Advertisement

Tag: T.S Gopal

 ಬನವಾಸಿಯ ಮಧುಕೇಶ್ವರ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಮಧುಕೇಶ್ವರ ದೇವಾಲಯ ಮೂಲತಃ ವಿಷ್ಣುವಿನ ಇಪ್ಪತ್ನಾಲ್ಕು ರೂಪಗಳಲ್ಲಿ ಒಂದಾದ ಮಾಧವನ ಗುಡಿಯಂತೆ. ಕದಂಬರ ಕಾಲದಲ್ಲಿ ನಿರ್ಮಿತವಾಗಿರುವ ಈ ಗುಡಿಯು ಕಾಲಾಂತರದಲ್ಲಿ ಕಲ್ಯಾಣ ಚಾಲುಕ್ಯರಿಂದ ಸೋಂದೆಯ ಅರಸರವರೆಗಿನ ರಾಜಮನೆತನಗಳ ಆಳ್ವಿಕೆಯಲ್ಲಿ ಅನೇಕ ಸೇರ್ಪಡೆ, ಜೀರ್ಣೋದ್ಧಾರಗಳಿಗೆ ಒಳಪಟ್ಟು ಸುಸ್ಥಿತಿಯಲ್ಲಿ ಉಳಿದುಕೊಂಡು ಬಂದಿದೆ. ಗರ್ಭಗುಡಿಯಲ್ಲಿರುವ ಮಧುಕೇಶ್ವರ….”

Read More

ಅರಸೀಕೆರೆಯ ಶಿವ ದೇವಾಲಯ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಇತರ ಅನೇಕ ಹೊಯ್ಸಳ ದೇಗುಲಗಳಲ್ಲಿ ಕಾಣುವ ಹಲವು ಸ್ತರಗಳ ಮಾದರಿಯಂತಲ್ಲದೆ, ಒಂದರ ಮೇಲೊಂದು ಗೋಪುರವಿರುವಂತೆಯೂ ಮೇಲಿನ ಕಿರುವೇದಿಕೆ(ಸ್ತೂಪಿ)ಯ ಮೇಲೆ ಕಳಶವಿರುವಂತೆಯೂ ವಿನ್ಯಾಸಮಾಡಲಾಗಿದೆ. ಐದು ಹಂತಗಳ ಕಿರುಗೋಪುರಗಳಿದ್ದು, ಎಲ್ಲ ದಿಕ್ಕುಗಳಿಗೆ ಅಭಿಮುಖವಾಗಿ, ಕೆಳಹಂತದ ಒಂದೊಂದು ಕಿರುಗೋಪುರದ ಮುಂಭಾಗದಲ್ಲಿ ದೇವತಾಮೂರ್ತಿಯನ್ನು ಕಾಣಬಹುದು. ಉಳಿದಂತೆ ಹೊಯ್ಸಳ ಕಲೆಯ ವೈಶಿಷ್ಟ್ಯವಾದ ಸಿಂಹಮುಖ…”

Read More

ಕೋಲಾರದ ಸೋಮೇಶ್ವರ ದೇವಾಲಯ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ದೇವಾಲಯದೊಳಗೆ ಕಾಲಿರಿಸುತ್ತಿದ್ದಂತೆ ಕಟ್ಟಡದ ತುಂಬೆಲ್ಲ ನಿಂತ ಭವ್ಯವಾದ ಕಂಬಗಳು ಬೆರಗುಗೊಳಿಸುತ್ತವೆ. ಇಂಥ ಅರವತ್ನಾಲ್ಕು ಕಂಬಗಳನ್ನುಳ್ಳ ಮುಖಮಂಟಪವು ದೇಗುಲದ ಪ್ರಮುಖ ಆಕರ್ಷಣೆ. ಮಂಟಪದ ಸುತ್ತಲಿನ ಪ್ರತಿಯೊಂದು ಕಂಬದಲ್ಲೂ ನಿಂತ ಭಂಗಿಯಲ್ಲಿರುವ ಸಿಂಹವೊಂದನ್ನು ಕೆತ್ತಲಾಗಿದ್ದು ಇವೆಲ್ಲ ಸಿಂಹಗಳು ಕೂಡಿ ಇಡಿಯ ಮಂಟಪವನ್ನು ಹೊತ್ತಂತೆ ಭಾಸವಾಗುತ್ತದೆ. ಪ್ರತಿ ಕಂಬದ ಮೇಲೂ ಚಿತ್ರವಿಚಿತ್ರವಾದ ಪ್ರಾಣಿಪಕ್ಷಿಗಳು…”

Read More

ಮೂಡಬಿದರೆಯ ಸಾವಿರಕಂಬದ ಬಸದಿ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಬಸದಿಯೊಳಕ್ಕೆ ಕಾಲಿರಿಸುತ್ತಿದ್ದಂತೆ ವಿಶಾಲವಾದ ಜಗತಿಯ ಮೇಲೆ ನಿರ್ಮಿತವಾದ ಮಾನಸ್ತಂಭವು ಕಣ್ಸೆಳೆಯುತ್ತದೆ. ಐವತ್ತು ಅಡಿಗಳಷ್ಟು ಎತ್ತರದ ಈ ಭವ್ಯಸ್ತಂಭವನ್ನು ಭೈರರಸನ ಪತ್ನಿ ನಾಗಲಾದೇವಿ ಎಂಬಾಕೆಯು ನಿರ್ಮಾಣ ಮಾಡಿಸಿದಳಂತೆ. ಕಂಬದ ಬುಡದ ಚೌಕದಲ್ಲಿ ಸುತ್ತ ನಾಲ್ಕೂ ಕಡೆಗಳಲ್ಲಿ ಆಕರ್ಷಕ ಕಲಾವಿನ್ಯಾಸಗಳಿವೆ. ಮೇಲೆ ಹೋದಂತೆ ಕಂಬದ ಹೊರಮೈ ಅನೇಕ ಕೋನಗಳನ್ನು ಪಡೆದುಕೊಳ್ಳುವ ರೀತಿಯಲ್ಲಿ ವಿನ್ಯಾಸಗೊಳಿಸಿದೆ.”

Read More

ಲಕ್ಕುಂಡಿಯ ಬ್ರಹ್ಮಜಿನಾಲಯ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಕನ್ನಡ ನಾಡಿನ ಜೈನವಾಸ್ತುಶಿಲ್ಪದ ಉತ್ತಮ ಮಾದರಿಗಳಲ್ಲೊಂದೆಂದು ಪರಿಗಣಿತವಾಗಿರುವ ಲಕ್ಕುಂಡಿಯ ಬ್ರಹ್ಮಜಿನಾಲಯ ದೊಡ್ಡಆವರಣ, ವಿಶಾಲವಾದ ನಿರ್ಮಿತಿಗಳಿಂದ ಗಮನಸೆಳೆಯುತ್ತದೆ. ಅತ್ತಿಮಬ್ಬೆ ಕಟ್ಟಿಸಿದ ಗುಡಿಯ ಪೂಜಾನಿರ್ವಹಣೆಗೆ ಅನೇಕ ಭಕ್ತರು ದಾನದತ್ತಿಗಳನ್ನು ನೀಡಿದ ಶಾಸನಗಳು ಲಭ್ಯವಿವೆ. ಮುಖಮಂಟಪ, ಮಹಾಮಂಟಪ, ಅಂತರಾಳ, ಗರ್ಭಗುಡಿಗಳೆಲ್ಲವನ್ನೂ ಒಳಗೊಂಡಿರುವ ಈ ಆಲಯದ ಶಿಖರಭಾಗದಲ್ಲೂ ಶುಕನಾಸಿಗೆ… “

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ