾರಾಯಣ ಯಾಜಿ ಬರಹ

ನಂದು ದಾದಾ ಅವಳಲ್ಲಿ ಸ್ವಾತಂತ್ರ್ಯ ಹೋರಾಟದ ಕಿಡಿಯನ್ನು ಹಚ್ಚಿದರೆ ರಮೇಶಣ್ಣ ಅವಳಿಗೆ ಬಲೆಹಾಕಿ ಅವಳನ್ನು ದುರುಪಯೋಗಪಡಿಸಿ ಮನೆಯಿಂದ ಓಡಿಸಿಕೊಂಡುಹೋಗಿ ನಡುನೀರಿನಲ್ಲಿ ಕೈಬಿಟ್ಟು ಪರಾರಿಯಾಗುತ್ತಾನೆ. ನಂದಣ್ಣನ ಆದರ್ಶಗಳು ಈಕೆಯೊಳಗೆ…

Read More

ಬರಹ ಭಂಡಾರ