Advertisement

Tag: Su Rudramurthyshastry

ಗೋಕುಲದ ನಾಯಕರು ನಾವು….

ನಾನು ಒಂಟಿಯಾಗುತ್ತಿದ್ದಂತೆ ಮೊನ್ನೆಯ ಸಮುದ್ರ ತೀರದ ಹತ್ಯಾಕಾಂಡ ನೆನಪಾಯಿತು, ವಿಷಾದವಾಯಿತು. ಒಂದು ಕ್ಷಣ ಅರಮನೆಗೆ ಹೋಗಿಬಿಡಲೇ ಎನ್ನಿಸಿತು. ಅಲ್ಲಿ ಇನ್ನು ನನಗೇನು ಕೆಲಸ? ಎಂಬ ಪ್ರಶ್ನೆ ಮೂಡಿತು. ನಿನ್ನೆಯ ಹತ್ಯಾಕಾಂಡದ ಆರಂಭವನ್ನು ನೋಡಿದರೆ, ಬಹುಶಃ ಯಾದವ ಮುಖ್ಯರಲ್ಲಿ ಯಾರೂ ಬದುಕಿರಲಾರರು. ನಗರದಲ್ಲಿ, ಅರಮನೆಯಲ್ಲಿ ನನಗಿಂತ ಮುದುಕರಾದ ಕೆಲವರಿರಬಹುದು. ಈಗ ನಾನು ಮಾಡಬೇಕಾದ ಮಹತ್ವದ ಕರ‍್ಯ ಯಾವುದೂ ಇಲ್ಲ, ಸಾಧಿಸಬೇಕಾದ ಯಾವ ಆದರ್ಶವೂ ಇಲ್ಲ. ಅಂಥ ಶಕ್ತಿ, ಉತ್ಸಾಹಗಳೂ ದೇಹದಲ್ಲಿ ಉಳಿದಿಲ್ಲ.
ಸು. ರುದ್ರಮೂರ್ತಿ ಶಾಸ್ತ್ರಿ ಬರೆದ ಹೊಸ ಕಾದಂಬರಿ “ಶ್ರೀಕೃಷ್ಣ”ದ ಕೆಲವು ಪುಟಗಳು ನಿಮ್ಮ ಓದಿಗೆ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ