Advertisement

Tag: Subhash Rajamane

ಕಾಣದ್ದು ಕಾಣಿಸಿದ್ದು…!: ಸುಭಾಷ್‌ ರಾಜಮಾನೆ ವಿಮರ್ಶಾ ಕೃತಿಯ ಕುರಿತು ಕಲ್ಲೇಶ್ ಕುಂಬಾರ್ ಬರಹ

ಜಗತ್ತಿನ ಬಹುಮುಖ್ಯ ಕೃತಿಗಳನ್ನು ಗುರುತಿಸುವ, ಪರಿಚಯಿಸುವ, ಆ ಮೂಲಕ ಓದುಗರಿಗೆ ದಾಟಿಸುವಂಥ ಪ್ರಾಮಾಣಿಕ ಕೆಲಸವನ್ನು ಸುಭಾಷ್ ರಾಜಮಾನೆ ಅವರು ಮಾಡುತ್ತಿದ್ದಾರೆ. ಅವರ ಈ ಬರಹಗಳನ್ನು ಓದುವುದರ ಮೂಲಕ ಓದುಗನು ಸ್ವಯಂ ಮರಳಿ ಮೂಲ ಕೃತಿಗಳನ್ನು ಓದುವುದಕ್ಕೆ ಉತ್ಸುಕನಾಗುತ್ತಾನೆ ಎಂಬುದರಲ್ಲಿ ಸಂಶಯವೇ ಇಲ್ಲ! ಇನ್ನೂ ಹೇಳಬೇಕೆಂದರೆ, ಕೃತಿಕಾರ ಮರೆಯಾಗಿ ಕೃತಿಯೇ ಮುಖ್ಯವಾಗುವುದು, ಹಾಗೂ ಆ ಕೃತಿಯ ಮೂಲಕವೇ ಕೃತಿಕಾರ ಗುರುತಿಸಿಕೊಳ್ಳುವಂತಾಗುವುದು ಒಂದು ಕ್ರಿಯೆ. ಅಂಥ ಲೇಖಕ ಮತ್ತು ಆ ಲೇಖಕನ ಕೃತಿಗಳು ಶಾಶ್ವತವಾಗಿ ನಿಲ್ಲುತ್ತವೆ! ಹಾಗೆ ನಿಲ್ಲಬಹುದಾದ ಲೇಖಕರ ಕೃತಿಗಳನ್ನು ಓದುಗರಿಗೆ ಸುಭಾಷ್ ರಾಜಮಾನೆ ಅವರು ಪರಿಚಯಿಸಿದ್ದಾರೆ.
ಸುಭಾಷ್‌ ರಾಜಮಾನೆ ವಿಮರ್ಶಾ ಕೃತಿ “ಕಂಡದ್ದು ಕಾಣದ್ದು” ಕುರಿತು ಕಲ್ಲೇಶ್‌ ಕುಂಬಾರ್‌ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ