Advertisement

Tag: Story reading

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಮಂಜುನಾಯಕ ಚಳ್ಳೂರು ಕತೆ

ಅಪ್ಪ ಒಂದುಕಟ್ಟು ಬೀಡಿ ಮುಗಿಸಿದ್ದ. ಆತ ಎದ್ದು ಇನ್ನೂ ಬಾರಕೋಲು ತಗೊಂಡಿರಲಿಲ್ಲ, ನಾನೂ, ಸಾಂತ ಕೀಲಿಕೊಟ್ಟ ಗೊಂಬೆಗಳಂತೆ ಹೊಯ್ಕೊಳ್ಳಕೆ ಶುರು ಮಾಡಿದೆವು. ಅಪ್ಪನ ಸಿಟ್ಟು ನಮ್ಮ ಮೇಲೆ ವರ್ಗಗೊಂಡಿತು. ಇಬ್ಬರ ಬೆನ್ನಿಗೊಂದೊಂದು ಜೋರಾಗಿ ಗುದ್ದುಕೊಟ್ಟ. ನನಗಂತು ಅಳಲಿಕ್ಕೆ ಉಸುರು ಇಲ್ಲದಂಗಾಗಿತ್ತು. ಅವ್ವ ಅವತ್ತು ಉದಗಳ್ಳಿ ತಗಂಡು ಬೀಸಿದಳು ಅಪ್ಪನಿಗೆ. ಆತನ ಮೊಣಕಾಲಿಗೊಂದು ಗಿಚ್ಚ ಕುಂತಿತು. ಧಾರಾಕಾರ ರಕ್ತ ಸುರಿಯತೊಡಗಿತು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಮಂಜುನಾಯಕ ಚಳ್ಳೂರು ಬರೆದ ಕತೆ “ವಜ್ರಮುನಿ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ