Advertisement

Tag: Story

ವಾಸುದೇವ ಕೃಷ್ಣಮೂರ್ತಿ ಬರೆದ ಈ ಭಾನುವಾರದ ಕತೆ “ಪುನರಪಿ ಜನನಿ ಜಠರೇ ಶಯನಂ”

“ನಮ್ಮ ಅನಾಮಿಕೆ ರೂಮನ್ನು ಕ್ವಾರಿಯ ಸುಮಾರು 80 ಅಡಿ ಒಳಗಿನ ಹಳ್ಳಕ್ಕೆ ಹಾಕಿ ಕಲ್ಲು, ಇದ್ದಲು, ಸ್ಕ್ರಾಪ್ ಮೆಟೀರಿಯಲ್ಸ್‌ಗಳನ್ನು ಹೇಗೆ ತುಂಬಬೇಕೆಂದು ಬಹಾದ್ದೂರ್‌ಗೆ ತಯಾರಿಮಾಡಿ, ನಮ್ಮನ್ನು ಒಂದು ತಿಂಗಳ ನಂತರ ಹಳ್ಳದಿಂದ ತೆಗೆಯಬೇಕೆಂದು ಸುಮ್ಮನೆ ಹೇಳಿದ್ದೆ. ನನಗೆ ಖಾತ್ರಿಯಾಗಿತ್ತು ಒಂದು ತಿಂಗಳ ನಂತರ ಯಾವ ಜೀವಿಗಳು ಭೂಮಿಯ ಮೇಲೆ ಇರಲು ಸಾಧ್ಯವೇ ಇಲ್ಲ ಎಂದು. ಅವನ ಜೊತೆ ಅವನು ಬದುಕಿರುವವರೆಗೂ ಮಾತನಾಡಲು ವಾಕಿ- ಟಾಕಿ ಕೊಟ್ಟೆ. ಅವನನ್ನು ಗಟ್ಟಿಯಾಗಿ ಅಪ್ಪಿ, ಅವನು ಮತ್ತು ಅವನ ಸಂಗಡಿಗರಿಗೆಲ್ಲ ದೀರ್ಘದಂಡ ನಮಸ್ಕಾರ ಮಾಡಿದಾಗ….”
ವಾಸುದೇವ ಕೃಷ್ಣಮೂರ್ತಿ ಬರೆದ ಕತೆ “ಪುನರಪಿ ಜನನಿ ಜಠರೇ ಶಯನಂ”

Read More

ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಉಮಾ ರಾವ್‌ ಬರೆದ ಕತೆ

ಎಂಟುಗಂಟೆಗೆ ಕೆಲಸದವಳು ಬಂದಾಗಲೂ ಬಾಗಿಲು ತೆರೆದ ಕೂಡಲೇ ಅದೇ ದೃಶ್ಯ. ಜೊತೆಗೆ ಅವನ ಮನೆ ಬಾಗಿಲು ತೆಗೆದಾಗ ಹಾಲಿನಲ್ಲಿ ಕಣ್ಣಿಗೆ ಬೀಳುತ್ತಿದ್ದ ನೀರಿನ ಹೂಜಿ, ಹಾಸಿದ ಚಾಪೆ, ಮುಂದೆ ದೇವರಪಟ ಎಲ್ಲಾ ನಾಪತ್ತೆ. ಕೆಲಸದವಳನ್ನು ಮುಂದೆ ಮಾಡಿಕೊಂಡು ಒಂದೆರಡು ಹೆಜ್ಜೆ ಒಳಗೆ ಹೋದಾಗ ಮನೆ ಖಾಲಿಯಾಗಿರುವುದು ಅರಿವಾಯಿತು. ತಕ್ಷಣ ಇವರು ಇಂಟರ್‌ಕಾಮ್‌ನಲ್ಲಿ ಸೆಕ್ಯೂರಿಟಿಯವನಿಗೂ, ರಾಧಾಕೃಷ್ಣನ್‌ಗೂ ಹೇಳಿದರು. ಎಲ್ಲಾ ತಕ್ಷಣ ಓಡಿ ಬಂದರು.
ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಉಮಾ ರಾವ್‌ ಬರೆದ ಕತೆ “ಹಾವಾಡಿಗ”

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ವನರಾಗ ಶರ್ಮಾ ಕತೆ

ಭೂಮಿ ಕಂಪಿಸುತ್ತಿದೆ. ಇಮಾರತುಗಳು, ಗಿಡಮರಗಳು ಅಲುಗಾಡುತ್ತಿವೆ. ಏನಾಗುತ್ತಿದೆ? ಎಂಬುದೇ ತಿಳಿಯದೇ ಎಲ್ಲರೂ ಒಂದು ಕ್ಷಣ ದಂಗಾದರು. ಮರುಕ್ಷಣದಲ್ಲಿಯೇ ತೀವ್ರ ಭೂಕಂಪದ ಅನುಭವ ಆಗುತ್ತಿದ್ದಂತೆ, ಕೆಲವರ ಮೊಬೈಲಿನಲ್ಲಿ ಕರಾವಳಿಯಲ್ಲಿ ತ್ಸುನಾಮಿ ಎರಗಿದ ಮೆಸೇಜ್ ಬರತೊಡಗಿದಾಗ ಎದೆ ಬಡಿತ ಜೋರಾಯಿತು. ಮಾತು ಹೊರಡುತ್ತಿಲ್ಲ. ಮುಕುಲ ಇಲ್ಲಿಂದ 35-40 ಕಿಮಿ ದೂರದ ತುಕುಶಿಕ ನಗರದ ಕಂಪನಿಯ ಆಫೀಸಿನಲ್ಲಿದ್ದಳು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ವನರಾಗ ಶರ್ಮಾ ಕತೆ “ವಿಪ್ಲವ” ನಿಮ್ಮ ಓದಿಗೆ

Read More

ಮಂಜುನಾಥ್ ಕುಣಿಗಲ್ ಬರೆದ ಈ ಭಾನುವಾರದ ಕತೆ

ಅಮ್ಮನಿಗೆ ವಿಷಯ ತಿಳಿದರೆ ಎದೆಹೊಡೆದು ಕುಸಿದುಬಿದ್ದಾಳು! ಆಕೆ ತನ್ನ ಜೀವನ ಒತ್ತೆಯಿಟ್ಟು ಅದೂ-ಇದೂ ಚಾಕರಿ ಮಾಡುತ್ತಾ ನಮ್ಮನ್ನು ಸಾಕಿದ್ದು. ಆಕೆಗೆ ಏನು ಸುಖ ಕೊಟ್ಟಿದ್ದೆ? ಅದ್ಯಾವುದೋ ನನ್ನ ಕಂಪ್ಯೂಟರ್ ಕೋರ್ಸಿಗೆ ಹನ್ನೆರೆಡು ಸಾವಿರವನ್ನು ಹೊಂಚಲು ಎಲ್ಲೆಲ್ಲೋ ಹೊಟ್ಟೆಬಟ್ಟೆ ಕಟ್ಟಿ ಅದೆಷ್ಟು ಕಷ್ಟಪಟ್ಟಳು? ಆ ದುಡ್ಡನ್ನು ನಾನಿನ್ನೂ ವಾಪಸ್ ಕೊಟ್ಟಿಲ್ಲ! ಹೊಟ್ಟೆಯಲ್ಲಿ ಏನೋ ಕಟ್ಟಿಕೊಂಡ ಸಂಕಟ!
ಮಂಜುನಾಥ್ ಕುಣಿಗಲ್ ಹೊಸ ಕಥಾ ಸಂಕಲನ “ದೂರ ದೇಶದ ದೇವರು” ಕೃತಿಯ ಶೀರ್ಷಿಕೆ ಕತೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಿ.ಎಸ್.ರಾಮಸ್ವಾಮಿ ಕತೆ

ಬ್ಯಾಂಕಿನಿಂದ ಫೋನು ಬಂತು. ಐವತ್ತು ಲಕ್ಷದ ಓಡಿ ಆಗಿದೆ ಅಂತ ಮ್ಯಾನೇಜರು ಹೇಳಿದರು. ಹಾಗಾದರೆ ಎಲ್ಲೋ ಎಡವಟ್ಟಾಗಿದೆ ಅಂತ ಮನಸ್ಸು ಹೇಳಿತು. ಯಾವತ್ತೂ ಮಕ್ಕಳನ್ನು ಅನುಮಾನಿಸದವನು ನನ್ನ ಬ್ಯಾಂಕ್ ಪಾಸ್ ಪುಸ್ತಕ, ಡಿಪಾಸಿಟ್ ಪತ್ರಗಳು, ಅಂಚೆ ಕಛೇರಿ ಎಮ್.ಐ.ಎಸ್‌ಗಳು ಇರುವುದನ್ನು ಖಾತರಿ ಮಾಡಿಕೊಂಡೆ. ಮಗಳು ಸುಧಾ ಹೆಸರಲ್ಲಿ ನಾಮಿನೇಶನ್ ಮಾಡಿದ್ದ ಬ್ಯಾಂಕ್ ಸರ್ಟಿಫಿಕೇಟ್ ವಿತ್‌ಡ್ರಾ ಆಗಿರುವುದೂ, ಸುಧಾಕರನ ಹೆಸರಲ್ಲಿ ಇಟ್ಟಿದ್ದ ಎಫ್.ಡಿಗಳು ಮಾಯವಾಗಿರುವುದೂ ಗೊತ್ತಾಯಿತು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಿ.ಎಸ್.ರಾಮಸ್ವಾಮಿ ಬರೆದ ಕತೆ “ಜೂಜಿಗೆ ಕೂತವರ ಜುಜುಬಿ ಆಸೆಗಳು….” ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ