Advertisement

Tag: Sudha Adukala

ಭಾಷಾ ಕಲಿಕೆಯ ಕುತೂಹಲಕರ ಆಯಾಮಗಳು

ಭಾಷೆಯನ್ನು ಮಕ್ಕಳು ಮಾತನಾಡಲು,  ವಿಷಯಗಳನ್ನು ತಿಳಿಯಲು ಮಾತ್ರವೇ ಬಳಸುವುದಿಲ್ಲ. ಭಾಷೆಯನ್ನವರು ಓದುವುದು ಮತ್ತು ಬರೆಯುವುದರ ಮೂಲಕ ಮಾತ್ರವೇ ಕಲಿಯುವುದೂ ಇಲ್ಲ. ಅವರ ಅನುಭವಕ್ಕೆ ನಿಲುಕುವ ಪ್ರತಿಯೊಂದು ವಸ್ತುಗಳು ಮತ್ತು ದೈನಂದಿನ ಅನುಭವಗಳ ಮೂಲಕ ಭಾಷೆಯನ್ನು ಕಲಿಯುತ್ತಾ ಹೋಗುತ್ತಾರೆ. ಎಷ್ಟು ಹೊಸ ಅನುಭವಗಳಿಗೆ ತೆರೆದುಕೊಳ್ಳುವರೋ ಅಷ್ಟು ಹೆಚ್ಚು ಪದ ಸಂಪತ್ತು ಮತ್ತು ಭಾಷಾಜ್ಞಾನ ಅವರಲ್ಲಿ ವೃದ್ಧಿಯಾಗುತ್ತ ಸಾಗುತ್ತದೆ. …

Read More

ಸುಧಾ ಆಡುಕಳ ಅನುವಾದಿಸಿದ ಟ್ಯಾಗೋರರ ಭಾಷಣ

ನೊಬೆಲ್ ಪ್ರಶಸ್ತಿ ಪುರಸ್ಕೃತ ಕವಿ, ಬರಹಗಾರ ರವೀಂದ್ರನಾಥ ಟ್ಯಾಗೋರ್ ಅವರ ಗೀತಾಂಜಲಿ ಕೃತಿಯನ್ನು ಕನ್ನಡದ ಲೇಖಕಿ ಸುಧಾ ಆಡುಕಳ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. ನೊಬೆಲ್ ಪ್ರಶಸ್ತಿ ಸ್ವೀಕರಿಸಿದ ಸಂದರ್ಭದಲ್ಲಿ ಟ್ಯಾಗೋರರು ಮಾಡಿದ ಭಾಷಣವನ್ನು ಈ ಕೃತಿಯಲ್ಲಿ ಸೇರಿಸಲಾಗಿದೆ. ವಿದ್ವಾಂಸ, ತತ್ವಜ್ಞಾನಿ ಆಗಿದ್ದ ಟ್ಯಾಗೋರರು ಈ ಭಾಷಣದಲ್ಲಿ ತಮ್ಮ ಬಗ್ಗೆ ಹಾಗೂ ಜಗತ್ತನ್ನು ತಾವು ಅರ್ಥೈಸಿಕೊಂಡ ಬಗ್ಗೆ ವಿವರಿಸಿದ್ದಾರೆ. ಗಂಗೆಯ ತಟದಲ್ಲಿ ಕಳೆದ ದಿವ್ಯ ಏಕಾಂತದ ಕ್ಷಣಗಳು ನೀಡಿದ ಪ್ರತಿಫಲನವಾಗಿ ಕವನಗಳು ಹೇಗೆ ಒಲಿದು ಬಂದವು ಎಂಬುದನ್ನು ಹೇಳಿದ್ದಾರೆ.

Read More

ಜಿ. ಎಸ್ ಅವಧಾನಿಯವರ ಪುಸ್ತಕದ ಕುರಿತು ಸುಧಾ ಆಡುಕಳ ಬರೆದ ಲೇಖನ

“ವರ್ತಮಾನದ ಸಂಗತಿಗಳಿಗೆ ಸದಾ ತುಡಿಯುವ ಅವಧಾನಿಯವರು ಸಾಕ್ಷರತಾ ಆಂದೋಲನ, ವಿಜ್ಞಾನ ಚಳುವಳಿಗಳ ಮುಂಚೂಣಿಯಲ್ಲಿದ್ದವರು. ಅನೇಕ ವಾದ, ವಿವಾದಗಳಿಗೆ ಮುಖಾಮುಖಿಯಾಗುತ್ತಲೇ ಮೌಢ್ಯ ಮತ್ತು ಕಂದಾಚಾರಗಳನ್ನು ಸದಾ ತಮ್ಮ ಮೊನಚು ಮಾತುಗಳಿಂದ ಟೀಕಿಸುತ್ತಿದ್ದರು. ಪ್ರಖರ ವೈಚಾರಿಕತೆಯನ್ನು ತಮ್ಮ ಶಿಷ್ಯವರ್ಗದಲ್ಲಿ ಬೆಳೆಸಲು ಅನೇಕ ಸೃಜನಶೀಲ…”

Read More

ಕಣ್ಣು ತೆರೆಸುವ ಹೆಣ್ಣಿನ ನೈಜ ಕಥನಗಳು: ಸುಧಾ ಆಡುಕಳ ಲೇಖನ

“ಹೆಣ್ಣನ್ನು ವ್ಯಾಖ್ಯಾನಿಸುವ ಸೌಂದರ್ಯ, ಸೌಶೀಲ್ಯ, ಪಾತಿವ್ರತ್ಯ ಈ ಎಲ್ಲ ಪದಗಳಿಗೆ ಇಲ್ಲಿಯ ಪಾತ್ರಗಳು ತಮ್ಮ ಅನುಭವಲೋಕದ ಮೂಲಕವೇ ಭಿನ್ನ ವ್ಯಾಖ್ಯಾನವನ್ನು ನೀಡುತ್ತವೆ. ತನ್ನ ಮೂಗನ್ನು ಕಳಕೊಂಡು ಕುರೂಪಿಯಾದ ಶೂರ್ಪನಖಿ ಸುಂದರವಾದ ಬನವನ್ನು ಸೃಷ್ಟಿಸುತ್ತಾಳೆ. ಗಂಡನ ಅಗಲುವಿಕೆಯ ನಂತರವೂ ಮಂಡೋದರಿ ತನ್ನ ಅಲಂಕಾರವನ್ನು ತೆಗೆಯುವುದನ್ನು ವಿರೋಧಿಸುತ್ತಾಳೆ. ತನ್ನನ್ನು ವಿಚಾರಿಸುವ ಹಕ್ಕನ್ನು ತಾನು ಯಾರಿಗೂ ಕೊಡಲಾರೆ…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ