Advertisement

Tag: sumaveena

ವರ್ಷಕಾಲದಲ್ಲಿ ಸಂಭ್ರಮಾಚರಣೆಯ ಸಂಕಷ್ಟಗಳು: ಸುಮಾವೀಣಾ ಸರಣಿ

ನಮ್ಮ ಟೀಚರ್ಸ್ ಡೇ ಸೆಲೆಬ್ರೇಷನ್ನಿಗೂ ಮಳೆರಾಯ ತಪ್ಪದೆ ಹಾಜರಿ ಹಾಕುತ್ತಿದ್ದ. ಯಾವಾಗಲು ಸೆಪ್ಟೆಂಬರ್ 4 ರ ಮಧ್ಯಾಹ್ನ ಕಾರ್ಯಕ್ರಮ ನಿಗದಿಯಾಗಿರುತ್ತಿತ್ತು. ಕಾರ್ಯಕ್ರಮ ಪ್ರಾರಂಭವಾಗಿ ಸ್ವಾಗತ ಉದ್ಘಾಟನೆ ಮೊದಲಾದ ಔಪಚಾರಿಕ ಕಾರ್ಯಕ್ರಮ ಮುಗಿದು ಸಾಂಸ್ಕೃತಿಕ ಕಾರ್ಯಕ್ರಮ ಪ್ರಾರಂಭವಾಗುವ ಹೊತ್ತಿಗೆ ಹಾಡು ಕೇಳದಷ್ಟು ಜೋರು ಮಳೆ. ಮುಸಿ ಮುಸಿ ನಗುತ್ತಾ ಬರೆ ಡಾನ್ಸ್ ನೋಡುತ್ತಿದ್ದೆವು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿಯ ಏಳನೆಯ ಕಂತು ನಿಮ್ಮ ಓದಿಗೆ

Read More

ಪ್ರಕೃತಿಯ ರಿಯಲ್ ಡೆಮೋ: ಸುಮಾವೀಣಾ ಸರಣಿ

ಇಲ್ಲಿನ ಜನರು ಮಳೆಗಾಲಕ್ಕೆ ಪ್ರತ್ಯೇಕ ಶಾಪಿಂಗ್ ಮಾಡಬೇಕು. ಜರ್ಕಿನ್ಸ್, ರೇನ್ಕೊಟ್, ಕೊಡೆಗಳು, ಸ್ಕಾರ್ಫ್‌ಗಳು, ಸ್ವೆಟರ್‌ಗಳು, ಟೋಪಿಗಳು, ಟಾರ್ಪಲ್ಸ್ ಮೆಡಿಸಿನ್ಸ್, ಜೇನು ಇತ್ಯಾದಿ. ಇದರ ಜೊತೆಗೆ ಸೌದೆಯನ್ನು ಹಾಕಿಸಿಕೊಳ್ಳುವುದು. ಒಂದು ಜೀಪ್ ಇಲ್ಲವೆ ಮಿನಿ ಲಾರಿಯಲ್ಲಿ ಒಂದು ಅಟ್ಟಿ ಎರಡು ಅಟ್ಟಿ ಸೌದೆ ಹೀಗೆ ಹಾಕಿಸಿಕೊಂಡರೆ ಅದನ್ನು ಒಡೆಯಲು ಜನ ಇರುತ್ತಿದ್ದರು. ‘ಕೊಡ್ಲಿ ಸೌದೆಯನ್ನು ಒಡೆಯಲು ಬಳಸುವ ಪರಿಕರ. ‘ಕೊಡ್ಲಿ’ ಪದದಲ್ಲಿ ಒತ್ತಕ್ಷರ ಬಿಡಿಸಿ ಹೊಸದೊಂದು ‘ಅ’ ಸ್ವರವನ್ನು ಸೇರಿಸಿದರೆ ‘ಕೊಡಲಿ’ ಆಗುತ್ತದೆ ನಮ್ಮ ಶಿಷ್ಟ ಭಾಷೆಯನ್ನು ‘ಕೊಡಲಿ’ ಎಂದರೆ ‘ನೀಡಲಿ’ ಎಂದರ್ಥ.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿ

Read More

ಪ್ರಜ್ಞೇನ ಸುಪ್ತಪ್ರಜ್ಞೆ ಓವರ್ ಟೇಕ್ ಮಾಡಿದೆ…..

ಮನಸ್ಸಿನ ಅಹಂಕಾರ ಮೊದಲು ಅಮಲು ಆನಂತರ ಚಟ ನಂತರ ಅಧೋಗತಿ. ಈ ಅಧೋಗತಿ ಎಂಬ ಹಂತ ಅಲ್ಲಿಯವರೆಗೆ ವ್ಯಕ್ತಿ ಪರಿವರ್ತನೆ ಆಗಲಿಲ್ಲ ಎಂದರೆ ಆತ ವೃತ್ತಿ, ವೈಯಕ್ತಿಕ ಎರಡೂ ಕಡೆ ಮುಳುಗಿದಂತೆಯೇ ಸರಿ. ಇಲ್ಲಿ ಮೊಹಂತಿ ಹೆಂಡತಿಗೆ ವಿಚ್ಛೇದನ ಕೊಡುತ್ತಾನೆ. ಆಕೆ ನೀರಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಳ್ಳಲು ನೇರ ಕಾರಣನಾಗುತ್ತಾನೆ. ಆನಂತರ ಇತರ ಮಕ್ಕಳನ್ನು ನೋಡಿ ನನಗೂ ಇದ್ದಿದ್ದರೆ ಅನ್ನುವುದು, ಅವಳು ಇನ್ನೊಮ್ಮೆ ಬಂದರೆ ಚೆನ್ನಾಗಿ ನೋಡಿಕೊಳ್ಳುವುದಾಗಿ ಕೇವಲ ಮನಸ್ಸಿನಲ್ಲಿ ಮಾತ್ರ ತೀರ್ಮಾನ ಮಾಡಿಕೊಂಡರೆ ಸಾಕೆ ಅದನ್ನು ಬಾಯಂಗಳದಲ್ಲೇ ಇರಿಸಿಕೊಂಡರೆ ಎದುರಿಗಿರುವವರ ಮನದಂಗಳ ತಲುಪುವುದು ಹೇಗೆ?
ಕೆ.ವಿ. ತಿರುಮಲೇಶರ ಕಾದಂಬರಿಗಳ ಕುರಿತು ವಿಶ್ಲೇಷಿಸಿದ್ದಾರೆ ಸುಮಾವೀಣಾ

Read More

ಔದಾರ್ಯದ ಉರುಳಲ್ಲಿ ಚಿಕ್ಕೋಳೂ ಹಿರಿದಿಮ್ಮಿ

ಕಷ್ಟದಲ್ಲಿರುವವರಿಗೆ ಸಹಾಯ ಮಾಡಬೇಕೆಂಬುದು ನಿಜವಾದರೂ, ಔದಾರ್ಯವು, ನೀಡುವವನ ಬದುಕನ್ನೆ ಕಸಿದುಕೊಳ್ಳುವಷ್ಟು ಅತಿಯಾಗಿ ಇರಬಾರದೇನೋ. ಜನಪದ ಕಥನ ಕಾವ್ಯವಾದ ‘ಚಿಕ್ಕೋಳು ಹಿರಿದಿಮ್ಮಿ’ಯಲ್ಲಿ ಮನುಷ್ಯರ ಔದಾರ್ಯ, ಪ್ರಾಣಿಗಳ ಪ್ರಾಮಾಣಿಕತೆಯ ಉತ್ತುಂಗದ ಪರಿಚಯವಾದಂತೆಯೇ, ಮನುಷ್ಯರು ಮೃಗಕ್ಕಿಂತಲೂ ಕೀಳಾಗಿ ವರ್ತಿಸುವ ಮತ್ತೊಂದು ಪಾತ್ರದ ಪರಿಚಯವೂ ಆಗುತ್ತದೆ. ಈ ಖಂಡ ಕಾವ್ಯದ ಕತೆಯನ್ನು ಹೇಳಿದ್ದಾರೆ ಲೇಖಕಿ ಸುಮಾವೀಣಾ.

Read More

ಸಾಹಿತ್ಯ ಲೋಕದಲ್ಲಿ ‘ಜೋಳವಾಳಿ, ವೇಳೆವಾಳಿ’ಗಳ ಋಣಭಾವ

ದೇಶಸೇವೆಗೆ ನಿಷ್ಠರಾಗಿರುವ ಪಡೆಯನ್ನೇ ಹಿಂದಿನ ಕಾಲದಲ್ಲಿ ರಾಜರು ಕಟ್ಟುತ್ತಿದ್ದರು.‌ ಸಮಯದ ಹಂಗಿಲ್ಲದೆ ಜೀವದ ಹಂಗಿಲ್ಲದೆ ರಾಜ್ಯಕ್ಕಾಗಿ, ರಾಜನ ಕ್ಷೇ‌ಮಕ್ಕಾಗಿ ಪ್ರಾಣ ಕೊಡುವವರ ಸಮೂಹವೇ ಇರುತ್ತಿತ್ತು. ಅವರನ್ನು ಜೋಳವ್ಯಾಳಿಗಳು, ವೇಳೆವಾಳಿಗಳು ಎಂದು ಕರೆಯುತ್ತಿದ್ದರು.ಅವರ ಬಗ್ಗೆ ಅನೇಕ ಕಥೆ, ಕವನ ಲಾವಣಿಗಳು ಸೃಷ್ಟಿಯಾಗುತ್ತಿದ್ದವು, ಕನ್ನಡ ಸಾಹಿತ್ಯ ಲೋಕದಲ್ಲಿ ಈ ಎರಡು ಪದಗಳ ಬಳಕೆಯು ಯಾವೆಲ್ಲ ಸಂದರ್ಭಗಳಲ್ಲಿ…

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ