Advertisement

Tag: sukanya kanaralli

ಆಧ್ಯಾತ್ಮಿಕ ಶಿಬಿರ-ಮಹಿಳೆಯರಿಗೆ: ಸುಕನ್ಯಾ ಕನಾರಳ್ಳಿ ಅಂಕಣ

ನಾನು ನೋಡಿದ್ದ ಒಂದು ಅದ್ಭುತ ತಾಳಮದ್ದಳೆ ನೆನಪಿಗೆ ಬಂತು. ಕೃಷ್ಣ ತಾನು ಸಂಧಾನಕ್ಕೆ ಹೋಗುವ ಮುನ್ನ ದ್ರೌಪದಿಯನ್ನು ಭೇಟಿ ಮಾಡುತ್ತಾನೆ. ತುಂಬಿದ ಸಭೆಯಲ್ಲಿ ತನಗೆ ಆದ ಅವಮಾನದ ಗತಿ ಏನು? ಬಿಚ್ಚಿದ ಮುಡಿಯ ಗತಿಯೇನು? ಈಗ ಆ ಗಂಡ ಧರ್ಮರಾಜ ನಿನ್ನನ್ನ ಸಂಧಾನಕ್ಕೆ ಕಳುಹಿಸುತ್ತಿದ್ದಾನೆ. ಯಾಕೆಂದರೆ ಅದು ಕೇವಲ ಹೆಣ್ಣಿಗಾದ ಅವಮಾನ ಅಲ್ಲವಾ ಕೃಷ್ಣ? ನೀನೂ ಆರಾಣೆ ಗಂಡಸಾಗಿಬಿಟ್ಟೆಯಾ? ಎಂದು ಚುಚ್ಚಿ ಕೇಳುತ್ತಾಳೆ. ಸುಮಾರು ಒಂದು ಗಂಟೆ ಅವರ ನಡುವೆ ಸಂವಾದ ನಡೆಯುತ್ತದೆ. ಅವರ ನಡುವಿನ ಆತ್ಮೀಯ ಸಲಿಗೆ, ಒಬ್ಬರಿಗೊಬ್ಬರು ಸ್ಪಂದಿಸುವ ರೀತಿ, ಚತುರ ಸಂಭಾಷಣೆಗಳನ್ನು ಬಿಟ್ಟ ಬಾಯಿ ಬಿಟ್ಟಂತೆಯೇ ನೋಡಿದ್ದೆ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣ

Read More

ಗುರುವಿನ ಎದುರಲ್ಲಿ: ಸುಕನ್ಯಾ ಕನಾರಳ್ಳಿ ಅಂಕಣ

ಏನೇ ಆದರೂ ಇದು ತುಂಬ ಅಸಹಜ ಅಂತನ್ನಿಸಿತ್ತು. ತನ್ನ ವಯಸ್ಸಿನ ಸ್ನೇಹಿತರೇ ಇಲ್ಲದ, ಹೆಚ್ಚು ಹೆಚ್ಚು ಮಾನವೀಯಗೊಳಿಸುವ ಕಲೆಗಳ ಪರಿಚಯವಿಲ್ಲದ, ವಯಸ್ಸಿಗೆ ತಕ್ಕ ಜೀವನೋತ್ಸಾಹ ಇಲ್ಲದ, ಮುದುಕಿಯರ ಜೊತೆ ತೀರ್ಥಯಾತ್ರೆಗೆ ಹೋಗುವ, ಉಳಿದಂತೆ ಜನಸಂಪರ್ಕ ತೀರಾ ಕಮ್ಮಿಯಿರುವ ಬದುಕಿನ ಶೈಲಿಯ ಪರಿಣಾಮವೇ?
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಮೂರನೆಯ ಬರಹ

Read More

ಸುಕನ್ಯಾ ಕನಾರಳ್ಳಿ ಹೊಸ ಅಂಕಣ “ಕಡೆಗಣ್ಣಿನ ಬಿಡಿನೋಟ” ಇಂದಿನಿಂದ

‘ನಿಮ್ಮ ಮನೆಯಲ್ಲೂ ಪಾತಿ ಮಾಡಿದಾರಾ?’ ಎಂದು ಸುಮ್ಮನೆ ಮಾತಿಗೆ ಒಮ್ಮೆ ಕೇಳಿದ್ದೆ. ‘ನಮ್ಮನೆ ಮುಂದೆ ಲಾಲ್ ಬಾಗೇ ಇದೆಯಲ್ಲ?’ ಎಂದು ಫಟ್ಟನೆ ಹೇಳಿದಾಗ ಬೆಚ್ಚಿಬೀಳುವ ಹಾಗಾಯಿತು. ಅದೊಂದು ಮಹಾವಾಕ್ಯದಂತೆ ಕೇಳಿಸಿತ್ತು. ಲಾಲ್ ಬಾಗಿನ ಎದುರು ಇರುವ ಸ್ಲಮ್ಮಿನಲ್ಲಿ ಅವರದ್ದು ಜೋಪಡಿ ವಾಸ. ಹೈದರ್ ಅಲಿ ಟಿಪ್ಪು ಸುಲ್ತಾನರು ದೇಶ ವಿದೇಶಗಳಿಂದ ತರಿಸಿ ಬೆಳೆಸಿರುವ ಅಪರೂಪದ ವೃಕ್ಷಗಳ ನಡುವೆಯೇ ಬೆಳೆಯುತ್ತಿರುವ ಮಗು ಅವಳು.
ಖ್ಯಾತ ಲೇಖಕಿ, ಅನುವಾದಕಿ ಸುಕನ್ಯಾ ಕನಾರಳ್ಳಿ ಹೊಸ ಅಂಕಣ “ಕಡೆಗಣ್ಣಿನ ಬಿಡಿನೋಟ” ಇಂದಿನಿಂದ ಪ್ರತಿ ಬುಧವಾರಗಳಂದು ನಿಮ್ಮ ಓದಿಗೆ…

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ