Advertisement

Tag: Sourabha Karinje

ಸೌರಭಾ ಕಾರಿಂಜೆ ಬರೆದ ಈ ಭಾನುವಾರದ ಕಥೆ

ಬೆಳಿಗ್ಗೆ ತುಂಬಿಸಿಕೊಂಡ ದೋಸೆ ಡಬ್ಬಿ ಹಾಗೇ ಇದೆ ಎಂಬುದು ನೆನಪಾಯಿತು ಅವಳಿಗೆ. ಕೊಟ್ಟು ಬಿಡಲೇ ಅನಿಸಿತು ಒಮ್ಮೆ. ಮನೆಗೆ ಹೋಗಿ ತಿನ್ನಬಹುದು ತಾನು. ಆದರೆ ಇವನಿಗೆ ಬೇಕಾದದ್ದು ದುಡ್ಡು, ಊಟ ಅಲ್ಲ, ಆ ದುಡ್ಡನ್ನು ಕಬಳಿಸಲು ನಮೂನೆ ನಮೂನೆಯ ಪ್ರಯತ್ನ ಅನ್ನಿಸಿ ಮನಸ್ಸೆಲ್ಲಾ ಕಹಿಯಾಯಿತು. ಜೊತೆಗೆ ಬಾಯಿಯೂ ಕಹಿಯಾಯಿತು. ಬಾಯಿಯಲ್ಲಿ ತುಂಬಿಕೊಂಡಿದ್ದ ಎಂಜಲನ್ನು ನುಂಗಲು ಅಸಹ್ಯವಾಗಿ ಉಗುಳುವ ಒತ್ತಡ ಉಂಟಾಯಿತು. ಯಾವತ್ತೂ ರಸ್ತೆಯಲ್ಲಿ ಉಗುಳಿದವಳಲ್ಲ. ಮುಜುಗರ ಒತ್ತಿ ಬಂತು.
ಸೌರಭಾ ಕಾರಿಂಜೆ ಬರೆದ ಕಥೆ “ಹಣಾಹಣಿ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ