Advertisement

Tag: sumaveena

ಆಕ್ಸಿಡೆಂಟೂ… ಅಜ್ಜಿಯ ಆರೈಕೆಯೂ: ಸುಮಾವೀಣಾ ಸರಣಿ

ಅಲ್ಲೇ ರಸ್ತೇ ಬದಿಯಲ್ಲಿ ಚಿಕ್ಕ ಟವಲ್ ಹಾಕಿ ನನ್ನನ್ನು ಕೂರಿಸಿ ತಾನೂ ಛತ್ರಿ ಬಿಡಿಸಿ ಕುಳಿತುಕೊಂಡು ಬಿಟ್ಟಳು. ನನಗೋ ಕೋಪವೆಂದರೆ ಕೋಪ. “ನಾನು ಪಾಯಸ ಕುಡಿದಿದ್ದೇನೆ’’ ಅಂದರೆ ಕೇಳಲೇ ಇಲ್ಲ. ಗಲ್ಲ ಸವರಿ, ತಲೆ ಸವರಿ “ಊಟ ವೇಸ್ಟ್ ಮಾಡಬಾರದು….!” ಎನ್ನುತ್ತಾ ತಿನ್ನಿಸಲು ಬಂದರೆ ನಾನು ತಿನ್ನುತ್ತೇನೆಯೇ? ಸಾಧ್ಯನಾ? ತುತ್ತನ್ನಷ್ಟೇ ತಿಂದೆ ಕೋಪದಿಂದ. ತನ್ನ ಕೈಯ್ಯಲ್ಲೇ ನನ್ನ ಬಾಯೊರೆಸಿ “ಜಾಗ್ರತೆ ಈಗ್ ಹೋಗು ಸಂಜೆ ಬೇಗ ಸೈಡಲ್ಲಿ ಬಾ” ಎಂದು ಟಾಟಾ ಹೇಳಿಬಿಟ್ಟಳು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿ

Read More

ಬದುಕು ಇರುವುದು ಬದುಕಲು.. ಕಳೆದುಕೊಳ್ಳಲಲ್ಲ: ಸುಮಾವೀಣಾ ಸರಣಿ

ಹತ್ತನೆ ತರಗತಿಗೆ ಬಂದಾಗ ಇಬ್ಬರೂ ಒಂದೇ ಬೆಂಚಿನಲ್ಲಿ ಕುಳಿತುಕೊಳ್ಳುವ ಅವಕಾಶವಿತ್ತು. ಅದೂ ಬೋರ್ಡಿಂಗ್ ಶಾಲೆಯಲ್ಲಿ. ಇಬ್ಬರೆ ಕುಳಿತುಕೊಳ್ಳುವ ಬೆಂಚ್ ನಮಗೆ ಹೇಳಿ ಮಾಡಿಸಿದಂತಿತ್ತು.. ನಮಗೆ ಆಗೆಲ್ಲ ಇಂಕ್ ಪೆನ್ನಿನಲ್ಲೇ ನೋಟ್ಸ್ ಬರೆಸುತ್ತಿದ್ದರು. ಒಂದುವೇಳೆ ಇಂಕ್ ಖಾಲಿಯಾದರೆ ಒಬ್ಬರ ಪೆನ್ನಿನಿಂದ ಇನ್ನೊಬ್ಬರ ಪೆನ್ನಿಗೆ ಇಂಕ್ ಹಾಕಿಕೊಳ್ಳುತ್ತಿದ್ದೆವು. ಗೊರಟೆ ಹೂ, ದುಂಡುಮಲ್ಲಿಗೆ ಮುಡಿಯಲು ಪೈಪೋಟಿ ನಡೆಸುತ್ತಿದ್ದೆವು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿಯ ಹದಿನೆಂಟನೆಯ ಕಂತು ನಿಮ್ಮ ಓದಿಗೆ

Read More

ಒಟ್ಟಿಗೆ ಬಾಳಿದ ತೆರದಿ… : ಸುಮಾವೀಣಾ ಸರಣಿ

ನಮ್ಮಲ್ಲಿ ನಿದ್ರೆಯಲ್ಲಿ ಬೆಚ್ಚಿ ಬೀಳುವ, ಮಾತನಾಡುವವರು ಇದ್ದರು. ಜೊತೆ ಜೊತೆಗೆ ವಾಯುವಾತದ ನಾನಾ ಸದ್ದು….. ನಮ್ಮ ಕಾಲದಲ್ಲಿ ಲ್ಯಾಂಡ್ ಲೈನ್ ಫೋನ್ ಬಿಟ್ಟರೆ ಸೆಲ್ ಫೋನ್‌ಗಳು ಇರಲಿಲ್ಲ. ಇದ್ದಿದ್ದರೆ ಅದೆಷ್ಟು ವಿಡಿಯೋಗಳು ವೈರಲ್ ಆಗುತ್ತಿದ್ದವೋ ಏನೋ? ಗೊತ್ತಿಲ್ಲ! ಆದರೂ ಒಬ್ಬಾಕೆ ನಿದ್ರೆಯಲ್ಲಿ ಓಡಾಡುತ್ತಿದ್ದಳು. ಅದೊಂದು ಡಿಸಾರ್ಡರ್‌ ಎನ್ನುತ್ತಾರೆ. ಅವರನ್ನು ತಕ್ಷಣಕ್ಕೆ ಎಬ್ಬಿಸಬಾರದು ಇತ್ಯಾದಿ ಇತ್ಯಾದಿ……
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿಯ ಹದಿನೇಳನೆಯ ಕಂತು ನಿಮ್ಮ ಓದಿಗೆ

Read More

ಹಾವುಗಳು ಮತ್ತು ಪ್ರ(ಕ್ಷುಬ್ಧ)ಶಾಂತಿ ನಿಲಯ: ಸುಮಾವೀಣಾ ಸರಣಿ

ಕಡೆಗೆ ನಿದ್ರೆಮಾಡಲು ಯಾರು ಚಡಪಡಿಸುತ್ತಾರೆ.. ಪ್ರತಿದಿನ ಬೆಡ್ ತೆಗೆಯಲು ಮೊದಲು ಯಾರು ಹೋಗುತ್ತಾರೆ ಇತ್ಯಾದಿ ಪ್ರಶ್ನೆಗಳು ಬರುತ್ತಿದ್ದವು. ಯಾವಾಗಲೂ ನಿದ್ರೆ ಮಾಡಲು ಕಾತರಿಸುವವರನ್ನು ಇನ್ನಷ್ಟು ಸತಾಯಿಸಬೇಕು ಅನ್ನುವುದು ಅವರ ಆಸೆಯಾಗಿತ್ತು. ಅಷ್ಟರಲ್ಲಿ ನಿದ್ರಾದೇವಿ ಎಲ್ಲರ ಮೇಲೆ ಬಂದು ನಿಧಾನವಾಗಿ ಒಂದೊಂದು ಸುತ್ತು ಸೊಂಟ ತಿರುಗಿಸುವ, ಆಕಳಿಸುವ ದೃಶ್ಯಗಳು ಹೆಚ್ಚಾದಾಗ ವಾರ್ಡನ್ ಮತ್ತು ಅಟೆಂಡರ್ ಅದು ಚಿಕ್ಕ ಹಾವು; ಅದರ ಅಮ್ಮ ನಿಮ್ಮ ಬೆಡ್‌ಗಳ ಅಡಿಯಲ್ಲಿ ಇರಬಹುದು ಎಂಬ ಹುಸಿ ಬಾಂಬ್ ಸಿಡಿಸಿದರು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿ

Read More

ಸೈಕ್ಲೋನ್ ಮತ್ತು ಮುತ್ತಿನ ಹಾರ: ಸುಮಾವೀಣಾ ಸರಣಿ

ಅಂದು ಎಲ್ಲರಿಗೂ ಆಶ್ಚರ್ಯ, “ಸಿಸ್ಟರ್ ಎಷ್ಟು ಫ್ರೀಯಾಗಿದ್ದಾರೆ, ಒಳ್ಳೆ ಮೂಡಿನಲ್ಲಿದ್ದಾರೆ!” ಎಂದು. ಪಾಠ ಓದಿಸಿದರು… ತಪ್ಪು ಓದಿದರೂ ಅಷ್ಟೇನೂ ದಂಡಿಸಲಿಲ್ಲ. ಕಡೆಗೆ “ನಿನ್ನೆ ಫಿಲ್ಮ್ ತುಂಬಾ ಚಂದ ಇತ್ತಲ್ವ” ಎಂದರು. ಎಲ್ಲರೂ ಮರೆತು “ಹೌದು! ಹೌದು1” ಹಾಗೆ ಹೀಗೆ ಎಂಬ ಡಿಸ್ಕಶನ್ ಶುರುಮಾಡಿದರು. ಅದರ ಮುಂದಿನ ಪ್ರಶ್ನೆ “ಯಾರು ಯಾರು ನೋಡಿದ್ದೀರ?” ಎನ್ನುವುದಾಗಿತ್ತು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿಯ ಹದಿನೈದನೆಯ ಕಂತು ನಿಮ್ಮ ಓದಿಗೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ