Advertisement

Tag: Story

ಅಬ್ದುಲ್ ರಶೀದ್ ವಿರಚಿತ ‘ರಕ್ತಚಂದನ’ ಎಂಬ ನೀಳ್ಗತೆಯು

ಚಾರುದತ್ತರ ಮರಣದ ಸುದ್ದಿ ನನಗೆ ಗೊತ್ತಾಗಿದ್ದು ಅವರು ತೀರಿಹೋಗಿ ಮಾರನೇ ದಿನ ಮಧ್ಯಾಹ್ನ. ಕೊರೋನಾದ ಮೊದಲ ಅಲೆ ಅದಾಗ ತಾನೇ ಉಲ್ಬಣಿಸುತ್ತಿದ್ದ ಕಾರಣ ಫೇಸ್ ಬುಕ್ಕು ಲೈವಿನಲ್ಲೇ ಅವರಿಗೆ ಅಭಿಮಾನಿಗಳು ಶ್ರದ್ಧಾಂಜಲಿ ಅರ್ಪಿಸುತ್ತಿದ್ದರು. ಲೇಖಕಿ ವಿಲಾಸಿನಿ ಹಾಸಿಗೆಯಲ್ಲಿ ಮಲಗಿದ್ದಲ್ಲೇ ಗೋಡೆಗೆ ಒರಗಿ ಕುಳಿತು ಕಣ್ಣು ಮುಖ ಊದಿಸಿಕೊಂಡು ಲೈವಿನಲ್ಲಿ ಮುಳುಮುಳು ಅಳುತ್ತಾ ನಡುನಡುವೆ ಸ್ಪಷ್ಟವಾಗಿ ಮಾತಾಡುತ್ತಿದ್ದಳು. …”

Read More

ಬಿಡುಗಡೆ: ಉಮೇಶ ದೇಸಾಯಿ ಬರೆದ ವಾರದ ಕಥೆ

“ರಾತ್ರಿ ಮಗಳು ಫೋನ್ ಮಾಡಿದ್ದಳು. ಬಿಕ್ಕುತ್ತಲೇ ಮಾತನಾಡಿದಳು. ಮೇಲಿಂದ ಮೇಲೆ ಸಾರಿ ಕೇಳುತ್ತಿದ್ದಳು. ಅವಳಿಗೆ ವಿಶ್ವಾಸ ತುಂಬಿ ನಾಕು ಸಮಾಧಾನದ ಮಾತು ಹೇಳಿದಾಗ ರಾಧಾಳಲ್ಲೂ ನಿರಾಳತೆಯ ಭಾವ. ಆದರೆ ಬೆಳಿಗ್ಗೆ ಬಂದ ಫೋನು ಅವಳನ್ನು ವ್ಯಗ್ರಳನ್ನಾಗಿಸಿತು. ಅನಿಲ ಕಪೂರ ಫೋನ್ ಮಾಡಿದ್ದ. ಎಲ್ಲದಕ್ಕೂ ರಾಧಾಳೇ ಹೊಣೆ, ಅವಳ ಮಹತ್ವಾಕಾಂಕ್ಷೆಗೆ ಮಗಳು ಬೋರ್ಡಿಂಗ್ ಸೇರುವಂತಾಯಿತು.”

Read More

ಓಬೀರಾಯನ ಕಾಲದ ಕತೆಗಳು: ಪಂಜೆ ಮಂಗೇಶರಾವ್ ಬರೆದ ಕತೆ “ನನ್ನ ಚಿಕ್ಕತಂದೆಯವರ ಉಯಿಲ್”

“ಹೆಣದ ಎಂಜಲನ್ನು ಬಯಸುವವನು ಪಾಪಿ ಎಂದು ಪಾಠಕ ಮಹಾಶಯರಲ್ಲಿ ಅನೇಕರು ಮೇಲೆ ಹೇಳಿದ ನನ್ನ ಅವಸ್ಥೆಯನ್ನು ನೋಡಿ ಬಾಯೊಳಗೆನೇ ನಗಾಡಬಹುದು. ಅಂತಹರಿಗೆ ನಾನು ಒಂದು ಮಾತನ್ನು ಹೇಳಬೇಕೆಂದಿರುವೆನು. ಮನುಷ್ಯನ ಮರಣಕ್ಕೋಸ್ಕರವೇ ಮನಮರುಗುವವರು ಈ ಕಾಲದಲ್ಲಿ ಕಡಿಮೆ. ಸತ್ತವನು ನಮಗೇನೂ ಬಿಟ್ಟಿಲ್ಲ, ಕೊಟ್ಟಿಲ್ಲ, ಮುಂದೆ ನಮಗೇನು ಗತಿ?”

Read More

’ಯಕ್!’:ಬಿ.ವಿ.ಭಾರತಿ ಅನುವಾದಿಸಿದ ಸಾದತ್ ಹಸನ್ ಮಾಂಟೋ ಕಥೆ

“ಅವನು ಹಾಸಿಗೆಗೆ ಹಿಂತಿರುಗುವುದರಲ್ಲೇ ನಾನು ಹಾರಿಹೋಗಿ ದೀಪವಾರಿಸಿದೆ. ಆ ಕೂಡಲೇ ಮತ್ತೆ ಗಾಭರಿಗೊಂಡ ಅವನು! ಅಬ್ಬ, ಎಂಥ ತಮಾಷೆ ಎನ್ನುತ್ತೀ ಇಡೀ ರಾತ್ರಿ! ಒಮ್ಮೆ ಕತ್ತಲು, ಮತ್ತೊಮ್ಮೆ ಬೆಳಕು, ಮತ್ತೊಮ್ಮೆ ಬೆಳಕು, ಇದ್ದಕ್ಕಿದ್ದಂತೆ ಕತ್ತಲು…..! ಬೆಳಗಿನ ಜಾವದಲ್ಲಿ ಮೊದಲ ಟ್ರಾಮಿನ ಸದ್ದು ಕಿವಿಗೆ ಬಿದ್ದಿದ್ದೇ ತಡ, ಬೇಗ ಬೇಗ ಬಟ್ಟೆ ಹಾಕಿದವನೇ ಎದ್ದು ಬಿದ್ದು ಓಡಿಹೋದ.”

Read More

ಸುನಂದಾ ಕಡಮೆ ಬರೆದ ಸಣ್ಣ ಕಥೆ `ಪತ್ರೊಡೆ’

ಯಮುನಜ್ಜಿ ತನ್ನ ಸವತಿಯ ಜೊತೆಗಿನ ಅನೇಕ ವರ್ಷಗಳ ಕೂಡು ಸಂಸಾರದಲ್ಲಿ ಕಂಡುಕೊಂಡ ಅನುಭವವನ್ನು ನೆನಪಿಸುತ್ತ ಕನವರಿಸುತ್ತಿದ್ದಾಳೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ