Advertisement

Tag: T.S Gopal

ಹಾರನಹಳ್ಳಿಯ ಚನ್ನಕೇಶವ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ನಕ್ಷತ್ರಾಕಾರದ ತ್ರಿಕೂಟಾಚಲ ದೇಗುಲ. ಮುಖ್ಯ ಗರ್ಭಗುಡಿಗೆ ಮಾತ್ರ ಶಿಖರವಿದೆ. ಗರ್ಭಗುಡಿಯಲ್ಲಿ ಕೇಶವನೂ ಉಳಿದೆರಡು ಗರ್ಭಗುಡಿಗಳಲ್ಲಿ ವೇಣುಗೋಪಾಲ, ಲಕ್ಷ್ಮೀನರಸಿಂಹರೂ ನೆಲೆಸಿದ್ದಾರೆ. ಗರ್ಭಗುಡಿಯ ದ್ವಾರಪಟ್ಟಕದ ಮೇಲಿನ ಕೆತ್ತನೆ ಸೊಗಸಾಗಿದೆ. ಒಳಗುಡಿಯ ಕೋಷ್ಠಗಳಲ್ಲಿ ಗಣೇಶ, ಸರಸ್ವತಿಯರ ವಿಗ್ರಹಗಳಿವೆ. ನವರಂಗದಲ್ಲಿ ತಿರುಗಣೆಯ ಯಂತ್ರದಿಂದ ಕೊರೆದ ಕಂಬಗಳು. ಕಂಬಗಳ ವಿನ್ಯಾಸ ಒಂದಕ್ಕಿಂತ ಒಂದು…”

Read More

ಆದಿಚುಂಚನಗಿರಿಯ ಕಾಲಭೈರವ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಮಂಡ್ಯಜಿಲ್ಲೆಯ ನಾಗಮಂಗಲ ತಾಲ್ಲೂಕಿಗೆ ಸೇರಿದ ಈ ಆದಿಚುಂಚನಗಿರಿ ಕ್ಷೇತ್ರ ನಾಥಪಂಥದ ಪ್ರವರ್ತಕನಾದ ಸಿದ್ಧಯೋಗಿಯಿಂದ ಸ್ಥಾಪಿತವಾದುದೆಂದು ಪ್ರತೀತಿ. ಸುದೀರ್ಘ ಗುರುಪರಂಪರೆಯ ಕೃಪೆಗೆ ಪಾತ್ರವಾದ ಈ ಕ್ಷೇತ್ರದ ಪೀಠವು ಈವರೆಗೆ ಎಪ್ಪತ್ತೊಂದು ಗುರುವರೇಣ್ಯರ ಆರೋಹಣದಿಂದ ಪಾವನವೆನಿಸಿಕೊಂಡಿದೆ. ಚೋಳರಿಂದ ಮೊದಲುಗೊಂಡು ಹೊಯ್ಸಳ, ಸಾಳ್ವ, ವಿಜಯನಗರ, ಯಲಹಂಕ ಮೊದಲಾದ ಅರಸುಮನೆತನಗಳವರೆಗೆ ಶತಶತಮಾನಗಳ ಕಾಲ…”

Read More

ಸೋಂದೆಯ ರಮಾ ತ್ರಿವಿಕ್ರಮ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಸೋಂದೆಯ ಶ್ರೀವಾದಿರಾಜಮಠದ ಆವರಣದಲ್ಲಿ ವಾದಿರಾಜ ಮತ್ತಿತರ ಯತಿಗಳ ವೃಂದಾವನಗಳಲ್ಲದೆ ಅನೇಕ ಪ್ರಾಚೀನ ಗುಡಿಗಳಿದ್ದು ಅವುಗಳಲ್ಲಿ ಶ್ರೀವಾದಿರಾಜರೇ (ಕ್ರಿ.ಶ.1585) ಸ್ಥಾಪಿಸಿದ ರಮಾ ತ್ರಿವಿಕ್ರಮದೇಗುಲವು ಪ್ರಮುಖವಾಗಿದೆ. ಮಠದ ಆವರಣದ ನಡುವೆ ಸ್ಥಿತವಾಗಿರುವ ಈ ಪ್ರಾಚೀನ ದೇಗುಲಕ್ಕೆ ಚಾಲುಕ್ಯಶೈಲಿಯ ಸರಳವಾದ ಶಿಖರ. ಆರು ಸ್ತರಗಳ ಮೇಲೆ ಲೋಹದ ಕಳಶ.”

Read More

ಬೆಳ್ಳೂರಿನ ಆದಿಮಾಧವ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಪ್ರಧಾನ ಗರ್ಭಗುಡಿಯ ಹೊರಗೆ ನವರಂಗದ ಎರಡು ಬದಿಗಳಲ್ಲಿ ಗಣೇಶ ಹಾಗೂ ಮಹಿಷಾಸುರ ಮರ್ದಿನಿಯರ ಸೊಗಸಾದ ವಿಗ್ರಹಗಳಿವೆ.. ಪಾಶಾಂಕುಶಧಾರಿಯಾಗಿ ಸರ್ವಾಲಂಕೃತನಾದ ಗಣೇಶನ ವಿಗ್ರಹ ಮುದ್ದಾಗಿದೆ. ಕುಸಿದ ಮಹಿಷನ ದೇಹದಿಂದ ಹೊರಬಂದ ರಕ್ಕಸನನ್ನು ಮೆಟ್ಟಿ ಗೋಣ್ಮುರಿಯುತ್ತಿರುವ ದುರ್ಗೆಯ ಶಿಲ್ಪವೂ ಈ ಮಾದರಿಯ ಇತರ ಹೊಯ್ಸಳ ಶಿಲ್ಪಗಳಂತೆ ಅಧ್ಯಯನ ದೃಷ್ಟಿಯಿಂದಲೂ ಗಮನಾರ್ಹವಾಗಿದೆ.”

Read More

ಧಾರೇಶ್ವರದ ಧಾರಾನಾಥ ದೇಗುಲ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಕ್ರಿ.ಶ. ಹತ್ತನೆಯ ಶತಮಾನದ ಪ್ರಾರಂಭದಲ್ಲೇ ಈ ದೇವಾಲಯಕ್ಕೆ ರಾಣಿಯೊಬ್ಬಳು ದತ್ತಿನೀಡಿರುವ ಶಾಸನವಿದೆಯೆಂದಮೇಲೆ ಈ ದೇಗುಲದ ಪ್ರಾಚೀನತೆಯನ್ನು ನೀವು ಊಹಿಸಿಕೊಳ್ಳಬಹುದು. ಶಾಸನದ ವಿಷಯ ಆಮೇಲೆ ಹೇಳೋಣ. ಯಾತ್ರಾರ್ಥಿಗಳ ಅನುಕೂಲಕ್ಕಾಗಿ ದೇವಾಲಯದ ಸುತ್ತ ಕಟ್ಟಿರುವ ಹೊಸ ನಿರ್ಮಿತಿಗಳ ಹಿಂಬದಿಯಲ್ಲಿ ಗೋಚರಿಸುತ್ತದೆ – ಚಾಲುಕ್ಯಕಾಲದ ಸರಳಶೈಲಿಯ ಶಿಖರ. ಶುಕನಾಸಿಯತ್ತ ಮುಖಮಾಡಿರುವ ಶಿಖರದ ಭಾಗವನ್ನು ಹೊರತುಪಡಿಸಿ…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ