Advertisement

Tag: Sujay P

ಸುಜಯ್‌ ಪಿ ಬರೆದ ಈ ಭಾನುವಾರದ ಕತೆ

ಭಾಗೀರಥನ ಕಾಲನ್ನು ಬಿಡಿಸಲು ಬೇಕಾಗಿ ಸಂಕದ ಎರಡು ಹಲಗೆಗಳನ್ನು ಕಡಿದು ತೆಗೆದು ಬೇರೆ ಹಲಗೆ ಹಾಕುವಷ್ಟರಲ್ಲಿ ಡೀಮಣ್ಣ ಕಡಿಮೆಂದರೂ ಹತ್ತರ ಮೇಲೆ ಬೀಡಿ ಸೇದಿದ್ದರು. ಬೀಡಿ ಸೇದಿದ ಮೇಲೆ ಉಳಿಯುವ ಬೀಡಿಯ ತುದಿಯನ್ನು ಕೂಡಾ ಜಗಿದು ತಿನ್ನುವ ಅಭ್ಯಾಸವಿದ್ದ ಡೀಮಣ್ಣ ಆವತ್ತು ಪ್ರತೀ ಬೀಡಿ ಮುಗಿಯುತ್ತಲೂ ಬಂಗಾಳದ ಭಾಗೀರಥನಿಗೆ ಬಯ್ಯದೆ ಅವನನ್ನು ಈ ಊರಿಗೆ ಕರೆದುಕೊಂಡು ಬಂದ ಮಣಿಕಂಠನಿಗೆ ಬಾಯಿ ಬಂದಂತೆ ಬಯ್ಯುತ್ತಲೇ ಇದ್ದರು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ